• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ವಾಲ್ಮೀಕಿ ಜಾತ್ರೆ: ದೇವೇಂದ್ರಪ್ಪ ಮಾಹಿತಿ
ಹರಿಹರದ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಮತ್ತು 9ರಂದು ನಡೆಯಲಿರುವ ವಾಲ್ಮೀಕಿ ಜಾತ್ರೆಯ ವೈಚಾರಿಕ ಹಬ್ಬಕ್ಕೆ ಜನತೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಂದು ವಾಲ್ಮೀಕಿ ಜಾತ್ರೆ ಅಧ್ಯಕ್ಷ ಹಾಗೂ ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಇಂದು ಶಾಲೆ ಕಟ್ಟಡ ಉದ್ಘಾಟನೆ
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಚ್ಚಂಗಿಪುರ, ಜಗಳೂರು ತಾಲೂಕು, ಎನ್. ರವಿಕುಮಾರ್ ಶಾಸಕರು ವಿಧಾನ ಪರಿಷತ್ತು, ಸಂಸದರು ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಲಾದ ನೂತನ ಶಾಲಾ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮ ಫೆ.7ರಂದು ಜಗಳೂರು ತಾಲೂಕು ಹುಚ್ಚಂಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.
ರಂಗಭೂಮಿ ಚಟುವಟಿಕೆ ಮುಂದಿನ ಪೀಳಿಗೆಗೂ ತಲುಪಬೇಕು
ರಂಗಭೂಮಿ ಚಟುವಟಿಕೆಗಳು ನಿಂತ ನೀರಾಗದೇ ಪೀಳಿಗೆಯಿಂದ ಪೀಳಿಗೆಗೆ ಸಾಗಬೇಕು. ಆಗ ಮಾತ್ರ ಉಳಿದು ಬೆಳಗಲು ಸಾಧ್ಯ. ಈ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಟಾರಗಳು ನಡೆಯಲು ಸಹಕಾರಿ ಆಗುತ್ತದೆ ಎಂದು ಹಿರಿಯ ರಂಗಕರ್ಮಿ ಸಿದ್ದರಾಜು ಹೇಳಿದ್ದಾರೆ.
ಶಾಲೆ ಕೊಠಡಿ ನಿರ್ಮಾಣಕ್ಕೆ ಸಚಿವ, ಸಂಸದೆ ಜತೆ ಚರ್ಚೆ
ಸರ್ಕಾರಿ ಶಾಲೆಗಳಲ್ಲಿ ಇಂದು ವಿಶೇಷ ವಾರ್ಷಿಕೋತ್ಸವ ಸಂಭ್ರಮ ಕಾರ್ಯಕ್ರಮಗಳು ವಿರಳವಾಗುತ್ತಿವೆ. ಇಂಥದ್ದರಲ್ಲಿ ಕಡರನಾಯಕನಹಳ್ಳಿ ಶಾಲೆಯಲ್ಲಿ ಆಯೋಜನೆ ಸಂತಸದ ವಿಷಯವಾಗಿದೆ. ಅದರಲ್ಲೂ, ಈ ಶಾಲೆಯ ಮಕ್ಕಳು ಪ್ರಥಮ ಬಾರಿಗೆ ವಿಮಾನ ಯಾನ ಕೈಗೊಂಡಿರುವುದು ತಿಳಿದು ಹೆಚ್ಚಿನ ಸಂತಸವಾಯಿತು ಎಂದು ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದ್ದಾರೆ.
14ರಂದು ರಾಜು ಜೇಮ್ಸ್ ಬಾಂಡ್ ರಾಜ್ಯಾದ್ಯಂತ ಬಿಡುಗಡೆ
ಫಸ್ಟ್ ರ್ಯಾಂಕ್ ರಾಜು ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ "ರಾಜು ಜೇಮ್ಸ್ ಬಾಂಡ್ " ಚಿತ್ರ ಇದೇ ತಿಂಗಳ ಫೆ.14ರಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.
ಇಂದಿರಾ ಕ್ಯಾಂಟೀನ್ ಸಿದ್ದರಾಮಯ್ಯ ಮಹತ್ಯಾಕಾಂಕ್ಷಿ ಯೋಜನೆ
ಇಂದಿರಾ ಕ್ಯಾಂಟೀನ್ ಯೋಜನೆ ಕಾಂಗ್ರೆಸ್ ಸಿಎಂ ಆಗಿರುವ ಸಿದ್ದರಾಯಮ್ಯನವರ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ರಾಜ್ಯದ ಬಹುತೇಕ ಎಲ್ಲ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಅನುಷ್ಠಾನಗೊಂಡಿದೆ. ಹೊನ್ನಾಳಿ ಪಟ್ಟಣದಲ್ಲಿ ಜಾಗದ ಲಭ್ಯತೆ ಸಮಸ್ಯೆಯಿಂದಾಗಿ ಕ್ಯಾಂಟೀನ್‌ ಆರಂಭ ವಿಳಂಬವಾಗಿತ್ತು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ವರದಿಗಾರರ ಕೂಟಕ್ಕೆ ಜಾಗ: ಸಭೆಯಲ್ಲಿ ಗಂಭೀರ ಚರ್ಚೆ
ದಾವಣಗೆರೆ ಜಿಲ್ಲಾ ವರದಿಗಾರರ ಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಒತ್ತಾಸೆಯಂತೆ ಪಾಲಿಕೆಗೆ ಸೇರಿದ ಕೆಂಪು ಕಟ್ಟಡ ನೀಡುವ ಬಗ್ಗೆ ನಿರ್ಣಯ ಕೈಗೊಳ್ಳುವಂತೆ ಪಾಲಿಕೆ ಕಾಂಗ್ರೆಸ್ ಸದಸ್ಯರಾದ ಸುರಭಿ ಎಸ್.ಶಿವಮೂರ್ತಿ, ಅಬ್ದುಲ್ ಲತೀಫ್‌, ಎ.ನಾಗರಾಜ, ಜಿ.ಎಸ್. ಮಂಜುನಾಥ ಗಡಿಗುಡಾಳ ಧ್ವನಿಗೂಡಿಸಿದಾಗ ಕಾಂಗ್ರೆಸ್ ಸದಸ್ಯರ ಜೊತೆಗೆ ವಿಪಕ್ಷ ಬಿಜೆಪಿ ಸದಸ್ಯರೂ ಧ್ವನಿಗೂಡಿಸಿದರು.
ಕರ್ಕಶ ಶಬ್ದ: ಬೈಕ್‌ ಸೈಲೆನ್ಸರ್, ಹಾರನ್‌ಗಳ ವಶ, ನಾಶ
ಬೈಕ್‌ಗಳಿಗೆ ದುಬಾರಿ ಬೆಲೆಬಾಳುವ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡು, ಕರ್ಕಶ ಶಬ್ದದ ಮೂಲಕ ಜನರಿಗೆ ತೊಂದರೆ ನೀಡುತ್ತಿದ್ದ ಸವಾರರ ವಾಹನಗಳನ್ನು ಬುಧವಾರ ತಪಾಸಣೆ ನಡೆಸಲಾಯಿತು. ಈ ವೇಳೆ ಸೈಲೆನ್ಸರ್‌, ಹಾರ್ನ್, ಎಲ್‍ಇಡಿ ಲೈಟ್‍ಗಳನ್ನು ಪೊಲೀಸರು ವಶಕ್ಕೆ ಪಡೆದು, ರೋಡ್ ರೋಲರ್ ಮೂಲಕ ನಾಶಪಡಿಸಿದ್ದಾರೆ.
ನಾಲ್ಕೈದು ದಿನಗಳಿಂದಲೂ ಸರ್ವರ್ ಡೌನ್ - ಕಾವೇರಿ-2 ತಂತ್ರಾಂಶ ಸರ್ವರ್ ಸಮಸ್ಯೆ ಶೀಘ್ರ ಬಗೆಹರಿಸಿ: ಬಿಜೆಪಿ

ನಾಲ್ಕೈದು ದಿನಗಳಿಂದಲೂ ಸರ್ವರ್ ಡೌನ್ ಆಗಿದ್ದರಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದಾವಣಗೆರೆ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ವಸೂಲಿ, ಅನಧಿಕೃತ ಪತ್ರಕರ್ತರಿಗೆ ಕಡಿವಾಣ ಹಾಕಿ: ಡಿಸಿಗೆ ಒತ್ತಾಯ
ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮಗಳ ಹೆಸರನ್ನು ಹೇಳಿಕೊಂಡು ಮರಳು ದಂಧೆ, ನ್ಯಾಯಬೆಲೆ ಅಂಗಡಿ, ಅಕ್ಕಿ ದಂಧೆಯವರು, ಖಾಸಗಿ ಆಸ್ಪತ್ರೆ, ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಅಂಥವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರದಿಗಾರರ ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಲಾಯಿತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 502
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved