• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯ ರಕ್ಷಕ ಶರಣ ಮಡಿವಾಳ ಮಾಚಿದೇವ
12ನೇ ಶತಮಾನದಲ್ಲಿ ಶರಣರು ರಚಿಸಿದ ವಚನ ಸಾಹಿತ್ಯಗಳೇ ಇಂದಿನ ನಮ್ಮ ಸಂವಿಧಾನದ ಮೂಲ ಆಶಯಗಳಾಗಿವೆ. ಕಾನೂನಿನ ಮೂಲವು ವಚನ ಸಾಹಿತ್ಯ. ಅಲ್ಲದೇ, ಅಂದಿನ ಅನುಭವ ಮಂಟಪದಂತೆ ಇಂದಿನ ಸಂಸತ್ತು ಕೂಡ ರಚಿತವಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
14 ವರ್ಷಗಳ ನಂತರ ಜಾತ್ರೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಒತ್ತಾಯ
ತಾಲೂಕಿನ ಕೂಲಂಬಿಯಿಂದ ಮುಕ್ತೇನಹಳ್ಳಿ ಗ್ರಾಮ ಹಾಗೂ ಅಲ್ಲಿಂದ ದಾವಣಗೆರೆಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದೆ. ಕೂಡಲೇ ಈ ರಸ್ತೆ ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಮುಕ್ತೇನಹಳ್ಳಿ ಮುತ್ತಮುತ್ತಲಿನ ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಎಚ್ಚರಿಸಿದ್ದಾರೆ.
ನಗರಸಭೆ ಅನುದಾನ ಲೂಟಿ ವಿರುದ್ಧ ಎಫ್‌ಐಆರ್‌ ದಾಖಲಿಸಿ
ಕಾಮಗಾರಿ ನಡೆಸದೇ ನಗರಸಭೆಯ ಅಂದಾಜು ₹1 ಕೋಟಿ ಅನುದಾನ ಲೂಟಿ ಹೊಡೆದ ಆರೋಪಿಗಳಾದ ನಗರಸಭೆ ಹಿಂದಿನ ಪೌರಾಯುಕ್ತ, ಎಇಇ, ಎಇ, ಗುತ್ತಿಗೆದಾರರು ಹಾಗೂ ಥರ್ಡ್ ಪಾರ್ಟಿ ಇನ್‌ಸ್ಪೆಕ್ಷನ್ ವರದಿ ನೀಡಿದೆ. ತಜ್ಞರು ಸಂಬಂಧಿತರ ವಿರುದ್ಧ ಕೂಡಲೇ ಎಫ್‍ಐಆರ್ ದಾಖಲಿಸಬೇಕೆಂದು ನಗರಸಭೆ ಗುತ್ತಿಗೆದಾರ ಮೊಹ್ಮದ್ ಮಜಹರ್ ಆಗ್ರಹಿಸಿದ್ದಾರೆ.
ಭರಮಸಾಗರದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ
ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಫೆ.4ರಿಂದ 12 ರವರೆಗೆ ನಡೆಯಲಿರುವ 76ನೇ ತರಳಬಾಳು ಹುಣ್ಣಿಮೆ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಶ್ರೀ ತರಳಬಾಳು ಶಿವಸೈನ್ಯ ರಾಜ್ಯ ಘಟಕದ ನೇತೃತ್ವದಲ್ಲಿ ಫೆ.4ರ ಬೆಳಗ್ಗೆ 10 ಗಂಟೆಗೆ ಶ್ರೀ ತರಳಬಾಳು ಶಿವಸೈನ್ಯ ರಾಜ್ಯ ಘಟಕ ನೇತೃತ್ವದಲ್ಲಿ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಿಂದ ಭರಮಸಾಗರವರೆಗೆ ಬೃಹತ್ ಬೈಕ್ ರ‍್ಯಾಲಿ ಮೂಲಕ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರನ್ನು ಕರೆತರಲು ತೀರ್ಮಾನಿಸಲಾಯಿತು.
ಗೋಕಾಕ ಚಳವಳಿಗೆ ಆನೆಬಲ ತಂದ ಡಾ.ರಾಜ್: ದೇವಾನಂದ
ಕರ್ನಾಟಕ ಇತಿಹಾಸದಲ್ಲೇ ಕನ್ನಡ ಭಾಷೆ ಬಗ್ಗೆ ಇದುವರೆಗೆ ನಡೆದ ಅರ್ಥಪೂರ್ಣ, ಪರಿಣಾಮಕಾರಿ ಹಾಗೂ ಅತ್ಯಂತ ಪ್ರಭಾವಶಾಲಿ ಹೋರಾಟವೆಂದರೆ ಅದು ಗೋಕಾಕ ಚಳವಳಿ ಎಂದು ನಗರ ಠಾಣೆ ಸಿಪಿಐ ಟಿ.ದೇವಾನಂದ ಹೇಳಿದ್ದಾರೆ.
ಮರಕ್ಕೆ ಶಾಲಾ ಬಸ್‌ ಡಿಕ್ಕಿ, ಇಬ್ಬರು ಗಂಭೀರ
ನಗರದ ಜೈನ್ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ಬಸ್‌ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದು 35ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಇಬ್ಬರು ಗಂಭೀರ ಗಾಯಗೊಂಡಿದ್ದರೆ, 10ಕ್ಕೂ ಹೆಚ್ಚು ಮಕ್ಕಳು ಸಣ್ಣಪುಟ್ಟ ಗಾಯಗೊಂಡ ಘಟನೆ ತಾಲೂಕಿನ ಆನಗೋಡು- ಶಿವಪುರ ಗ್ರಾಮದ ತಿರುವಿನ ಬಳಿ ಶನಿವಾರ ಬೆಳಗ್ಗೆ ದಾವಣಗೆರೆಯಲ್ಲಿ ನಡೆದಿದೆ.
ದುಷ್ಟಶಕ್ತಿಗಳ ವಿರುದ್ಧ ಪ್ರತಿಯೊಬ್ಬರೂ ವೀರಭದ್ರನಂತೆ ಮೆಟ್ಟಿನಿಲ್ಲಬೇಕು: ರಂಭಾಪುರಿ ಶ್ರೀ
ಸಮಾಜದಲ್ಲಿ ಶಕುನಿಗಳು, ದುಷ್ಟರು, ಹಿಂದು ಸಂಸ್ಕೃತಿಯನ್ನು ಅಲ್ಲಗಳೆಯವವರು ನಿರಂತರ ಸಮಾಜಕ್ಕೆ ತೊಂದರೆ ಕೊಡುತ್ತಿರುತ್ತಾರೆ. ಆದರೆ, ಪ್ರತಿಯೊಬ್ಬರೂ ವೀರಭದ್ರನಂತೆ ದುಷ್ಟಶಕ್ತಿಗಳ ವಿರುದ್ಧ ಮೆಟ್ಟಿನಿಲ್ಲುವಂತಾಗಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸಿಂಹಾನನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀ ನುಡಿದರು.
ನಾಳೆಯಿಂದ ಹೊನ್ನಾಳಿಯಲ್ಲಿ 3 ದಿನ ನಾಟಕೋತ್ಸವ
ಹೊನ್ನಾಳಿ ಅಭಿವ್ಯಕ್ತಿ ಕಲಾ ತಂಡದ 45ನೇ ವರ್ಷಾಚಾರಣೆ ಅಂಗವಾಗಿ ಅಭಿವ್ಯಕ್ತಿ ಕಲಾ ತಂಡ ಹಾಗೂ ಪಟ್ಟಣದ ಯುವಶಕ್ತಿ ಒಕ್ಕೂಟ, ಶ್ರೀ ಚನ್ನಪ್ಪ ಸ್ವಾಮಿ ಜನಕಲ್ಯಾಣ ಸೇವಾ ಟ್ರಸ್ಟ್ ಹಿರೇಕಲ್ಮಠದ ಸಹಕಾರದಿಂದ ಬಳ್ಳಾರಿ ಜಿಲ್ಲೆಯ ಸಿರಿಗೇರೆಯ ಧಾತ್ರಿ ರಂಗ ಸಂಸ್ಥೆ ತಂಡದಿಂದ ಫೆ.4, 5 ಹಾಗೂ 6ರಂದು ಪ್ರತಿ ದಿನ ಸಂಜೆ 7.30 ಗಂಟೆಗೆ ಪಟ್ಟಣದ ಕನಕದಾಸ ಬಯಲು ರಂಗಮಂದಿರದಲ್ಲಿ ವಿವಿಧ ನಾಟಕ ಪ್ರದರ್ಶನ ನಡೆಯಲಿವೆ ಎಂದು ಅಭಿವ್ಯಕ್ತಿ ಕಲಾ ತಂಡ ಹೊನ್ನಾಳಿಯ ಸತ್ತಿಗೆ ಲೋಕೇಶ್ ಹೇಳಿದ್ದಾರೆ.
ನಾಳೆ ಕ್ಯಾನ್ಸರ್ ಜಾಗೃತಿ ಜಾಥಾ
ಜಿ.ಎಂ. ವಿಶ್ವವಿದ್ಯಾಲಯ ಮತ್ತು ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಸಹಯೋಗದಲ್ಲಿ ಫೆ.4ರಂದು ಕ್ಯಾನ್ಸರ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಎಂ. ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ. ಗಿರೀಶ್ ಬೋಳಕಟ್ಟೆ ಹೇಳಿದ್ದಾರೆ.
ಭದ್ರಾ ಕಾಲುವೆಯಲ್ಲಿ ಇಬ್ಬರು ಬಾಲಕರು ನೀರು ಪಾಲು
ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ವರು ಬಾಲಕರು ನೀರು ಪಾಲಾಗಿರುವ ಘಟನೆ ತಾಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 502
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved