ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರಿಗೆ ಸುಜಾತ ಪವಾರ್ ಮಾದರಿ: ಸಂಸದ ಶೆಟ್ಟರ ಚಾಲನೆ
ಒಬ್ಬ ಮಹಿಳೆ ಬೇರೆ ಬೇರೆ ರಂಗದಲ್ಲಿ ಸಾಧನೆ ಮಾಡಲು ಸುಜಾತಾ ಮಾದರಿಯಾಗಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
ಗಡಿ ಆಚೆಗೂ ಕನ್ನಡ ಪಸರಿಸಿದ ಹೆಮ್ಮೆ ವಿದ್ಯಾವರ್ಧಕ ಸಂಘದ್ದು: ಪ್ರಕಾಶ ಭಾವಿಕಟ್ಟಿ
ಕನ್ನಡದ ಕಂಪನ್ನು ನಾಡಿನಲ್ಲಿ ಮಾತ್ರವಲ್ಲ ಗಡಿಯಾಚೆಗೂ ವಿಸ್ತರಿಸಿದ ಕ.ವಿ.ವ. ಸಂಘದ ಕೆಲಸ ಮಹೋನ್ನತ ಸಾಧನೆಯಾಗಿದೆ ಎಂದು ನ್ಯಾಯವಾದಿ ಪ್ರಕಾಶ ಭಾವಿಕಟ್ಟಿ ಅಭಿಪ್ರಾಯಪಟ್ಟರು.
ಶಿಕ್ಷಾದೀಪ ವಿದ್ಯಾರ್ಥಿ ವೇತನ ಹಮಾಲಿ ಕಾರ್ಮಿಕರ ಮಕ್ಕಳ ಆಶಾದೀಪ: ಬಸವರಾಜ ಕೋರಿಮಠ
ಶಿಕ್ಷಾದೀಪ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರಿಯಾಗಿದೆ ಎಂದು ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಜಂಟಿ ಕಾರ್ಯದರ್ಶಿ ಬಸವರಾಜ ಕೋರಿಮಠ ಹೇಳಿದರು.
ಕನಕದಾಸರ ಕೊಡುಗೆ ಅಪಾರ: ಶಾಸಕ ಎಂ.ಆರ್. ಪಾಟೀಲ
ಕನಕದಾಸರು ಸಮಾಜ ಸುಧಾರಕರಾಗಿ ತಮ್ಮ ಕೀರ್ತನೆಗಳ ಮುಖಾಂತರ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಪಾಟೀಲ ಹೇಳಿದರು.
ವಿಶ್ವಮಾನವ ಸಂದೇಶ ಸಾರಿದ ಕನಕದಾಸರು: ಟೆಂಗಿನಕಾಯಿ
ನಗರ ಸೇರಿದಂತೆ ತಾಲೂಕಿನಾದ್ಯಂತ ತಾಲೂಕು ಆಡಳಿತ, ಶಾಲಾ, ಕಾಲೇಜು, ವಿವಿಧ ಪಕ್ಷಗಳ ಕಚೇರಿ ಸೇರಿದಂತೆ ಸಂಘ-ಸಂಸ್ಥೆಗಳಲ್ಲಿ ಶನಿವಾರ ಸಂತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು
ಕಬ್ಬು ಬೆಳೆಗಾರರ ಹೋರಾಟ ಬೇರೆ ರಾಜ್ಯಗಳಲ್ಲೇಕಿಲ್ಲ?: ಕೇಂದ್ರ ಸಚಿವ ಜೋಶಿ
ದರ ನಿಗದಿ ಸೇರಿದಂತೆ ಹಲವು ಕಾರಣಗಳಿಗಾಗಿ ಕಬ್ಬು ಬೆಳೆಗಾರರ ಹೋರಾಟಗಳು ಕರ್ನಾಟಕದಲ್ಲಷ್ಟೇ ನಡೆಯುತ್ತಿವೆ. ಇತರೆ ಸಕ್ಕರೆ ಉತ್ಪಾದನಾ ರಾಜ್ಯಗಳಲ್ಲಿ ಏಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.
ಸರ್ವರೂ ಸಮಾನರು ಎಂಬ ಸಂದೇಶ ಸಾರಿದ ಕನಕರು: ಶಾಸಕ ಕೋನರಡ್ಡಿ
ಸರ್ವ ಜನಾಂಗಗಳ ನಡುವೆ ಸಮಾನತೆ, ಸೌಹಾರ್ದತೆ ಮತ್ತು ಪ್ರೀತಿಯ ಸಂದೇಶವನ್ನು ತಮ್ಮ ಕಾವ್ಯದ ಮೂಲಕ ಹರಡಿದವರು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಹಳೆಹುಬ್ಬಳ್ಳಿಯಲ್ಲಿ ಶೀಘ್ರ ನೂರು ಹಾಸಿಗೆ ಆಸ್ಪತ್ರೆ ಲೋಕಾರ್ಪಣೆ: ಶಾಸಕ ಅಬ್ಬಯ್ಯ
ಹಳೆ ಹುಬ್ಬಳ್ಳಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ, ಶೀಘ್ರದಲ್ಲೇ ತಾಲೂಕು ಆಸ್ಪತ್ರೆಯನ್ನಾಗಿ ಸರ್ಕಾರದಿಂದ ಘೋಷಣೆ ಮಾಡಲಾಗುತ್ತದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಕೀರ್ತನೆಗಳ ಮೂಲಕ ಸಮಾಜದಲ್ಲಿ ಬದಲಾವಣೆ ಬೆಳಕು ತಂದ ಕನಕದಾಸರು: ಸಚಿವ ಪ್ರಹ್ಲಾದ ಜೋಶಿ
ಕನಕದಾಸರು ಬಡವರ, ಹಿಂದುಳಿದವರ ಧ್ವನಿಯಾಗಿದ್ದರು. ಅವರ ಸಂದೇಶಗಳು ಇಂದಿಗೂ ಅತೀವ ಪ್ರಸ್ತುತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ: ಸಂಸದ ಶೆಟ್ಟರ ಕಿಡಿ
ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಸಕ್ಕರೆ ಸಚಿವರಿಗೆ ಎಲ್ಲವೂ ಗೊತ್ತಿದೆ. ಆದರೂ ಅವರು ರೈತರ ಬೇಡಿಕೆ ಈಡೇರಿಸಲು ಪ್ರಯತ್ನಿಸಲಿಲ್ಲ ಎಂದು ಸಂಸದ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
< previous
1
...
6
7
8
9
10
11
12
13
14
...
604
next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್.ಡಿ.ಕುಮಾರಸ್ವಾಮಿ