• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಮಾಣಿಕ ಸೇವೆಯಿಂದ ಯಶಸ್ಸು ಸಾಧ್ಯ: ಸಿದ್ದೇಶ್ವರ್
ಸಹಕಾರ ಸಂಘ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ಕಾರಣ ತುಮ್ಕೋಸ್‌ ಸಂಸ್ಥೆ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಚ್.ಎಸ್. ಶಿವಕುಮಾರ್ ಅವರ ತಂಡದ ಎಲ್ಲ 15 ಅಭ್ಯರ್ಥಿಗಳೂ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ. ಇದು ಅವರ ಪ್ರಾಮಾಣಿಕತೆಗೆ ಸಂದ ಗೌರವ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ.
ಜಾತಿ ಗಣತಿ ಬಗ್ಗೆ ಅನಗತ್ಯ ಗೊಂದಲ ಸೃಷ್ಠಿ ಸಲ್ಲದು
ರಾಜ್ಯದಲ್ಲಿ ಜಾತಿ ಜನಗಣತಿ ಕುರಿತು ಪ್ರಬಲ ಕೋಮಿನವರು ಜನರಲ್ಲಿ ಗೊಂದಲ ಸೃಷ್ಠಿಸುವ ಕೆಲಸ ಮಾಡಬಾರದು. ವರದಿ ಬಗ್ಗೆ ವಿಸ್ತೃತ ಚರ್ಚೆ, ಮಾರ್ಪಾಡಿಗೆ ಅವಕಾಶವಿದೆ ಎಂದು ತಾಲೂಕು ಅಹಿಂದ ಅಧ್ಯಕ್ಷ ಡಾ.ಈಶ್ವರ ನಾಯ್ಕ ಹೇಳಿದ್ದಾರೆ.
ಪೊಲೀಸ್‌ ಸೇವೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಶ್ಲಾಘನೀಯ
ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲುಗಳ ಆಡಳಿತ ಹಾಗೂ ನಿರ್ವಹಣೆಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮೊದಲನೇ ಸ್ಥಾನದಲ್ಲಿದೆ. ಇದಕ್ಕೆ ದಕ್ಷತೆ, ಸಾಮರ್ಥ್ಯ, ತರಬೇತಿ, ನೇಮಕಾತಿಯಲ್ಲಿ ಪಾರದರ್ಶಕತೆ ಇರುವುದೇ ಕಾರಣ ಎಂದು ಬೆಂಗಳೂರಿನ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ತರಬೇತಿ) ಅಲೋಕ ಕುಮಾರ್‌ ಹೇಳಿದ್ದಾರೆ.
ಸರ್ವೋದಯ ತತ್ವದಡಿ ಜೆಡಿಯು ಬದ್ಧತೆಯಿಂದ ಕೆಲಸ: ಮಹಿಮಾ ಪಟೇಲ್
ಸರ್ವೋದಯ ತತ್ವದಡಿ ಜೆಡಿಯು ಪಕ್ಷ ರಾಜ್ಯದಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ಪರಿಸರ ಹಾಗೂ ಆಡಳಿತ ಎಂಬ ಐದಂಶಗಳನ್ನು ಒಳಗೊಂಡಂತೆ ಹೊಸ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಹೇಳಿದ್ದಾರೆ.
ಜಯಮೃತ್ಯುಂಜಯ ಸ್ವಾಮೀಜಿ, ಕಾಶೆಪ್ಪನವರ್ ಸಭೆಗಳು ರದ್ದು
ಪಂಚಮಸಾಲಿ ಸಮಾಜದ ಹಿರಿಯ ಮುಖಂಡ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ನಂತರ ಉಂಟಾದ ಗೊಂದಲದ ಬಗ್ಗೆ ಕುರಿತಂತೆ ಕೂಡಲ ಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಡಾ.ವಿಜಯಾನಂದ ಕಾಶೆಪ್ಪನವರ್ ಕರೆದಿದ್ದ ಎರಡೂ ಸಭೆ ರದ್ದಾಗಿವೆ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಹೇಳಿದ್ದಾರೆ.
ಹರಿಹರ ನಗರ ಸರ್ಕಾರಿ ಆಸ್ಪತ್ರೆ ದುಸ್ಥಿತಿ ಹೊಸ ರೋಗ ಹಬ್ಬಿಸುವಂತಿದೆ: ಸಿಇಒ
ಸರ್ಕಾರಿ ಆಸ್ಪತ್ರೆ ವ್ಯವಸ್ಥೆ ನೋಡಿದರೆ ರೋಗ ವಾಸಿಯಾಗುವ ಬದಲು, ಹೊಸ ರೋಗ ಹಚ್ಚಿಕೊಳ್ಳುವಂಥ ಪರಿಸ್ಥಿತಿ ಇದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಕಿಡಿಕಾರಿದ್ದಾರೆ.
ಚನ್ನಗಿರಿ ಕ್ರೀಡಾಂಗಣಕ್ಕೆ ಕಾಡುತ್ತಿದೆ ಮೂಲ ಸೌಲಭ್ಯಗಳ ಕೊರತೆ
ಪಟ್ಟಣದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣಗೊಂಡು 13 ವರ್ಷಗಳೇ ಕಳೆದಿವೆ. ಆದರೆ, ಕ್ರೀಡಾಪಟುಗಳು, ವಾಯು ವಿಹಾರಿಗಳಿಗೆ ಮುಖ್ಯವಾಗಿ ಬೇಕಾದ ಮೂಲಸೌಲಭ್ಯಗಳೇ ಕಲ್ಪಿಸಿಲ್ಲ. ಇದರಿಂದ ಕ್ರೀಡಾಂಗಣವಿದ್ದೂ ಇಲ್ಲದಂತಾಗಿದೆ.
ಮಹಿಳೆ ಸ್ವಾವಲಂಬನೆಗೆ ಅಕ್ಕ ಕೆಫೆ ಯೋಜನೆ: ಡಾ.ಪ್ರಭಾ
ಮಹಿಳೆಯರ ಆರ್ಥಿಕ ಸಬಲತೆಗಾಗಿ ರಾಜ್ಯ ಸರ್ಕಾರ ಅಕ್ಕ ಕೆಫೆ ಕ್ಯಾಂಟೀನ್ ಯೋಜನೆ ಆರಂಭಿಸಿದೆ ಎಂದು ಸಂಸದೆ ಡಾ.ಪ್ರಭಾ ಹೇಳಿದ್ದಾರೆ.
ಜಗಜೀವನರಾಮ್‌ ಹಸಿರು ಕ್ರಾಂತಿ ಹರಿಕಾರ, ಅಂಬೇಡ್ಕರ್ ಭಾರತದ ಶಕ್ತಿ: ಶ್ರೀನಿವಾಸ
ಡಾ.ಬಿ.ಆರ್. ಅಂಬೇಡ್ಕರ್ ಭಾರತದ ಶಕ್ತಿಯಾಗಿದ್ದಾರೆ. ಅವರು ನೀಡಿರುವ ಸಂವಿಧಾನ ದೇಶದ ಭದ್ರ ಬುನಾದಿಯಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಶ್ರೀನಿವಾಸ ಹೇಳಿದ್ದಾರೆ.
ಜಾತಿಗಣತಿ ಮತ್ತೊಮ್ಮೆ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಿ : ಎನ್. ಆರ್. ಇಂದೂಧರ್

 ಭಾರತದಲ್ಲಿನ ರಾಜ್ಯ ಸರ್ಕಾರಗಳು ಜಾತಿಗಣತಿ ಸೇರಿದಂತೆ ಜನಗಣತಿ ನಡೆಸಲು ಸಂವಿಧಾನಾತ್ಮಕ ಅಧಿಕಾರ ಹೊಂದಿಲ್ಲ. ಈ ಗಣತಿ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ ಎಂದು ನೊಳಂಬ ಸಮಾಜ ಮುಖಂಡ ಹಾಗೂ ನಂದಿ ಸೌಹಾರ್ದ ಸಹಕಾರಿ ಬ್ಯಾಂಕ್‌ ನಿರ್ದೇಶಕ ಎನ್.ಆರ್. ಇಂದೂಧರ್ ಹೇಳಿದ್ದಾರೆ.

  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved