• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರಿಗೆ ಸುಜಾತ ಪವಾರ್‌ ಮಾದರಿ: ಸಂಸದ ಶೆಟ್ಟರ ಚಾಲನೆ
ಒಬ್ಬ ಮಹಿಳೆ ಬೇರೆ ಬೇರೆ ರಂಗದಲ್ಲಿ ಸಾಧನೆ ಮಾಡಲು ಸುಜಾತಾ ಮಾದರಿಯಾಗಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
ಗಡಿ ಆಚೆಗೂ ಕನ್ನಡ ಪಸರಿಸಿದ ಹೆಮ್ಮೆ ವಿದ್ಯಾವರ್ಧಕ ಸಂಘದ್ದು: ಪ್ರಕಾಶ ಭಾವಿಕಟ್ಟಿ
ಕನ್ನಡದ ಕಂಪನ್ನು ನಾಡಿನಲ್ಲಿ ಮಾತ್ರವಲ್ಲ ಗಡಿಯಾಚೆಗೂ ವಿಸ್ತರಿಸಿದ ಕ.ವಿ.ವ. ಸಂಘದ ಕೆಲಸ ಮಹೋನ್ನತ ಸಾಧನೆಯಾಗಿದೆ ಎಂದು ನ್ಯಾಯವಾದಿ ಪ್ರಕಾಶ ಭಾವಿಕಟ್ಟಿ ಅಭಿಪ್ರಾಯಪಟ್ಟರು.
ಶಿಕ್ಷಾದೀಪ ವಿದ್ಯಾರ್ಥಿ ವೇತನ ಹಮಾಲಿ ಕಾರ್ಮಿಕರ ಮಕ್ಕಳ ಆಶಾದೀಪ: ಬಸವರಾಜ ಕೋರಿಮಠ
ಶಿಕ್ಷಾದೀಪ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರಿಯಾಗಿದೆ ಎಂದು ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಜಂಟಿ ಕಾರ್ಯದರ್ಶಿ ಬಸವರಾಜ ಕೋರಿಮಠ ಹೇಳಿದರು.
ಕನಕದಾಸರ ಕೊಡುಗೆ ಅಪಾರ: ಶಾಸಕ ಎಂ.ಆರ್‌. ಪಾಟೀಲ
ಕನಕದಾಸರು ಸಮಾಜ ಸುಧಾರಕರಾಗಿ ತಮ್ಮ ಕೀರ್ತನೆಗಳ ಮುಖಾಂತರ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಪಾಟೀಲ ಹೇಳಿದರು.
ವಿಶ್ವಮಾನವ ಸಂದೇಶ ಸಾರಿದ ಕನಕದಾಸರು: ಟೆಂಗಿನಕಾಯಿ
ನಗರ ಸೇರಿದಂತೆ ತಾಲೂಕಿನಾದ್ಯಂತ ತಾಲೂಕು ಆಡಳಿತ, ಶಾಲಾ, ಕಾಲೇಜು, ವಿವಿಧ ಪಕ್ಷಗಳ ಕಚೇರಿ ಸೇರಿದಂತೆ ಸಂಘ-ಸಂಸ್ಥೆಗಳಲ್ಲಿ ಶನಿವಾರ ಸಂತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು
ಕಬ್ಬು ಬೆಳೆಗಾರರ ಹೋರಾಟ ಬೇರೆ ರಾಜ್ಯಗಳಲ್ಲೇಕಿಲ್ಲ?: ಕೇಂದ್ರ ಸಚಿವ ಜೋಶಿ
ದರ ನಿಗದಿ ಸೇರಿದಂತೆ ಹಲವು ಕಾರಣಗಳಿಗಾಗಿ ಕಬ್ಬು ಬೆಳೆಗಾರರ ಹೋರಾಟಗಳು ಕರ್ನಾಟಕದಲ್ಲಷ್ಟೇ ನಡೆಯುತ್ತಿವೆ. ಇತರೆ ಸಕ್ಕರೆ ಉತ್ಪಾದನಾ ರಾಜ್ಯಗಳಲ್ಲಿ ಏಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.
ಸರ್ವರೂ ಸಮಾನರು ಎಂಬ ಸಂದೇಶ ಸಾರಿದ ಕನಕರು: ಶಾಸಕ ಕೋನರಡ್ಡಿ
ಸರ್ವ ಜನಾಂಗಗಳ ನಡುವೆ ಸಮಾನತೆ, ಸೌಹಾರ್ದತೆ ಮತ್ತು ಪ್ರೀತಿಯ ಸಂದೇಶವನ್ನು ತಮ್ಮ ಕಾವ್ಯದ ಮೂಲಕ ಹರಡಿದವರು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಹಳೆಹುಬ್ಬಳ್ಳಿಯಲ್ಲಿ ಶೀಘ್ರ ನೂರು ಹಾಸಿಗೆ ಆಸ್ಪತ್ರೆ ಲೋಕಾರ್ಪಣೆ: ಶಾಸಕ ಅಬ್ಬಯ್ಯ
ಹಳೆ ಹುಬ್ಬಳ್ಳಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ, ಶೀಘ್ರದಲ್ಲೇ ತಾಲೂಕು ಆಸ್ಪತ್ರೆಯನ್ನಾಗಿ ಸರ್ಕಾರದಿಂದ ಘೋಷಣೆ ಮಾಡಲಾಗುತ್ತದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಕೀರ್ತನೆಗಳ ಮೂಲಕ ಸಮಾಜದಲ್ಲಿ ಬದಲಾವಣೆ ಬೆಳಕು ತಂದ ಕನಕದಾಸರು: ಸಚಿವ ಪ್ರಹ್ಲಾದ ಜೋಶಿ
ಕನಕದಾಸರು ಬಡವರ, ಹಿಂದುಳಿದವರ ಧ್ವನಿಯಾಗಿದ್ದರು. ಅವರ ಸಂದೇಶಗಳು ಇಂದಿಗೂ ಅತೀವ ಪ್ರಸ್ತುತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ: ಸಂಸದ ಶೆಟ್ಟರ ಕಿಡಿ
ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಸಕ್ಕರೆ ಸಚಿವರಿಗೆ ಎಲ್ಲವೂ ಗೊತ್ತಿದೆ. ಆದರೂ ಅವರು ರೈತರ ಬೇಡಿಕೆ ಈಡೇರಿಸಲು ಪ್ರಯತ್ನಿಸಲಿಲ್ಲ ಎಂದು ಸಂಸದ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved