ವಸೂಲಿ, ಅನಧಿಕೃತ ಪತ್ರಕರ್ತರಿಗೆ ಕಡಿವಾಣ ಹಾಕಿ: ಡಿಸಿಗೆ ಒತ್ತಾಯಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮಗಳ ಹೆಸರನ್ನು ಹೇಳಿಕೊಂಡು ಮರಳು ದಂಧೆ, ನ್ಯಾಯಬೆಲೆ ಅಂಗಡಿ, ಅಕ್ಕಿ ದಂಧೆಯವರು, ಖಾಸಗಿ ಆಸ್ಪತ್ರೆ, ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಅಂಥವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರದಿಗಾರರ ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಲಾಯಿತು.