• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವನಹಳ್ಳಿ ರೈತರ ಜಮೀನು ಬಲವಂತದ ಸ್ವಾಧೀನ ಕೈಬಿಡಬೇಕು: ವಿನಯಕುಮಾರ
ದೇವನಹಳ್ಳಿಯಲ್ಲಿ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಬಲವಂತವಾಗಿ ಭೂ ಸ್ವಾಧೀನ ಮಾಡಬಾರದು ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ, ಬೆಂಗಳೂರಿನ ಇನ್‌ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ
ವೀರಶೈವ, ಲಿಂಗಾಯತ ಎನ್ನುವುದೆಲ್ಲಾ ಮುಗಿದ ಕಥೆಯಾಗಿದ್ದು, ಬಸವಣ್ಣನನ್ನು ಒಪ್ಪಿಕೊಳ್ಳುವ ಎಲ್ಲರೂ ನಮ್ಮವರೇ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಸ್ವಾಮೀಜಿ ನುಡಿದಿದ್ದಾರೆ.
ಕ್ರಿಪ್ಟೋ ಕರೆನ್ಸಿ: ಮ್ಯಾಟ್ರಿಮೋನಿಯಲ್ಲಿ ವಧು ಹುಡುಕಿ, ₹9.34 ಲಕ್ಷ ಕಳಕೊಂಡ ಟೆಕ್ಕಿ!
ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯ ಮಾತಿಗೆ ಮರುಳಾದ ದಾವಣಗೆರೆಯ ಸಾಫ್ಟ್‌ವೇರ್‌ ಎಂಜಿನಿಯರೊಬ್ಬ ₹9.34 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಘಟನೆ ನಗರದಲ್ಲಿ ನಡೆದಿದೆ.
ಜೆಡಿಯು ಸಂಘಟನೆಗೆ ರಾಜ್ಯಾದ್ಯಂತ ಸಂಚಾರ
ರಾಜ್ಯದಲ್ಲಿ ತನ್ನದೇ ಆದ ವರ್ಚಸ್ಸು ಉಳಿಸಿಕೊಂಡಿರುವ ಜೆಡಿಯು ೨೦೨೬ರಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಡಾ. ಕೆ.ನಾಗರಾಜ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಎಲ್ಲರ ಮನಗೆದ್ದು ಎಂಎಲ್ಸಿ ಮಾಡಲು ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಂಘಟನೆ ಆರಂಭಿಸಿದ್ದೇವೆ ಎಂದು ಮಾಜಿ ಸಿಎಂ ಜೆ.ಎಚ್. ಪಟೇಲ್ ಪುತ್ರ ಹಾಗೂ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್ ಹೇಳಿದ್ದಾರೆ.
ನಾಲೆ ಬಳಿ ಕಾಮಗಾರಿ ಅವೈಜ್ಞಾನಿಕ: ಶಿವಶಂಕರ್
ನೆರೆಯ ಜಿಲ್ಲೆಗಳಿಗೆ ಸರ್ಕಾರ ಕುಡಿಯುವ ನೀರು ಪೂರೈಸಲು ಭದ್ರಾ ಬಲದಂಡೆ ನಾಲೆ ತಳಭಾಗದಲ್ಲಿ ಬೃಹತ್ ಪೈಪ್‍ಗಳನ್ನು ಅಳವಡಿಸಲು ಕಾಮಗಾರಿ ನಡೆಸಿರುವುದು ಅವೈಜ್ಞಾನಿಕ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಕಿಡಿಕಾರಿದ್ದಾರೆ.
ಲಿಂಗನಮಕ್ಕಿ ಡ್ಯಾಂ ನೀರನ್ನು ಬೆಂಗಳೂರಿಗೆ ಹರಿಸಿದರೆ ಚಿತ್ರದುರ್ಗ ಜಿಲ್ಲೆಗೂ ನೀಡಬೇಕು
ಶರಾವತಿ ನದಿಗೆ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದಲ್ಲಿ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಇತರೇ ಜಿಲ್ಲೆಗಳ ಜನತೆಗೂ ಕುಡಿಯುವ ನೀರಿಗೆ ಅನುಕೂಲ ಆಗಲಿದೆ ಎಂದು ಜಗಳೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ನವೀನ್‌ ಕುಮಾರ್‌ ಹೇಳಿದ್ದಾರೆ.
ಪಠ್ಯ ಜೊತೆ ಕ್ರೀಡೆಗಳಲ್ಲೂ ಪ್ರತಿಭೆ ತೋರಿ: ಡಾ.ಪ್ರಭಾ
ವಿದ್ಯಾರ್ಥಿಗಳು ಶಾಲೆಗಳಲ್ಲಿ ಹೇಳಿಕೊಟ್ಟ ಪಾಠ, ಪ್ರವಚನಗಳನ್ನು ಆಯಾ ದಿನವೇ ಮನನ ಮಾಡಿಕೊಂಡು ಪಾಠದ ಜೊತೆಯಲ್ಲಿ ಆಟೋಟಗಳಂತಹ ಕ್ರೀಡೆಗಳಲ್ಲೂ ಭಾಗವಹಿಸಬೇಕು. ಆ ಮೂಲಕ ಬಹುಮುಖ ಪ್ರತಿಭೆಗಳನ್ನು ಬೆಳಕಿಗೆ ತರಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಮುಸ್ಲಿಂ ಮಹಿಳಾ ಕಾಲೇಜುಗಳ ಸ್ಥಾಪಿಸಿ: ಡಬ್ಲ್ಯೂಪಿಐ
ರಾಜ್ಯದಲ್ಲಿ 14 ಮುಸ್ಲಿಂ ಮಹಿಳಾ ಕಾಲೇಜುಗಳನ್ನು ಆರಂಭಿಸುವಂತೆ ಆದೇಶ ಹೊರಡಿಸಿ 9 ತಿಂಗಳಾದರೂ ಯಾವುದೇ ಪ್ರಗತಿ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣವೇ ಮುಸ್ಲಿಂ ಮಹಿಳಾ ಕಾಲೇಜುಗಳ ಸ್ಥಾನೆಗೆ ರಾಜ್ಯ ಸರ್ಕಾರ ಮುಂದಾಗಲಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಒತ್ತಾಯಿಸಿದ್ದಾರೆ.
ಲಿವರ್ ಫೇಲ್ಯೂರ್: ಮಗು ಚಿಕಿತ್ಸೆಗೆ ನೆರವಾಗಿ
ಲಿವರ್ ಫೇಲ್ಯೂರ್ ಆಗಿರುವ ಒಂದೂವರೆ ವರ್ಷದ ಮಗುವಿನ ಶಸ್ತ್ರಚಿಕಿತ್ಸೆಗೆ ದಾನಿಗಳು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡುವ ಮೂಲಕ ಬಡಮಗುವಿನ ಚಿಕಿತ್ಸೆಗೆ ನೆರವಿನ ಹಸ್ತ ಚಾಚಬೇಕು ಎಂದು ಸಂಬಂಧಿಗಳು ಮನವಿ ಮಾಡಿದ್ದಾರೆ.
ಬಡವರಿಗೆ ಜ್ಞಾನದೀಪ್ತಿಯಾದ ಹಿರಿಯ ಶ್ರೀಗಳು: ಹಿರೇಕಲ್ಮಠ ಶ್ರೀ
ಲಿಂ.ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕೈಗೊಂಡ ಸತ್ಕಾರ್ಯಗಳು ಸತ್ಯಸಂಕಲ್ಪಗಳಾಗಿದ್ದವು. ಇದರಿಂದಾಗಿ ಅವರು ರೂಪಿಸಿದ ಎಲ್ಲ ಸಂಕಲ್ಪಗಳು ಈಡೇರಿದವು. ಅಂದಿನ ಕಾಲದಲ್ಲಿ ಜ್ಞಾನದ ಕೊರತೆ ಇದ್ದುದನ್ನು ಮನಗಂಡು ಶ್ರೀ ಚನ್ನಪ್ಪಸ್ವಾಮಿ ವಿದ್ಯಾಪೀಠ ಸ್ಥಾಪಿಸಿ, ಶಿಕ್ಷಣ ಸಂಸ್ಥೆಗಳನ್ನು ತೆರೆದು ಬಡಮಕ್ಕಳ ಭವಿಷ್ಯ ದಾರಿಗೆ ಜ್ಞಾನದ ದೀಪ್ತಿಯಾದರು ಎಂದು ಹಿರೇಕಲ್ಮಠದ ಹಾಲಿ ಪಟ್ಟಾಧ್ಯಕ್ಷರಾದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 637
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved