• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಸೌಲಭ್ಯಕ್ಕೆ ಬೆಳೆ ಸಮೀಕ್ಷೆ ಕಡ್ಡಾಯ
ರೈತರು ಬೆಳೆಗಳಿಗೆ ಸಂಬಂಧಿಸಿದ ಬೆಳೆವಿಮೆ, ಬೆಳೆಹಾನಿ ಪರಿಹಾರ ಸೇರಿ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯ ಮಾಡಿಸಬೇಕಾಗಿದೆ. ಇದಕ್ಕಾಗಿ ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥ್ ತಿಳಿಸಿದ್ದಾರೆ,
10ರಂದು ಕರ್ಕಿ ದೈವಜ್ಞ ಪೀಠ ಶ್ರೀಗಳ ಚಾತುರ್ಮಾಸ ವ್ರತ
ದಾವಣಗೆರೆ ದೈವಜ್ಞ ಸಮಾಜ ಸಂಘ, ಚಾತುರ್ಮಾಸ್ಯ ವಜ್ರೋತ್ಸವ ಸಮಿತಿ ವತಿಯಿಂದ ನಗರದ ಹಳೇ ಪಿ.ಬಿ. ರಸ್ತೆಯ ರೇಣುಕಾ ಬಡಾವಣೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ಜು.10ರಿಂದ ಸೆ.7 ರವರೆಗೆ ಹೊನ್ನಾವರ ತಾಲೂಕಿನ ಕರ್ಕಿ ಸುಕ್ಷೇತ್ರದ ದೈವಜ್ಞ ಬ್ರಾಹ್ಮಣ ಮಠ ಶ್ರೀ ಜ್ಞಾನೇಶ್ವರಿ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳ ಚಾತುರ್ಮಾಸ್ಯ ವ್ರತ-2025 ನಡೆಯಲಿದೆ.
ವರ್ಷದ ಕೊನೆಯಲ್ಲಿ ಮಲೇರಿಯಾ ನಿವಾರಣಾ ಗುರಿ
ಡೆಂಘೀಜ್ವರ, ಚಿಕೂನ್‌ ಗುನ್ಯಾ ಮತ್ತು ಮೆದುಳುಜ್ವರ, ಮಲೇರಿಯಾ ಕಾಯಿಲೆಗಳು ವಿವಿಧ ಜಾತಿಯ ಸೊಳ್ಳೆಗಳಿಂದ ಹರಡುತ್ತವೆ. ಆದ್ದರಿಂದ ಮನೆಗಳು, ಕಟ್ಟಡಗಳ ಮುಂಭಾಗ ಕೊಳಚೆ ನೀರು ನಿಲ್ಲದಂತೆ ನಿಗಾ ವಹಿಸಬೇಕು. ಸೊಳ್ಳೆ ಉತ್ಪತ್ತಿ ಆಗಬಲ್ಲ ತಾಣಗಳನ್ನು ನಾಶ ಮಾಡಬೇಕು ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಗಂಗಾಧರ್ ಹೇಳಿದ್ದಾರೆ.
ನಾಳೆ ನಾಲೆ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಮುತ್ತಿಗೆ
ಭದ್ರಾ ನಾಲೆಯನ್ನು ಸೀಳಿ ಬೇರೆ ಜಿಲ್ಲೆಗಳಿಗೆ ನೀರು ಕೊಡುವ ಕಾಮಗಾರಿ ಅವೈಜ್ಞಾನಿಕದಿಂದ ಕೂಡಿದೆ. ಆದ್ದರಿಂದ ತಕ್ಷಣವೇ ಕಾಮಗಾರಿ ನಿಲ್ಲಿಸಬೇಕು. ಈ ವಿಚಾರದಲ್ಲಿ ರೈತರನ್ನು ಜಾಗೃತಗೊಳಿಸಲು ರೈತರು ಜಿಲ್ಲೆಯಾದ್ಯಂತ ಈಗಾಗಲೇ ಕರಪತ್ರ ಅಭಿಯಾನ ಆರಂಭಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಅವಕಾಶ ಹೆಚ್ಚಿಸಲು ದ್ವಿಭಾಷಾ ಸೂತ್ರ ಅಗತ್ಯ: ಮಧುಕುಮಾರ್‌
ಕನ್ನಡ ಭಾಷಾಭಿವೃದ್ಧಿ ಹಾಗೂ ಕನ್ನಡಿಗರಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚಿಸಲು ಕರ್ನಾಟಕ ರಾಜ್ಯಕ್ಕೆ ದ್ವಿಭಾಷಾ ಸೂತ್ರದ ತುರ್ತು ಅಗತ್ಯವಿದೆ. ಇದನ್ನು ರಾಜ್ಯ ಸರ್ಕಾರ ತಡಮಾಡದೇ ದ್ವಿಭಾಷಾ ಸೂತ್ರವನ್ನು ಅಳವಡಿಸಬೇಕು ಎಂದು ಚನ್ನಗಿರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಅಭಿಪ್ರಾಯಿಸಿದ್ದಾರೆ.
ರೋಚಕತೆಗಿಂತ ರಚನಾತ್ಮಕತೆ ಕಡೆಗೆ ಗಮನಕೊಡಬೇಕಿದೆ: ಡಾ.ಎಚ್.ಬಿ.ಮಂಜುನಾಥ
ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳು ರೋಚಕ ಹಾಗೂ ರಂಜನಾತ್ಮಕ ಸುದ್ದಿಗಳಿಗೆ ಆದ್ಯತೆ ಕೊಡದೆ ರಚನಾತ್ಮಕತೆಯ ಬಗ್ಗೆ ಗಮನ ನೀಡಬೇಕಿದೆ ಎಂದು ಹಿರಿಯ ಪತ್ರಕರ್ತ ಡಾ.ಎಚ್.ಬಿ.ಮಂಜುನಾಥ ಹೇಳಿದರು.
ನ್ಯಾಮತಿಯಲ್ಲಿ ಸ್ಮಶಾನ ಜಾಗದಲ್ಲಿ ಕೃಷಿ ಚಟುವಟಿಕೆ: ಗ್ರಾಮಸ್ಥರ ಆಕ್ರೋಶ
ತಾಲೂಕಿನ ಬೆಳಗುತ್ತಿ ಗ್ರಾಮ ಠಾಣೆಯ ವ್ಯಾಪ್ತಿಯ ಪ್ರದೇಶದಲ್ಲಿ ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಏಕಾಏಕಿ ಒಂದು ಕುಟುಂಬವು ಕೃಷಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಸ್ಮಶಾನ ಜಾಗಕ್ಕಾಗಿ ಗ್ರಾಮಸ್ಥರು ಹೋರಾಟ ಮಾಡುವುದಾಗಿ ಎಚ್ಚರಿಸಿ, ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ.
ಜುಲೈ 8ರಂದು ಪಾಲಿಕೆ ನೌಕರರ ಅನಿರ್ದಿಷ್ಟ ಮುಷ್ಕರ: ಗೋವಿಂದರಾಜು
ಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಪಂ ನೌಕರರಿಗೆ ಆಗಸ್ಟ್ 2024ರಿಂದಲೇ 7ನೇ ವೇತನ ಆಯೋಗದ ಪರಿಷ್ಕೃತ ವೇತನ ಪಾವತಿಗೆ ಅಗತ್ಯ ಹೆಚ್ಚುವರಿ ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಮಹಾ ನಗಾರ ಪಾಲಿಕೆ ನೌಕರರ ಸಂಘಗಳ ಪರಿಷತ್‌ನಿಂದ ಜು.8ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವದಿ ಮುಷ್ಕರ ಕೈಗೊಳ್ಳಲಾಗಿದೆ
ಯುವಜನತೆ ಅಗ್ನಿಹೋತ್ರದ ಮಹತ್ವ ಅರಿಯಬೇಕು: ನ್ಯಾ.ಹಂಚಾಟೆ
ಧಾರ್ಮಿಕ, ವೈಜ್ಞಾನಿಕ ಮಹತ್ವ ಹೊಂದಿರುವ ಅಗ್ನಿಹೋತ್ರ ಹೋಮವನ್ನು ಮುಂದಿನ ಪೀಳಿಗೆಗೂ ಮುಟ್ಟಿಸುವ ಅವಶ್ಯಕತೆ ಇದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ ತಿಳಿಸಿದರು.
ತುಮಕೂರಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ
ಕೆಲಸದ ಮೇಲೆ ಬಂದ ಪೊಲೀಸ್ ಅಧಿಕಾರಿ ತುಮಕೂರಿನ ದ್ವಾರಕಾ ಹೊಟೆಲ್ ಲಾಡ್ಜ್‌ನಲ್ಲಿ ಜು.1ರಂದು ಕೊಠಡಿ ಬಾಡಿಗೆ ಪಡೆದು ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಬಿ.ಆರ್.ನಾಗರಾಜಪ್ಪ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 637
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved