• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಎಸ್‌ವೈ ಕಾಲದಲ್ಲಿ ಪ್ರಯೋಜನ ಪಡೆದಿದ್ರೆ ರಾಜಕೀಯ ನಿವೃತ್ತಿ: ಸಿದ್ದೇಶ್ವರ
ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ ನಾವು ಯಾವುದೇ ಪ್ರಯೋಜನ ಪಡೆದಿದ್ದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಲಗಾನ್‌ ಟೀಂಗೆ ಸವಾಲು ಹಾಕಿದ್ದಾರೆ.
ಸಿಬಿಐ ಮುಡಾ ತನಿಖೆಯಿಂದ ಸಿದ್ದರಾಮಯ್ಯಗೆ ನಡುಕ
ವಾಲ್ಮೀಕಿ ನಿಗಮದ ಹಗರಣ ವಿರುದ್ಧ ಪಾದಯಾತ್ರೆ ಮಾಡುತ್ತೇವೆಂದಾಗ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಅನುಮತಿಯನ್ನೇ ನೀಡಲಿಲ್ಲ. ಆದರೆ, ನಾವು ಕೋರ್ಟ್ ಮೆಟ್ಟಿಲೇರಿದ್ದರಿಂದ ಇಡೀ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆದೇಶ ಸಿಕ್ಕಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಮೈಸೂರಿನ ಬಿಜೆಪಿ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.
ದೋಷಯುತ ಯಂತ್ರ ಕೊಟ್ಟ ಕಂಪನಿಗೆ ದಂಡ
ನವಲಗುಂದ ರೈತ ದ್ಯಾಮಪ್ಪ ಹಂಚಿನಾಳ ಕೊಯ್ಲುಯಂತ್ರ ಮೂಲಕ ಬೆಳೆ ಕೊಯ್ಯಲು ಗುರು ಹಿಂದುಸ್ಥಾನ ಅಗ್ರೋ ಇಂಡಸ್ಟ್ರೀಸ್‌ ಬಳಿ ₹3.50 ಲಕ್ಷ ಬ್ಯಾಂಕ್‌ ಸಾಲ ಮಾಡಿಸಿ ಖರೀದಿಸಿದ್ದರು. ಖರೀದಿಸುವ ಸಮಯದಲ್ಲಿ ಬೆಳೆಯನ್ನು ಕೊಯ್ಲು ಮಾಡುವಾಗ ಅದು ಬೆಳೆ ಮತ್ತು ಹೊಟ್ಟನ್ನು ಬೇರ್ಪಡಿಸುತ್ತದೆ ಎಂದಿದ್ದರು. ಆದರೆ, ವ್ಯವಸಾಯದಲ್ಲಿ ಉಪಯೋಗಿಸಲು ಪ್ರಾರಂಭಿಸಿದ ನಂತರ ಬೆಳೆ ಮತ್ತು ಹೊಟ್ಟು ಎರಡನ್ನು ಒಟ್ಟು ಗೂಡಿಸಿ ವಿಸರ್ಜಿಸುತ್ತಿತ್ತು.
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗ ಕಾಮಗಾರಿಯನ್ನು ಮಾರ್ಚ್- 2027ರೊಳಗೆ ಮುಗಿಸುವಂತೆ ದಾವಣಗೆರೆಯ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಂಘ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ.
ಬದುಕಿನ ಸಮಸ್ಯೆಗಳ ಎದುರಿಸಿ ಬೆಳೆಯಬೇಕು
ಬದುಕಿನಲ್ಲಿ ಎದುರಾಗುವ ಬಡತನ, ನೋವು, ಅವಮಾನಗಳಂತಹ ಅಪಸವ್ಯಗಳ ವಿರುದ್ಧ ವಿದ್ಯಾರ್ಥಿಗಳು, ಯುವಜನರು ಪ್ರಭಲವಾದ ಪ್ರತಿರೋಧ ತೋರಿಸಿ, ಎದುರಿಸಿ ನಿಲ್ಲುವ ಛಲಗಾರಿಕೆ ಬೆಳೆಸಿಕೊಳ್ಳಬೇಕು. ಇಲ್ಲದಿದ್ದರೆ ಸಂಕಷ್ಟಗಳಿಂದ ವಿಮುಕ್ತಿ ಸಾಧ್ಯವಿಲ್ಲ ಎಂದು ಹಿರಿಯ ಪತ್ರಕರ್ತ ಹಳೇಬೀಡು ರಾಮ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಪೋಷಕರಿಂದಲೇ ಆಂಗ್ಲ ಮಾಧ್ಯಮ ಶುರು
ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 3ನೇ ತರಗತಿ ಮಕ್ಕಳಿಗೆ ಪೋಷಕರೇ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ಒತ್ತಾಯಿಸಿ, ಹಣ ಸಂಗ್ರಹ ಮಾಡಿ ಶಿಕ್ಷಕರನ್ನು ನೇಮಿಸುವ ಮೂಲಕ ಸರ್ಕಾರದ ನಲಿ ಕಲಿ ಜೊತೆಗೆ ಕಾನ್ವೆಂಟ್ ಶಿಕ್ಷಣ ಕೊಡಿಸುವ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.
6 ತಿಂಗಳಲ್ಲಿ ಇನ್ನೂ 3 ಸಿಎನ್‌ಜಿ ಕೇಂದ್ರ ಸ್ಥಾಪನೆ
ದಾವಣಗೆರೆಯಲ್ಲಿ ಕೊಂಚ ಸದ್ದು ಮಾಡಿದ್ದ ಸಿಎನ್‌ಜಿ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತವೆ. ಸಿಎನ್‌ಜಿ ಸಮಸ್ಯೆ ಬಗ್ಗೆ ಆಟೋ, ಕಾರು ಇತರೆ ವಾಹನಗಳ ಚಾಲಕರು ಸಮಸ್ಯೆ ಪರಿಹರಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಆಗ್ರಹಿಸಿದ್ದರು. ಈ ಕುರಿತು ಸಂಸದರ ಪ್ರಯತ್ನದ ಫಲವಾಗಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಮುಂದಿನ 6 ತಿಂಗಳಲ್ಲಿ ಇನ್ನೂ 3 ಸಿಎನ್‌ಜಿ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ನಮ್ಮ ಬದುಕಿಗೆ ಪರಿಸರವೇ ಮಹಾಮನೆ: ಮಹಾಲಿಂಗಯ್ಯ
ಜೀವನದ ಅಸ್ತಿತ್ವ ಮತ್ತು ಸುಸ್ಥಿರತೆ ನಮ್ಮ ಪರಿಸರದಿಂದ ಮಾತ್ರ ಸಾಧ್ಯವಾಗಿದೆ. ಮಾನವರು, ಸಸ್ಯಗಳು, ಪ್ರಾಣಿಗಳು, ಮಣ್ಣು, ನೀರು ಗಾಳಿ ಒಳ್ಳಗೊಂಡತೆ ಬದುಕಲು ಬೇಕಾದ ಎಲ್ಲವನ್ನು ಒದಗಿಸುವ ಮಹಾಮನೆ ಈ ಪರಿಸರವಾಗಿದೆ ಎಂದು ತುಮಕೂರು ಜಿಲ್ಲೆ ಅಜ್ಜನಗೊಂಡನಹಳ್ಳಿ ಮಹಾಲಿಂಗಯ್ಯ ಹೇಳಿದ್ದಾರೆ.
ಜಿಎಂಯುನಲ್ಲಿ ಸಿದ್ದೇಶ್ವರ್‌ ಜನ್ಮದಿನ ಸಂಭ್ರಮ
ನಗರದ ಜಿಎಂ ವಿಶ್ವವಿದ್ಯಾಲಯದಲ್ಲಿ ಸೋಮವಾರ ಮಾಜಿ ಕೇಂದ್ರ ಸಚಿವ ಡಾ. ಜಿ.ಎಂ. ಸಿದ್ದೇಶ್ವರ ಅವರ ಜನ್ಮದಿನವನ್ನು ಸಂಭ್ರಮದೊಂದಿಗೆ ಆಚರಣೆ ಮಾಡಲಾಯಿತು.
ತುಂಗಭದ್ರಾ ನದಿ ವೃಷಭಾವತಿ ಆಗುವ ಮುನ್ನ ಎಚ್ಚೆತ್ತುಕೊಳ್ಳಿ
ಎರಡು ಹಂತಗಳಲ್ಲಿ ಕೈಗೊಂಡಿದ್ದ ನಿರ್ಮಲ ತುಂಗಭದ್ರಾ ಅಭಿಯಾನದಲ್ಲಿ ಅನೇಕ ಆತಂಕಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಇದೇ ಪರಿಸ್ಥಿತಿ ಮುಂದುವರಿದರೆ ತುಂಗಭದ್ರಾ ನದಿಯೇ ಕಳೆದು ಹೋಗುವ ದಿನಗಳು ದೂರವಿಲ್ಲ ಎಂದು ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಅಧ್ಯಕ್ಷ ಬಸವರಾಜ ಪಾಟೀಲ ಎಚ್ಚರಿಸಿದ್ದಾರೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 637
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved