• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು ಪೋಲಾಗದಂತೆ ಎಚ್ಚರ ವಹಿಸಿ: ಶಾಸಕ ಹರೀಶ್‌
ಸರ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಸದುದ್ದೇಶದಿಂದ ಮನೆ ಮನೆಗೆ ಗಂಗೆ ಯೋಜನೆ ಜಾರಿಗೊಳಿಸಿದೆ. ನಾಗರೀಕರು ನೀರು ಪೋಲಾಗದಂತೆ ಎಚ್ಚರ ವಹಿಸಬೇಕು. ನೀರು ತುಂಬಿಕೊಂಡ ತಕ್ಷಣವೇ ನಳವನ್ನು ಬಂದ್ ಮಾಡಿ, ನೀರು ಉಳಿತಾಯಕ್ಕೆ ಸಹಕರಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ಎಲ್ಲೆಡೆ ಸಂಭ್ರಮದಿಂದ ಹನುಮ ಜಯಂತಿ ಆಚರಣೆ
ನಗರ ಸೇರಿದಂತೆ ಜಿಲ್ಲಾದ್ಯಂತ ಶನಿವಾರ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
15ರಂದು ಡಿಎಸ್‌ಎಸ್‌ ಜಿಲ್ಲಾ ಘಟಕ ಉದ್ಘಾಟನೆ: ಅಧ್ಯಕ್ಷ ಮೈಲಾರಪ್ಪ
ದಲಿತ ಸಂರಕ್ಷಣಾ ಸಮಿತಿ ನೂತನ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ರ ಜಯಂತಿ ಸಮಾರಂಭ ಏ.15ರಂದು ನಗರದ ಶ್ರೀ ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಎನ್‌.ಡಿ.ಮೈಲಾರಪ್ಪ ಹೇಳಿದ್ದಾರೆ.
ಅಕ್ಕನ ಜೀವನ ಪುರುಷರಿಗೂ ಸ್ಫೂರ್ತಿ, ಆದರ್ಶ
ಜಗತ್ತಿನ ಪ್ರಥಮ ಸ್ತ್ರೀವಾದಿ ಚಿಂತಕಿ 12ನೇ ಶತಮಾನದ ಶಿವಶರಣೆ ಅಕ್ಕ ಮಹಾದೇವಿ ಆಗಿದ್ದಾರೆ. ಬಸವಣ್ಣನವರು ಸ್ತ್ರೀಯರಿಗೆ ಸರ್ವಸಮಾನತೆ ನೀಡಿ ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಿದರು ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ಹರಿಹರದಲ್ಲಿ ಗೃಹರಕ್ಷಕ ದಳ ಕಚೇರಿ ದುರಸ್ತಿ, ವ್ಯವಸ್ಥೆ ಕಲ್ಪಿಸಲು ಮನವಿ
ನಗರದ ಗೃಹರಕ್ಷಕ ದಳದ ಕಚೇರಿ ಶಿಥಿಲಗೊಂಡಿದ್ದು ಗೃಹರಕ್ಷಕ ದಳದ ಕಚೇರಿಯ ದುರಸ್ತಿ ಅಥವಾ ತಾತ್ಕಾಲಿಕವಾಗಿ ಬೇರೆ ಕಡೆ ವ್ಯವಸ್ಥೆ ಮಾಡಿಕೊಡಬೇಕೆಂದು ಕೋರಿ ಗೃಹರಕ್ಷಕ ದಳ ಘಟಕದ ಸದಸ್ಯರು ಶಾಸಕ ಬಿ.ಪಿ.ಹರೀಶ್ ಅವರಿಗೆ ಮನವಿ ಸಲ್ಲಿಸಿದರು.
ಜುಲೈಗೆ ದಾವಣಗೆರೆಯಲ್ಲಿ ವಿಪ್ರ ಅಡುಗೆಯವರ ಸಮಾವೇಶ: ಗುರುರಾಜ ಚಳ್ಳಾರೆ
ಅಡುಗೆದಾರರು, ಅಡುಗೆ ಸಹಾಯಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶ್ರೀ ಅನ್ನಪೂರ್ಣೇಶ್ವರಿ ಉತ್ಸವವನ್ನು (ಸಮಾವೇಶ) ಜು.4 ಮತ್ತು 5ರಂದು ದಾವಣಗೆರೆಯ ರಾಜನಹಳ್ಳಿ ಹನುಮಂತಪ್ಪ ಧರ್ಮಶಾಲೆಯಲ್ಲಿ ನಡೆಸಲಾಗುವುದು
ದಾವಣಗೆರೆಯಲ್ಲಿ ಅತ್ಯಾಧುನಿಕ, ಸಿಸಿ ಕ್ಯಾಮೆರಾಗೆ ಕ್ರಮ ಕೈಗೊಳ್ಳಿ:ಸಚಿವ ಎಸ್ಸೆಸ್ ಮಲ್ಲಿಕಾರ್ಜುನ್‌
ಕಾನೂನುಬಾಹಿರ ಚಟುವಟಿಕೆ ತಡೆಗೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಹೈಟೆಕ್ ಕ್ಯಾಮೆರಾ ಅಳವಡಿಸಲು ಅಗಚ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್‌ರಿಗೆ ಸೂಚನೆ ನೀಡಿದರು.
ವೀರಭದ್ರನ ಗುಗ್ಗುಳ: ಕೆಂಡ ತುಳಿದ ಎಸ್ಸೆಸ್ಸೆಂ, ಮಕ್ಕಳು
ವೀರಭದ್ರೇಶ್ವರ ಸ್ವಾಮಿಯ ಗುಗ್ಗುಳ, ಅಗ್ನಿಕುಂಡ ನಂತರ ಪ್ರಮುಖ ಬೀದಿಗಳಲ್ಲಿ ಶ್ರೀ ಸ್ವಾಮಿಯ ಪಲ್ಲಕ್ಕಿ ಉತ್ಸವ ನೆರವೇರಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಪುತ್ರ-ಪುತ್ರಿ ಸೇರಿದಂತೆ ಅಪಾರ ಭಕ್ತಾದಿಗಳು ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು.
ಕಬೀರ್‌, ಇತರರನ್ನು ಶೀಘ್ರ ಗಡೀಪಾರು ಮಾಡಬೇಕು: ಯಶವಂತರಾವ್
ವಕ್ಫ್‌ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವ ಭರದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಪಕ್ಷದ ಪಾಲಿಕೆ ಮಾಜಿ ಸದಸ್ಯ ಕಬೀರ್ ಖಾನ್ ಹಾಗೂ ಸಹಚರರ ಪ್ರಚೋದನಾಕಾರಿ ಹೇಳಿಕೆಗೆ ಆಳುವ ಸರ್ಕಾರದ ಕುಮ್ಮಕ್ಕು ಇರುವುದು ಸ್ಪಷ್ಟವಾಗಿದೆ. ಕಬೀರ್‌, ಇತರರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಬಿಜೆಪಿ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಒತ್ತಾಯಿಸಿದರು.
ಏಪ್ರಿಲ್‌ 12ರಂದು ಸಂವಿಧಾನ ಸಂರಕ್ಷಕರ ಸಮಾವೇಶದ ಪೂರ್ವಭಾವಿ ಸಭೆ
ಕೆಲವರು ಸಂವಿಧಾನದ ಆಶಯಗಳನ್ನು ತಿರುಚುವ, ಗಾಳಿಗೆ ತೂರುವ ಮಾತುಗಳನ್ನಾಡುತ್ತಿದ್ದು, ಅದರ ವಿರುದ್ಧವಾಗಿ ರಾಷ್ಟ್ರಮಟ್ಟದಲ್ಲಿ ಒಂದು ಸಂದೇಶ ಕೊಡುವ ನಿಟ್ಟಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳುವ ತಯಾರಿ ನಡೆದಿದೆ
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved