• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡ ಕಟ್ಟೆಯಿಂದ ಶೇಕ್ಸಪೀಯರ್‌ ನಾಟಕಗಳ ಕುರಿತ ಉಪನ್ಯಾಸ
ವಿಶ್ವರಂಗಭೂಮಿಯಲ್ಲಿ ಸಂಚಲನ ಮೂಡಿಸಿದ, ಮನುಷ್ಯ ಸಂಬಂಧಗಳ ಸೂಕ್ಷ್ಮ ವ್ಯವಹಾರಗಳನ್ನು ರಂಗಮಂಚದ ಮೇಲೆ ತಂದು ನಾಟಕದ ಸಾಧ್ಯತೆಗಳನ್ನು ಹೆಚ್ಚಿಸಿದ ಶೇಕ್ಸಪೀಯರನ ನಾಟಕಗಳ ಈ ಉಪನ್ಯಾಸ ಮಾಲೆ ಎಂಟು ತಿಂಗಳ ಕಾಲ ನಡೆಯುತ್ತಿದೆ. ಈ ಅವಧಿಯಲ್ಲಿ ಶೇಕ್ಸಪೀಯರ್‌ನ 37 ನಾಟಕಗಳ ಬಗ್ಗೆ 25ಕ್ಕೂ ಹೆಚ್ಚು ವಿದ್ವಾಂಸರು ಉಪನ್ಯಾಸ ನೀಡಲಿದ್ದಾರೆ.
6 ತಿಂಗಳಲ್ಲಿ 49,435 ನಾಯಿ ಕಡಿತದ ಪ್ರಕರಣಗಳು..!
ಏಳು ಜಿಲ್ಲೆಗಳ ಪೈಕಿ ಅತೀ ಹೆಚ್ಚು (12,392) ಪ್ರಕರಣಗಳು ಬಾಗಲಕೋಟೆ ಜಿಲ್ಲೆಯಲ್ಲಿ ಆಗಿವೆ. ಬೆಳಗಾವಿಯಲ್ಲಿ 5562 ಪ್ರಕರಣಗಳಾಗಿದ್ದು, ಚಿಕಿತ್ಸೆಯ ನಂತರವೂ ಇಬ್ಬರು ರೇಬಿಸ್‌ ರೋಗಕ್ಕೆ ಮೃತಪಟ್ಟಿದ್ದಾರೆ. ಹಾವೇರಿಯಲ್ಲಿ 3237 ಮಂದಿಗೆ ನಾಯಿಗಳು ಕಚ್ಚಿದ್ದು, ಓರ್ವ ಮೃತಪಟ್ಟಿದ್ದಾನೆ. ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 6585, ಗದಗ 5152, ಉತ್ತರ ಕನ್ನಡ 8648 ಹಾಗೂ ವಿಜಯಪುರದಲ್ಲಿ 7859 ಮಂದಿಗೆ ನಾಯಿಗಳು ಕಚ್ಚಿರುವ ವರದಿಯಾಗಿದೆ.
ಖೊಟ್ಟಿ ಜಾತಿ ಪ್ರಮಾಣಪತ್ರ ರದ್ದುಪಡಿಸಲು ಆಗ್ರಹ
ಖೊಟ್ಟಿ ಪರಿಶಿಷ್ಟ ಜಾತಿ ಪ್ರಮಾಣಪತ್ರಗಳನ್ನು ಪಡೆದು ಸರ್ಕಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ತುಳಿತಕ್ಕೆ ಒಳಗಾದ ಜನರ ಸೌಲಭ್ಯವನ್ನು ಅನರ್ಹರು ಕಸಿದುಕೊಳ್ಳುತ್ತಿದ್ದಾರೆ.
ಸುಗ್ಗಿಗೆ ಮುನ್ನ ₹ 10 ಸಾವಿರಕ್ಕೇರಿದ ಹೆಸರು ಕಾಳು ಬೆಲೆ!
ಉತ್ತರ ಕರ್ನಾಟಕದ ಬಯಲು ಸೀಮೆಯ ವಾಣಿಜ್ಯ ಬೆಳೆ ಹೆಸರುಕಾಳು ಸುಗ್ಗಿ ಇನ್ನೂ ಪೂರ್ಣಪ್ರಮಾಣದಲ್ಲಿ ಆರಂಭವಾಗಿಲ್ಲ. ಆದರೆ, ಗದಗ ಎಪಿಎಂಸಿಯಲ್ಲಿ ಎರಡು ದಿನದಿಂದ ಕ್ವಿಂಟಲ್‌ಗೆ 10 ಸಾವಿರ ರು.ಗೆ ಮಾರಾಟವಾಗಿರುವುದು ಬೆಳೆಗಾರರು ಹುಬ್ಬೇರಿಸುವಂತೆ ಮಾಡಿದೆ.
ಸೊನ್ನೆ ಟಿಕೆಟ್‌ ನಂಬಿ ಬಂದವರ ಶಕ್ತಿ ಕಳೆದ ಮುಷ್ಕರ
ಕೆಲ ಖಾಸಗಿ ವಾಹನಗಳು ನಿಗದಿಯಂತೆ ಹಣ ಪಡೆದರೆ, ಇನ್ನೂ ಕೆಲವರು ಹೆಚ್ಚು ಹಣ ಪಡೆದಿದ್ದರಿಂದ ಸೊನ್ನೆ ಟಿಕೆಟ್ ಮಹಿಳೆಯರ ಕೈಸುಟ್ಟಿತ್ತು. ಇವತ್ತೊಂದಿನ ನಾವು ಹುಬ್ಬಳ್ಳಿಗೆ ಬರದಿದ್ದರೆ ಹಣವಾದರೂ ಉಳಿಯುತ್ತಿತ್ತು ಎಂದು ಗೊಣಗುತ್ತಲೇ ಖಾಸಗಿ ವಾಹನ ಏರುತ್ತಿದ್ದರು.
ಕೆಎಂಸಿಆರ್‌ಐನಲ್ಲಿ ತೀವ್ರ ನಿಗಾ ಘಟಕ ಕಾಮಗಾರಿಗೆ ಚಾಲನೆ
ಸತತ ಪ್ರಯತ್ನದಿಂದ 50 ಹಾಸಿಗೆಯುಳ್ಳ ಅಂದಾಜು ₹13.4 ಕೋಟಿ ವೆಚ್ಚದ ಬಹುಮಹಡಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ.
ಬಸ್‌ಗಳಿಲ್ಲದೇ ಬಿಕೋ ಎಂದ ಕುಂದಗೋಳ ನಿಲ್ದಾಣ
ನೌಕರರ ಮುಷ್ಕರದಿಂದಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡು, ಜನಜೀವನಕ್ಕೆ ತೀವ್ರ ತೊಂದರೆಯುಂಟಾಯಿತು. ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಮಾತುಕತೆ ವಿಫಲವಾದ ಕಾರಣ ಮುಷ್ಕರದಿಂದಾಗಿ ಪ್ರಯಾಣಿಕರಿಗೆ ತೊಂದರೆ ‌ಉಂಟಾಗಿತ್ತು.
ಉದ್ದು, ಸೋಯಾಗೆ ಎಲೆ ತಿನ್ನುವ ಕೀಡೆಗಳ ಹಾವಳಿ
ಕಳೆದು ಒಂದು ತಿಂಗಳಿಂದ ಮಳೆ ಹಾಗೂ ಮೋಡಕವಿದ ವಾತಾವರಣವಿರುವುದರಿಂದ ಹೆಸರು, ಉದ್ದು ಹಾಗೂ ಸೋಯಾ ಅವರೆ ಬೆಳೆಗಳಲ್ಲಿ ಎಲೆ ಹಾಗೂ ಕಾಯಿ ತಿನ್ನುವ ಕೀಡೆಗಳ ಹಾವಳಿಯು ಅಧಿಕವಾಗಿದೆ. ಸದ್ಯ ಈ ಬೆಳೆಗಳು ಹೂ ಹಾಗೂ ಕಾಯಿ ಬಿಟ್ಟಿದ್ದು ಹೊಲ ಹಚ್ಚ ಹಸುರಿನಿಂತ ಕಾಣುತ್ತಿದೆ. ಆದರೆ, ಒಳಗೊಳಗೆ ಎಲೆ ಹಾಗೂ ಕಾಯಿ ತಿನ್ನುವ ಕೀಡೆಗಳು ಕ್ಷಣ ಕ್ಷಣಕ್ಕೂ ದ್ವಿಗುಣವಾಗುತ್ತಿವೆ.
ಸಾರಿಗೆ ನೌಕರರ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿ ಮಿಶ್ರಪ್ರತಿಕ್ರಿಯೆ
ಮಂಗಳವಾರ ಬೆಳಗ್ಗೆ ಸುಮಾರು 9ರ ವರೆಗೆ ಬಸ್‌ಗಳ ಸಂಚಾರ ವಿರಳವಾಗಿತ್ತು. ಈ ವೇಳೆ ಫೀಲ್ಡ್‌ಗಿಳಿದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಪ್ರಿಯಾಂಗಾ ಎಂ. ಮತ್ತು ಅಧಿಕಾರಿಗಳು ಸಿಬ್ಬಂದಿಯ ಮನವೊಲಿಸಿ ಒಂದೊಂದಾಗಿ ಬಸ್ ಗಳು ಸಂಚರಿಸುವಂತೆ ನೋಡಿಕೊಂಡರು.
ಅಹಿತಕರ ಘಟನೆಗೆ ಮುಂದಾದರೆ ಕ್ರಮ: ಎನ್‌. ಶಶಿಕುಮಾರ
ಹೊರ ಜಿಲ್ಲೆಗಳಿಂದ ಆಗಮಿಸುವ ಬಸ್‌ಗಳನ್ನು ಸುರಕ್ಷಿತವಾಗಿ ಬರುವಂತೆ ಎಸ್ಕಾರ್ಟ್ ಮೂಲಕ ನಮ್ಮ‌ ಸಿಬ್ಬಂದಿ ಮೂಲಕ ಕರೆತರುತ್ತಿದ್ದಾರೆ. ಪ್ರಯಾಣಿಕರ ಹಿತದೃಷ್ಟಿಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಮುಷ್ಕರ‌ ನಡೆಸುತ್ತಿರುವ ನೌಕರರು ಶಾಂತಿಯುತವಾಗಿ ಪ್ರತಿಭಟನೆಗೆ ನಡೆಸಲಿ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved