• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಕ್ತ ಅಧಿಕಾರಿಗಳ ನೇಮಕ ಆಗದೇ ಲೋಕಾಯುಕ್ತ ಕೇಸು ಹೆಚ್ಚಳ: ಶಾಸಕ
ಹರಿಹರ ಕ್ಷೇತ್ರದ ಕಾಂಗ್ರೆಸ್ ಮುಖಂಡರಿಗೆ ರಾಜಕೀಯ ಅನುಭವದ ಕೊರತೆ ಇದೆ. ಹೀಗಾಗಿ ತಾಲೂಕಿಗೆ ಸೂಕ್ತ ಅಧಿಕಾರಿಗಳ ನೇಮಕವಾಗದೇ ಲೋಕಾಯುಕ್ತ ಕೇಸುಗಳು ಹೆಚ್ಚಳ ಆಗುತ್ತಿವೆ ಎಂದು ಶಾಸಕ ಬಿ.ಪಿ. ಹರೀಶ್ ಆರೋಪಿಸಿದ್ದಾರೆ.
26ರಂದು ಸಂವಿಧಾನ ಸಂರಕ್ಷಕರ ಸಮಾವೇಶ: ಅಶೋಕ್
ಹೊಸ ಕಾರ್ಯಕ್ರಮ, ಚಳವಳಿಗೆ ಆರಂಭಕ್ಕೆ ಜನಜನಿತವಾಗಿರುವ ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ರೈತ, ಕಾರ್ಮಿಕ, ಮಹಿಳಾ, ದಲಿತ ಸಂಘಟನೆ ಸೇರಿ ನಾನಾ ಸಂಘಟನೆಗಳನ್ನು ಒಳಗೊಂಡಿರುವ ಎದ್ದೇಳು ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘಟನೆ ಮುಖಂಡ ಕೆ.ಎಲ್.ಅಶೋಕ್ ಹೇಳಿದ್ದಾರೆ.
ಜೂ.22ರಿಂದ ರಾಷ್ಟ್ರಮಟ್ಟದ ಪವರ್‌ ಲಿಫ್ಟಿಂಗ್ ಸ್ಪರ್ಧೆ
ನಗರದಲ್ಲಿ ಪ್ರಥಮ ಬಾರಿಗೆ ಜೂನ್ 22 ರಿಂದ 30ರವರೆಗೆ ರಾಷ್ಟ್ರಮಟ್ಟದ ಹಿರಿಯರ, ಕಿರಿಯರ, ಪುರುಷರ ಹಾಗೂ ಮಹಿಳೆಯರ ಪವರ್‌ ಲಿಫ್ಟಿಂಗ್ ಸ್ಪರ್ಧೆಗಳ ಚಾಂಪಿಯನ್‌ಶಿಪ್‌ ಆಯೋಜಿಸಲಾಗಿದೆ. ಈ ಕುರಿತ ಲೋಗೋವನ್ನು ಭಾನುವಾರ ಸಂಸದರ ಗೃಹ ಕಚೇರಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್ ಬಿಡುಗಡೆಗೊಳಿಸಿದರು.
ಸಂಜೀವ ಮೂರ್ತಿ ಬೇಡಿ ಆಂಜನೇಯ ದೇಶದಲ್ಲೇ ಅಪರೂಪ ವಿಗ್ರಹ
ವಿಶ್ವಕ್ಕೆ ಗುರುವಾಗಿ ಬೆಳೆದಿರುವ ಈ ಭಾರತದಲ್ಲಿ ಹಿಂದೆ ಸಂಸ್ಕೃತಿ, ಸಂಸ್ಕಾರದ ಶಿಕ್ಷಣವನ್ನು ನೀಡುವ ಪದ್ಧತಿ ಕುಟುಂಬದಲ್ಲಿ ರೂಢಿಯಲ್ಲಿತ್ತು . ಆದರೆ, ಇಂದಿನ ಆಧುನಿಕ ಯುಗದಲ್ಲಿ ಮಾನವೀಯ ಸ್ಪರ್ಶಗಳಿಂದ ದೂರವಾಗುತ್ತಿದ್ದೇವೆ ಎಂದು ಗದಗಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಮಹಾರಾಜ್ ನುಡಿದಿದ್ದಾರೆ.
16, 17ರಂದು 28 ಕೇಂದ್ರಗಳಲ್ಲಿ ಸಿಇಟಿ: ಜಿಪ ಸಿಇಒ
ಸಿಇಟಿ-2025ರ ಪರೀಕ್ಷೆಯು ಏಪ್ರಿಲ್ 16 ಮತ್ತು 17ರಂದು ರಾಜ್ಯಾದ್ಯಂತ ನಡೆಯಲಿದೆ. ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.
ಆರಂಭದಲ್ಲೇ ಚಿಕಿತ್ಸೆ ಪಡೆದಲ್ಲಿ ಕಾಯಿಲೆಗಳಿಂದ ಮುಕ್ತಿ
ಕ್ಯಾನ್ಸರ್‌ನಂತಹ ರೋಗಗಳನ್ನು ಹಿಂಜರಿಕೆ ಇಲ್ಲದೇ ಆರಂಭಿಕ ಹಂತದಲ್ಲಿಯೇ ಹತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ರೋಗಮುಕ್ತರಾಗಿ ಬದುಕು ಗೆಲ್ಲಬಹುದು ಎಂದು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಹೇಳಿದ್ದಾರೆ.
ಮಲೇಬೆನ್ನೂರು ಪುರಸಭೆ ಅಧ್ಯಕ್ಷರಿಗೆ ಮುಖ್ಯಾಧಿಕಾರಿ ಅವಾಚ್ಯ ನಿಂದನೆ: ಧರಣಿ
ಪಟ್ಟಣದ ಪುರಸಭೆ ಅಧ್ಯಕ್ಷರ ವಿರುದ್ಧ ಮುಖ್ಯಾಧಿಕಾರಿ ಇಲ್ಲಸಲ್ಲದ ಹೇಳಿಕೆಗಳ ನೀಡಿ ಅವಾಜ್ಯವಾಗಿ ನಿಂದಿಸಿರುವ ನಡೆ ಖಂಡಿಸಿ ಅಧ್ಯಕ್ಷ ಹನುಮಂತಪ್ಪ ಮತ್ತು ಬಂಧುಗಳು ಡಾ. ಅಂಬೇಡ್ಕರ್ ಭಾವಚಿತ್ರದೊಂದಿಗೆ ಪುರಸಭೆ ಬಳಿ ಶುಕ್ರವಾರ ಧರಣಿ ನಡೆಸಿದ್ದಾರೆ.
ಶ್ರೀ ಬಸವೇಶ್ವರ ಜಯಂತಿಯಂದು ಬೇರೆಯಾವ ಜಯಂತಿ ಆಚರಣೆ ಬೇಡ: ಪಾಂಡೋಮಟ್ಟಿ ಶ್ರೀ
ಬಸವಣ್ಣ ಸಮಾಜ ಸುಧಾರಕರು, ಲಿಂಗವಂತ ಧರ್ಮದ ಸ್ಥಾಪಕರಾಗಿದ್ದಾರೆ. ಇಡೀ ಜಗತ್ತಿಗೆ ವಚನ ಸಾಹಿತ್ಯದ ಮೂಲಕ ಬೆಳಕನ್ನು ಚೆಲ್ಲುತ್ತಾ ಕ್ರಿಯಾತ್ಮಕವಾಗಿ ಸಮಾಜ ಸುಧಾರಣೆಗಾಗಿ ಶ್ರಮಿಸಿದ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ.ಶ್ರೀ.ಗುರುಬಸವ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಡಾ.ಅಂಬೇಡ್ಕರ್ ಪ್ರಶಸ್ತಿಗೆ ಪರಿಶಿಷ್ಟರ ಎಲ್ಲ ಜಾತಿಗಳನ್ನೂ ಪರಿಗಣಿಸಿ
ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಛಲವಾದಿ ಜಾತಿಗೆ ಸೇರಿದವರನ್ನೇ ಆಯ್ಕೆ ಆಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ತಕ್ಷಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಆಗ್ರಹಿಸಿದ್ದಾರೆ.
ಸಕಾಲಕ್ಕೆ ಚಿಕಿತ್ಸೆ ಪಡೆದಲ್ಲಿ ಕ್ಷಯದಿಂದ ಮುಕ್ತಿ
ಕ್ಷಯರೋಗ ವಾಸಿಯಾಗದ ಕಾಯಿಲೆಯಲ್ಲ, ಕ್ಷಯರೋಗಕ್ಕೆ ಚಿಕಿತ್ಸೆ ಪಡೆದು ಗುಣಮುಖರಾದ 5 ವರ್ಷದೊಳಗಿನ ಮಕ್ಕಳ ಪೋಷಕರನ್ನು ಗುರುತಿಸಿ, ಬಿ.ಸಿ.ಜಿ. ಲಸಿಕೆ ಹಾಕಬೇಕು. ಆರಂಭಿಕ ಹಂತಗಳಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿದಾಗ ಕ್ಷಯ ಅಥವಾ ಟಿ.ಬಿ. ಎಂದು ಕರೆಯುವ ಕಾಯಿಲೆ ನಿರ್ಮೂಲನೆ ಸಾಧ್ಯ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಮುರಳೀಧರ್ ಹೇಳಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved