• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡದಲ್ಲಿ ಸಂಭ್ರಮದಿಂದ ಹನುಮ ಜಯಂತಿ ಆಚರಣೆ
ದವನದ ಹುಣ್ಣಿಮೆ ಅಂಗವಾಗಿ ಈ ವರ್ಷವೂ ಹುಬ್ಬಳ್ಳಿ-ಧಾರವಾಡ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಯಾಂತ್ರಿಕ ಜೀವನದಿಂದ ಹೊರಬರಲು ಹಾಸ್ಯ ಅಗತ್ಯ: ಡಾ. ಗುರುದೇವಿ
ಮಹಿಳೆಯರು ತಮ್ಮ ಯಾಂತ್ರಿಕೃತ ಬದುಕಿನ ಏಕತಾನತೆಯಿಂದ ಹೊರಬರಲು ಹಾಸ್ಯ ಅವಶ್ಯವಾಗಿದೆ ಎಂದು ಬೆಳಗಾವಿಯ ವಿಶ್ರಾಂತ ಇಂಗ್ಲಿಷ್ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು.
ಅಸ್ತಿತ್ವಕ್ಕಾಗಿ ಬಿಜೆಪಿಯಿಂದ ಜನಾಕ್ರೋಶ ರ್‍ಯಾಲಿ: ಸೌಮ್ಯಾ ರೆಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಜಾರಿಗೊಳಿಸಿದೆ. ಇದರಿಂದ ಬಿಜೆಪಿ ನಾಯಕರಿಗೆ ಅಸೂಯೆ ಉಂಟಾಗಿದೆ. ಹೀಗಾಗಿ, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ ಜನಾಕ್ರೋಶ ರ್ಯಾಮಲಿ ಮಾಡುತ್ತಿದ್ದಾರೆ ಎಂದು ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.
ಮಹದಾಯಿ ಕುಡಿಯುವ ನೀರಿನ ಯೋಜನೆ - ರಾಷ್ಟ್ರಪತಿಭವನದ ಎದುರು ಪರೇಡ್‌ : ವೀರೇಶ ಸೊಬರದಮಠ
ಮಹದಾಯಿ ಕುಡಿಯುವ ನೀರಿನ ಯೋಜನೆ, ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು ಎಂದು ರೈತ ಸೇನೆ ಕರ್ನಾಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬಾಯಿದ್ದೇ ಸಮಸ್ಯೆ : ಮಾಜಿ ಸಚಿವ ಮುರುಗೇಶ ನಿರಾಣಿ
ಶಾಸಕ ಬಸನಗೌಡ ಪಾಟೀಲ ಯತ್ನಾಳ ನೂರಾರು ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಅವರ ಬಾಯಿ ಒಂದೇ ಸಮಸ್ಯೆ ಇರುವುದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ವಿಶ್ಲೇಷಿಸಿದರು.
ಕುರ್ಚಿ ಉಳಿಸಿಕೊಳ್ಳಲು ಸಿದ್ದು ಜಾತಿ ಗಣತಿ ದಾಳ : ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ದಾಳ ಪ್ರಯೋಗಿಸುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪಿಸಿದರು.
ಅವಳಿ ನಗರದಲ್ಲಿ ಗಂಟೆಗೂ ಅಧಿಕ ಕಾಲ ಮಳೆ
ಬೇಸಿಗೆಯ ಬೇಗೆಯಿಂದ ಕಂಗೆಟ್ಟಿದ್ದ ಅವಳಿ ನಗರದ ಜನತೆಗೆ ಶುಕ್ರವಾರ ಮಧ್ಯಾಹ್ನ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದು ತಂಪೆರೆಯಿತು. ದಿಢೀರ್‌ ಸುರಿದ ಮಳೆಯಿಂದಾಗಿ ಹಲವೆಡೆ ವ್ಯಾಪಾರಸ್ಥರು, ಪಾದಚಾರಿಗಳು, ವಾಹನ ಸವಾರರು ಪರದಾಡುವಂತಾಯಿತು.
ವಕ್ಫ್‌ ಮಸೂದೆ ತಿದ್ದುಪಡಿ ಖಂಡಿಸಿ ಬೃಹತ್‌ ಪ್ರತಿಭಟನೆ
ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಮಸೂದೆ-೨೦೨೫ ಖಂಡಿಸಿ ಅಂಜುಮನ್ ಎ-ಇಸ್ಲಾಂ ಸಂಸ್ಥೆ, ಮುಸ್ಲಿಂ ಸಮುದಾಯ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ ವಾರದ ಗಡುವು
ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳ ವಿರುದ್ಧ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್‌ ಕಿಡಿಕಾರಿದ್ದು, ಸ್ವಾಮೀಜಿಗೆ ವಾರದೊಳಗೆ ನಿಮ್ಮ ನಡವಳಿಕೆ ಸುಧಾರಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಖಚಿತ ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.
2ಡಿ, 2ಸಿ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳಿಂದ ಡೀಲ್‌!
ಬಿಜೆಪಿ ಸರ್ಕಾರದಲ್ಲಿ ಜಯಮೃತ್ಯುಂಜಯ ಶ್ರೀಗಳು ಡೀಲ್‌ ಮಾಡಿಕೊಂಡೇ 2ಡಿ, 2ಸಿ ಮೀಸಲಾತಿ ಒಪ್ಪಿಕೊಂಡಿದ್ದರು. ದೊಡ್ಡ ಡೀಲ್‌ ಆಗಿದೆ. ಈ ಬಗ್ಗೆ ಸಮಾಜದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್‌ ಸಿಡಿಸಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 532
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved