• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
9ರಂದು ಭದ್ರಾ ಡ್ಯಾಂ ಮುಖ್ಯ ಅಭಿಯಂತರರ ಕಚೇರಿಗೆ ಮುತ್ತಿಗೆ
ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಕೈಗೊಂಡಿದ್ದನ್ನು ಕೈ ಬಿಡುವಂತೆ ಒತ್ತಾಯಿಸಿ 25 ದಿನದಿಂದ ಹಂತ ಹಂತದ ನಮ್ಮ ಹೋರಾಟ ಯಶಸ್ವಿಯಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೂ ಭೇಟಿ ಮಾಡಿ, ಕಾಮಗಾರಿ ನಿಲ್ಲಿಸುವಂತೆ ಮನವರಿಕೆ ಮಾಡಿ, ಕೋರಿಕೆ ಸಲ್ಲಿಸಿದ್ದೇವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಲೋಕ್‌ ಅದಾಲತ್‌ ಬಳಸಿ ಖರ್ಚು , ಸಮಯ ಉಳಿಸಿ
ಲೋಕ್‌ ಅದಾಲತ್ ಕಾರ್ಯಕ್ರಮಗಳ ಸದುಪಯೋಗ ಪಡೆದು, ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಪರಸ್ಪರ ರಾಜಿನಂಧಾನಗಳ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಇದರಿಂದ ಕಕ್ಷಿದಾರರು ಅನಗತ್ಯವಾಗಿ ನ್ಯಾಯಾಲಯಗಳಿಗೆ ದೀರ್ಘ ಕಾಲ ಅಲೆದಾಡುವುದನ್ನು ಹಾಗೂ ಖರ್ಚು ವೆಚ್ಚಗಳನ್ನು ತಪ್ಪಿಸಬಹುದು. ನೆಮ್ಮದಿ ಜೀವನ ನಡೆಸಲು ಸಾಧ್ಯವಾಗುವುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ್ ಹೇಳಿದ್ದಾರೆ.
ಪಕ್ಷದ್ರೋಹ, ಸಂಘಟನೆ ಲೋಪ ವರಿಷ್ಠರಿಗೆ ತಿಳಿಸಿದ್ದೇವೆ: ಹರೀಶ್‌
ದಾವಣಗೆರೆ ಲೋಕಸಭೆ ಚುನಾವಣೆ ವೇಳೆ ಪಕ್ಷದ್ರೋಹ ಕೆಲಸವಾಗಿದೆ. ಪಕ್ಷದ್ರೋಹ, ಸಂಘಟನೆಯಲ್ಲಿ ಆದ ಲೋಪದೋಷಗಳ ಬಗ್ಗೆ ಬೆಂಗಳೂರಿಗೆ ತೆರಳಿ ಬಿಜೆಪಿಯ ಶೇ.95ರಷ್ಟು ಕೋರ್ ಕಮಿಟಿ ಸದಸ್ಯರನ್ನು ಭೇಟಿಯಾಗಿ ವಿವರಿಸಲಾಗಿದೆ. ರಾಷ್ಟ್ರೀಯ ನಾಯಕರ ಗಮನಕ್ಕೂ ತಂದಿದ್ದೇವೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.
ಆನ್ ಲೈನ್‌ ಗೇಮ್, ಬೆಟ್ಟಿಂಗ್ ನಿಷೇಧಿಸುವವರೆಗೂ ಹೋರಾಟ
ಆನ್ ಲೈನ್ ಗೇಮ್‌ಗಳಿಗೆ ಅನುಮತಿ ನೀಡಿದ ಸರ್ಕಾರ, ಜನಪ್ರತಿನಿಧಿಗಳು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ದಾವಣಗೆರೆ ಯುವಕನೊಬ್ಬ ₹18 ಲಕ್ಷ ಕಳೆದುಕೊಂಡಿದ್ದಾನೆ. ಅಲ್ಲದೇ, ತನ್ನ ಅಮೂಲ್ಯ ಜೀವವನ್ನೂ ಕಳೆದುಕೊಳ್ಳುವಂತಹ ಪರಿಸ್ಥಿತಿ ಬಂದೊದಗಿದೆ ಎಂದು ಸ್ವಾಭಿಮಾನಿ ಬಳಗ ರಾಜ್ಯ ಕಾರ್ಯದರ್ಶಿ ರಾಜು ಮೌರ್ಯ ಕಿಡಿಕಾರಿದರು.
ಕಾತರಾಜ ಆಯೋಗ ವರದಿ ಕಸದಬುಟ್ಟಿಗೆ ಎಸೆದ ಸರ್ಕಾರ
ಕಾಂತರಾಜ ಆಯೋಗ ನೀಡಿದ ವರದಿಯನ್ನು ಬಲಾಢ್ಯ ಸಮುದಾಯಗಳಿಗೆ ಮಣಿದು, ಕಸದ ಬುಟ್ಟಿಗೆ ಎಸೆಯುವ ಮೂಲಕ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ ಟೀಕಿಸಿದ್ದಾರೆ.
ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಪೋಸ್ಟರ್ ಬಿಡುಗಡೆ
ದೈತ್ಯ ಏಕಸ್ವಾಮ್ಯ ಬಂಡವಾಳಶಾಹಿಗಳ ಅಣತಿಯ ಮೇರೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುಡಿಯುವ ಜನರ ಜೀವನ ಮತ್ತು ಜೀವನೋಪಾಯದ ಮೇಲೆ ನಿರಂತರ ಫ್ಯಾಸಿಸ್ಟ್ ದಾಳಿಗಳನ್ನು ಎಸಗುತ್ತಿದೆ. ಇದನ್ನು ಖಂಡಿಸಿ ಜುಲೈ 9ರಂದು ಇಡೀ ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಂಜುನಾಥ ಕೈದಾಳೆ ಹೇಳಿದ್ದಾರೆ.
ವಿದ್ಯುತ್ ಸದ್ಬಳಕೆಯಾದರೆ ಮಿತ್ರ, ದುರ್ಬಳಕೆಯಾದರೆ ಶತ್ರು: ಜಯಪ್ಪ
ವಿದ್ಯುತ್ ಸದ್ಬಳಕೆ ಮಾಡಿಕೊಂಡರೆ ಉತ್ತಮ ಮಿತ್ರನಂತೆ. ಆದರೆ ದುರ್ಬಳಕೆ ಮಾಡಿಕೊಂಡರೆ ಮರಣ ತರುವ ಶತ್ರುವೂ ಆಗಬಲ್ಲದು ಎಂದು ಹೊನ್ನಾಳಿ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಯಪ್ಪ ಹೇಳಿದ್ದಾರೆ.
ಆಗರ ಬನ್ನಿಹಟ್ಟಿ ಸರ್ಕಾರಿ ಉರ್ದು ಶಾಲೆಗೆ ಪೀಠೋಪಕರಣ ಕೊಡುಗೆ
ತಾಲೂಕಿನ ಆಗರಬನ್ನಿಹಟ್ಟಿ ಗ್ರಾಮದ ರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ 1ನೇ ತರಗತಿಯ ಮಕ್ಕಳಿಗಾಗಿ ನಲಿ-ಕಲಿ ಕೊಠಡಿಗೆ ಬೇಕಾದಂತಹ ಟೇಬಲ್‌ಗಳು ಮತ್ತು ಚೇರುಗಳ ಖರೀದಿಗೆ ಆರ್ಥಿಕ ನೆರವು ನೀಡಿದ್ದಾರೆ.
ದೇವಸ್ಥಾನ ರಸ್ತೆ ಅತಿಕ್ರಮಣ: ತಹಸೀಲ್ದಾರ್‌ಗೆ ಮನವಿ
ತಾಲೂಕಿನ ಚಿನ್ನಿಕಟ್ಟೆ ಗ್ರಾಮದ ಶ್ರೀ ಗುರುರುದ್ರಸ್ವಾಮಿ ಕಲ್ಮಠ ದೇವಸ್ಥಾನಕ್ಕೆ ಹೋಗುವ ರಸ್ತೆ ಅತಿಕ್ರಮಣವಾಗಿದೆ. ಶೀಘ್ರ ಗೊಂದಲ ಪರಿಹರಿಸಿಸುವಂತೆ ಭಕ್ತರು ಮತ್ತು ಸೇವಾ ಸಮಿತಿಯವರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.
ಜು.31ರವರೆಗೆ ಪತ್ರಕರ್ತರಿಗೆ ಉಚಿತ ಹೃದಯ ತಪಾಸಣೆ: ಪ್ರಸನ್ನಕುಮಾರ್‌
ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗಾಗಿ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರಕ್ಕೆ ಎಸ್.ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನಲ್ಲಿ ಚಾಲನೆ ನೀಡಲಾಯಿತು. ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಹೆಲ್ತ್ ಕಾರ್ಡುಗಳನ್ನು ವಿತರಿಸುವ ಮೂಲಕ ತಪಾಸಣಾ ಶಿಬಿರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 637
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved