• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಕಾಶ ದೊರೆತಾಗೆಲ್ಲ ಧಾರವಾಡಕ್ಕೆ ಬಂದಿದ್ದ ಭೈರಪ್ಪ!
ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ ಇರಲಿ, ಸಾಹಿತ್ಯ ಸಭೆಗಳಾಗಲಿ ಅಥವಾ ಪುಸ್ತಕ ಬಿಡುಗಡೆಯಾಗಲಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಎಸ್‌.ಎಲ್‌. ಭೈರಪ್ಪ ಅವರು ಬಂದೇ ಬಿಡುತ್ತಿದ್ದರು ಎನ್ನುವುದಕ್ಕೆ ಹಲವು ಕಾರ್ಯಕ್ರಮಗಳು ಸಾಕ್ಷಿಯಾಗಿವೆ.
ಹಿಂದೂಸ್ತಾನಿ ಸಂಗೀತದ ಅಪ್ಪಟ ಪ್ರೇಮಿ ಭೈರಪ್ಪ!
ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜಿನಲ್ಲಿ ಫಿಲಾಸಫಿ ಹಾಗೂ ಲಾಜಿಕ್‌ ವಿಷಯಗಳ ಪಾಠ ಮಾಡುತ್ತಿದ್ದ ಭೈರಪ್ಪನವರು, 1960ರ ದಶಕದಲ್ಲಿ ಗಂಗೂಬಾಯಿ ಹಾನಗಲ್‌ ಅವರ ಬಳಿ ಸಂಗೀತ ಸಹ ಕಲಿತಿದ್ದಾರೆ.
ಆರ್ಥಿಕ ಸಬಲತೆಗೆ ಹಣ ಗಳಿಸು, ಉಳಿಸು, ಬಳಸು
ಪ್ರಸ್ತುತ ಅವಸರದ ಜೀವನದಲ್ಲಿ ಹಣ ಗಳಿಕೆಗೆ ಪ್ರತಿಯೊಬ್ಬರು ಹೆಣಗಾಡುತ್ತಿದ್ದಾರೆ. ಹಗಲು-ರಾತ್ರಿ ಎನ್ನದೇ ದುಡಿಯುವ ಸ್ಥಿತಿ ಇದೆ. ಹಣ ಗಳಿಸಲು ಸಾಕಷ್ಟು ಮಾರ್ಗಗಳಿವೆ. ಆದರೆ, ಆರೋಗ್ಯ ಗಳಿಸಲು ಯಾವುದೇ ಮಾರ್ಗಗಳಿಲ್ಲ. ಆದ್ದರಿಂದ ಯಾರೊಬ್ಬರು ತಮ್ಮ ಆರೋಗ್ಯ ನಿರ್ಲಕ್ಷಿಸಿ ಹಣ ಗಳಿಸಲು ಮುಂದಾಗಬಾರದು.
25 ಕೆರೆ ಭರ್ತಿಗೆ ₹ 236 ಕೋಟಿ ಯೋಜನೆ ಸಿದ್ಧ
ಅತ್ತ ಪ್ರವಾಹಕ್ಕೂ ತಡೆ ಬೀಳಬೇಕು, ಇತ್ತ ಬರಪೀಡಿತದಿಂದ ಸಾಧ್ಯವಾದಷ್ಟು ಹಳ್ಳಿಗಳನ್ನು ರಕ್ಷಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ನೀರಾವರಿ ನಿಗಮವೂ 25 ಹಳ್ಳಿಗಳ ಕೆರೆ ತುಂಬಿಸುವ ಯೋಜನೆ ಸಿದ್ಧಪಡಿಸಿದೆ.
ಮಿಲ್ಲತ್ ಸಹಕಾರಿ ಸಂಘದಿಂದ ಉತ್ತಮ ಸೇವೆ
ಮಿಲ್ಲತ್ ಸೌಹಾರ್ದ ಸಹಕಾರಿ ಸಂಘ ಗ್ರಾಮೀಣ ಭಾಗದ ಜನರ ಆರ್ಥಿಕ ಮಟ್ಟ ಸುಧಾರಣೆ ಜತೆಗೆ ಸಂಘ ಅಲ್ಪಾವಧಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವ ಮೂಲಕ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ.
ಕುಸುಗಲ್‌ ಗ್ರಾಮ ಹು-ಡಾ ವ್ಯಾಪ್ತಿಗೆ ಸೇರ್ಪಡೆ: ಕೋನರಡ್ಡಿ ಹರ್ಷ
ಕುಸುಗಲ್‌ ಗ್ರಾಮ ಹುಬ್ಬಳ್ಳಿಗೆ ಸಮೀಪ ಇರುವುದರಿಂದ ಇದರ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇನೆ ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ಹೇಳಿದರು.
ಹುಡಾ ವ್ಯಾಪ್ತಿ ವಿಸ್ತರಣೆಗೆ ಸರ್ಕಾರ ಅಸ್ತು
೧೯೮೮ರಲ್ಲಿ ಲೋಕಲ್ ಪ್ಲ್ಯಾನಿಂಗ್ ಏರಿಯಾದಡಿ (ಎಲ್‌ಪಿಎ) ಒಟ್ಟು ೪೬ ಹಳ್ಳಿಗಳನ್ನು ಒಳಗೊಂಡಂತೆ ೪೦೨ ಚ.ಕಿಮೀ ವ್ಯಾಪ್ತಿಯ ಗಡಿ ಗುರುತಿಸಲಾಗಿತ್ತು. ಇದಾದ ಬಳಿಕ ಪ್ರಸ್ತುತ ವರ್ಷ ೪೬ ಹಳ್ಳಿಗಳನ್ನು ಸೇರ್ಪಡೆ ಮಾಡಿ ಎಲ್.ಪಿ.ಎ. ವ್ಯಾಪ್ತಿ ಹೆಚ್ಚಿಸಲಾಗಿದೆ.
ಪೋಷಣ ಅಭಿಯಾನ ಮಕ್ಕಳ ಆರೋಗ್ಯದ ಭವಿಷ್ಯ ರೂಪಿಸುವ ಶಕ್ತಿಯುತ ಹಾದಿ
ಪೋಷಣ ಅಭಿಯಾನವು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಶೇ.100ರಷ್ಟು ಮಕ್ಕಳಿಗೂ ತಾಯಿ ಹಾಲು. ಶೇ.100 ಗರ್ಭಿಣಿಯರಿಗೂ ಪೌಷ್ಟಿಕಾಹಾರ ದೊರಕಬೇಕು ಮತ್ತು ಎಲ್ಲರಲ್ಲಿಯೂ ಇದರ ಮಹತ್ಮದ ಅರಿವು ಮೂಡಿಸಬೇಕು.
ಮಗಳ ಹುಚ್ಚು ಬಿಡುವ ವರೆಗೂ ಆಕೆಯನ್ನು ಬಿಡುವುದಿಲ್ಲ!
ನಮಗೆ ಮೋಸ ಮಾಡಿ ಮಗಳನ್ನು ಕರೆದೊಯ್ದು ಮದುವೆ ಮಾಡಿಕೊಳ್ಳಲಾಗಿದೆ ಎಂದು ಖ್ವಾಜಾ ಮೇಲೆ ಆಕೆಯ ಪಾಲಕರು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್‌ ಆಯುಕ್ತರು ಖ್ವಾಜಾ ಪತ್ನಿ ಗಾಯತ್ರಿಯನ್ನು ಕರೆಯಿಸಿ ಹೇಳಿಕೆ ದಾಖಲಿಸಿಕೊಂಡು ಹುಬ್ಬಳ್ಳಿಯ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ.
ದಸರಾ ರಜೆಯಲ್ಲೂ ಕ್ರಿಶ್ಚಿಯನ್ ಶಾಲೆಗಳೇಕೆ ಆರಂಭ?
ದಸರಾ ಹಬ್ಬಕ್ಕೆ ಸರ್ಕಾರವೇ ಶಾಲಾ- ಕಾಲೇಜುಗಳಿಗೆ ಮಧ್ಯಂತರ ರಜೆ ಘೋಷಣೆ ಮಾಡಿದೆ. ಈ ಅವಧಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಶಾಲೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ರಜಾ ಅವಧಿಯಲ್ಲೂ ಶಾಲೆ ನಡೆಸಲು ಹಾಗೂ ಪರೀಕ್ಷೆಗಳನ್ನು ನಡೆಸಲು ಕ್ರಿಶ್ಚಿಯನ್ ಸಮುದಾಯದವರಿಗೆ ಅನುಮತಿ ಕೊಟ್ಟವರಾರು?
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved