• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಳನಕೆರೆಯಲ್ಲೀಗ ಸ್ಪೆಷಲ್‌ ಬೋಟಿಂಗ್ ಸದ್ದು!
ಅಂಡರ್‌ 16 ಕ್ರಿಕೆಟ್‌: ತೇಜಲ್‌ ಶಿರಗುಪ್ಪಿ ತಂಡ ಚಾಂಪಿಯನ್‌
ಧರ್ಮದ ಬೆಳಕು ನೀಡಿದ ಮಹರ್ಷಿ ವಾಲ್ಮೀಕಿ
ಯುವ ಪರಿವರ್ತನೆ ಯಾತ್ರೆ ಯಶಸ್ವಿಯಾಗಲಿ
ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್‍ ಪಠಣ ಖಂಡನೀಯ: ಶಾಸಕ ಅರವಿಂದ ಬೆಲ್ಲದ
ಮಹರ್ಷಿ ವಾಲ್ಮೀಕಿಯಂತೆ ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ
ಪ್ರಿಯಕರನಿಂದ ಮಹಿಳೆಯ ಮೇಲೆ ದೌರ್ಜನ್ಯಮಕ್ಕಳಿಗೆ ಬರಲಿ ಶರಣ-ಶರಣೆಯರ ನಡೆ, ನುಡಿಸಂಭ್ರಮದ ಸೀಗೆ ಹುಣ್ಣಿಮೆ ಆಚರಣೆಹಿಂಗಾರಿ ಹಂಗಾಮಿನ ಕಡಲೆ ಬೀಜಕ್ಕೆ ಭಾರೀ ಬೇಡಿಕೆ

ಇನ್ನಷ್ಟು ಸುದ್ದಿ

ಅಶುದ್ಧ ನೀರು ಪೂರೈಕೆ: ಗ್ರಾಪಂ ಕಚೇರಿಗೆ ಬೀಗ
ಕುಡಿಯುವ ನೀರು ಯೋಗ್ಯವಾಗಿಲ್ಲ, ಮಹಿಳೆಯರಿಗೆ ಶೌಚಾಲಯವಿಲ್ಲ, ಸಮರ್ಪಕ ರಸ್ತೆ ಇಲ್ಲದ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಐಕ್ಯತೆ, ಸೌಹಾರ್ದತೆಯಿಂದ ಬದುಕು ನಡೆಸಿ
ಪ್ರವಾದಿ ಪೈಗಂಬರರು ಮತ್ತೊಬ್ಬರಿಗೆ ನೋವುಂಟು ಮಾಡದಂತೆ ಬದುಕಿ ಎಂಬ ಸರಳ ಸಂದೇಶ ಸಾರಿದ್ದರು. ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ.
ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಅನುದಾನಕ್ಕಾಗಿ ಸಿಎಂ ಬಳಿ ನಿಯೋಗ: ಸಚಿವ ಜಾರಕಿಹೊಳಿ
ಕಿತ್ತೂರು ಕರ್ನಾಟಕ ಭಾಗವೂ ಬಹಳಷ್ಟು ಹಿಂದುಳಿದ ಪ್ರದೇಶವಾಗಿದೆ. ಇಲ್ಲೂ ಅಭಿವೃದ್ಧಿಗೆ ಹಣಕಾಸಿನ ಅವಶ್ಯಕತೆ ಇದೆ. ಹಾಗಾಗಿ ಎಲ್ಲ ಜನಪ್ರತಿನಿಧಿಗಳು ಕುಳಿತು ಚರ್ಚಿಸಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ಸಚಿವ ಸತೀಶ ಜಾರಕಿಹೊಳೆ ಹೇಳಿದರು.
ಮಾಜಿ ಸೈನಿಕನ ಮೇಲೆ ಹಲ್ಲೆ ಪ್ರಕರಣ: ಸಿಪಿಐ ಅಮಾನತಿಗೆ ಆಗ್ರಹಿಸಿ ರಸ್ತೆ ತಡೆ
ಸೈನಿಕ ಎಂಬ ಮೆಸ್‌ ನಡೆಸುತ್ತಿರುವ ರಾಮಪ್ಪನ ಮೇಲೆ ಅಮಾನವೀಯವಾಗಿ, ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಬರೀ ಎಎಸೈ ಹಾಗೂ ಕಾನಸ್ಟೇಬಲ್ ಅಮಾನತಾಗಿದ್ದು, ಪ್ರಕರಣದಲ್ಲಿ ಸಿಪಿಐ ಕೈಡವಾಡವೂ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ನ. 3ರಂದು ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ: ಜಿಪಂ ಸಿಇಒ
ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನ. 3ರಂದು ಮಧ್ಯಾಹ್ನ 2ಕ್ಕೆ ಆಯೋಜಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸುವರ್ಣ ಮಹೋತ್ಸವ ನಡೆಯಲಿದೆ.
ಬೇಂದ್ರೆ ಕಾವ್ಯವುದ್ದಕ್ಕೂ ಸ್ತ್ರೀ ತತ್ವ ಅಭಿವ್ಯಕ್ತ
ತಾಯಿಯನ್ನು ಒಂದು ದೈವಿ ದರ್ಶನದಲ್ಲಿಟ್ಟು ನೋಡಿ, ಅದಕ್ಕೊಂದು ಸ್ವರೂಪ, ಸಿದ್ಧಾಂತ ಕೊಟ್ಟಂತಹ ಜಗತ್ತಿನ ಬಹುದೊಡ್ಡ ಕವಿ ಬೇಂದ್ರೆ. ಅವರ ಕಾವ್ಯದಲ್ಲಿ ಮಾತೃತ್ವ ದರ್ಶನ, ಮೀಮಾಂಸೆ, ರಸ ಅಲಂಕಾರವಾಗುತ್ತದೆ.
ಸಮಾಜಮುಖಿ ಕಾರ್ಯಗಳತ್ತ ಐಎಂಎ ಹೆಜ್ಜೆ
ಐಎಂಎ ವತಿಯಿಂದ ಈಗಾಗಲೇ ಕಾಲಕಾಲಕ್ಕೆ ವೈದ್ಯಕೀಯ ಶಿಬಿರ, ಉಪನ್ಯಾಸ, ಸಾಧಕರಿಗೆ ಸನ್ಮಾನ, ಹಿರಿಯರ ಸ್ಮರಣೆಯಂತಹ ಕಾರ್ಯಕ್ರಮ ಸಹ ಮಾಡುತ್ತಿದೆ.
ಸಾಮಾಜಿಕ, ಆರ್ಥಿಕ ಸಮೀಕ್ಷೆ: ಬ್ರಾಹ್ಮಣರು ಇತರೆ ಕಾಲಂನಲ್ಲೇಕೆ?
ಸಾಮಾನ್ಯ ಬ್ರಾಹ್ಮಣ ಎಂದು ಕಂದಾಯ ಇಲಾಖೆಯಿಂದ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಆದರೆ, ಗಣತಿಯಲ್ಲಿ ಬ್ರಾಹ್ಮಣ ಆಯ್ಕೆಯೇ ಇಲ್ಲ. ಇತರೆ ಕಾಲಂನಲ್ಲಿ ಬ್ರಾಹ್ಮಣ ಎಂದು ನಾವೇಕೆ ಬರೆಯಿಸಬೇಕು ಎಂದು ತಾಲೂಕಿನ ಹೆಬ್ಬಳ್ಳಿಯಲ್ಲಿ ವಿರೋಧ ವ್ಯಕ್ತವಾಗಿದೆ.
ಕೇಂದ್ರದ ಅನುದಾನ ತರಲು 4-5 ಜತೆ ಚಪ್ಪಲಿ ಹರಿಯುತ್ತವೆ
ಬೇರೆ ದೇಶಕ್ಕೆ ಹೋಲಿಸಿದರೆ, ಭಾರತದ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟು ಹೋಗಿದೆ. ಇದು ಹೀಗೆಯೇ ಮುಂದುವರಿದಲ್ಲಿ, ಬರುವ ದಿನಗಳಲ್ಲಿ ದೇಶದ ಜನರು ಪ್ರಧಾನಿ ಮೋದಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಪರಿಶೀಲನೆ : ಬಿಪಿಎಲ್‌ ಕಾರ್ಡ್‌ ಉಳಿವಿಗೆ ಕಸರತ್ತು!
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಪರಿಶೀಲನೆಗೆ ಸಲ್ಲಿಸುತ್ತಿರುವ ದಾಖಲೆಗಳನ್ನು ಗಮನಿಸಿದಾಗ ಈ ಅಂಶ ಬೆಳಕಿಗೆ ಬರುತ್ತಿದೆ. ಇದನ್ನು ನೋಡುತ್ತಿದ್ದಂತೆ ಅಧಿಕಾರಿ ವರ್ಗವೇ ಕಕ್ಕಾಬಿಕ್ಕಿಯಾಗುತ್ತಿದ್ದು, ಕಳೆದ ವರ್ಷದ ಐಟಿಆರ್‌ ತಂದುಕೊಡುವಂತೆ ಸೂಚನೆ ನೀಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved