• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತದಾನದ ಮೂಲಕ ವಿಎಸ್‌ವಿ ಪ್ರಸಾದ ಜನ್ಮದಿನ
ಜಾಗತಿಕ ಯುಗದಲ್ಲಿ ಯುವಜನತೆ ರಕ್ತದಾನದ ಮಹತ್ವದ ಮನವರಿಕೆ ಮಾಡಿಕೊಳ್ಳಬೇಕು. ರಕ್ತದಾನ ಮಾಡುವುದರಿಂದ ಬೇರೆ ಜೀವವನ್ನು ಉಳಿಸುವ ಜತೆಗೆ ನಮ್ಮ ಆರೋಗ್ಯದಲ್ಲೂ ಸಾಕಷ್ಟು ಸುಧಾರಣೆಯಾಗುತ್ತದೆ.
ದಿನವಿಡಿ ಸ್ತಬ್ಧವಾದ ವಾಣಿಜ್ಯ ನಗರ ಹುಬ್ಬಳ್ಳಿ
ಡಾ. ಬಿ.ಆರ್‌. ಅಂಬೇಡ್ಕರ್‌ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆ ಖಂಡಿಸಿ ವಿವಿಧ ದಲಿತ ಸಂಘಟನೆಗಳು ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಂಶೋಧನೆ ಎಂಬುದು ಅಲ್ಪವಿರಾಮ: ಪಾಟೀಲ
ಲೇಖಕ, ವಿಶೇಷವಾಗಿ ಚಾರಿತ್ರಿಕ ಕಾದಂಬರಿಕಾರ ತಾನು ಕಂಡುಕೊಂಡ, ಸಂಶೋಧಿಸಿದ ಸಂಗತಿಗಳನ್ನಾಧರಿಸಿ ಕೃತಿ ರಚಿಸುತ್ತಾನೆ. ಇಂಥ ಅಧ್ಯಯನದಿಂದ ಸತ್ಯಗಳು ಹೊರಬಂದಾಗ ‘ಮಾಗಧ’ದಂತಹ ಕಾದಂಬರಿ ನಿರ್ಮಾಣವಾಗುತ್ತದೆ.
ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಬಂದ್‌
ಮಹಾನಗರದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ಈ ರಜೆ ಸರಿದೂಗಿಸಲು ಮುಂದಿನ ಎರಡು ಶನಿವಾರಗಳನ್ನು ಪೂರ್ತಿಯಾಗಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಆದರೆ, ಪಿಯು, ಪದವಿ ಕಾಲೇಜು, ಸರ್ಕಾರಿ ಇಲಾಖೆಗಳ ಕುರಿತಾಗಿ ಶಿಕ್ಷಣ ಇಲಾಖೆ ಯಾವುದೇ ಆದೇಶ ಹೊರಡಿಸಿಲ್ಲ.
ವಿಳಂಬವಾದ ವಿಮಾನಯಾನ: ಪ್ರಯಾಣಿಕರಿಗೆ ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶ
ನಿಗದಿತ ಸಮಯಕ್ಕೆ ವಿಮಾನಯಾಣ ಸೌಲಭ್ಯ ಒದಗಿಸುವುದಾಗಿ ಹೇಳಿ ವಿಮಾನಯಾಣ ಶುಲ್ಕ ಪಡೆದುಕೊಂಡು ವಿಳಂಬ ಮಾಡುವುದು ತಪ್ಪು. ವಿಮಾನ ವಿಳಂಬದ ಪರಿಣಾಮವಾಗಿ ದೂರುದಾರರು ಖರ್ಚು ಮಾಡಿದ ಶುಲ್ಕ ಸೇರಿದಂತೆ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ಜಕಣಾಚಾರಿ ಬದುಕು ಭವ್ಯ ಕಲಾಪರಂಪರೆಯ ಪ್ರತೀಕ: ಮೇಯರ ರಾಮಪ್ಪ ಬಡಿಗೇರ
ಶಿಲ್ಪಕಲೆ ಅತ್ಯಂತ ಕಷ್ಟಕರ ಕೆತ್ತನೆಯ ಕಲೆ. ಇಂತಹ ವಿಶೇಷ ಕಲೆಯ ಮೂಲಕ ಅಮರಶಿಲ್ಪಿ ಜಕಣಾಚಾರಿ ನಾಡಿನ ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ವಿದೇಶಿಗರು ನಮ್ಮ ನಾಡಿನ ಶಿಲ್ಪಕಲೆ ನೋಡಿ ಬೆರಗಾಗುವಂತೆ ಮತ್ತು ನೋಡುಗರನ್ನು ಸೆಳೆಯುವಂತಹ ಶಿಲ್ಪಕಲೆ ನಿರೂಪಿಸಲಾಗಿದೆ.
ಎಚ್‌ಎಂಪಿವಿ ಬೆಂಗಳೂರಲ್ಲಿ ಕಂಡು ಬಂದ ಹಿನ್ನೆಲೆ ಕೆಎಂಸಿಆರ್‌ಐನಲ್ಲಿ ಪ್ರತ್ಯೇಕ ತಂಡ!
ಕೆಎಂಸಿಆರ್‌ಐಗೆ ಉತ್ತರ ಕರ್ನಾಟಕದ 13 ಜಿಲ್ಲೆಗಳಿಂದಲೂ ರೋಗಿಗಳು ಬರುತ್ತಾರೆ. ಅದರಲ್ಲೂ ಇಂಥ ಸಾಂಕ್ರಾಮಿಕ ರೋಗಗಳಿದ್ದರೆ ಜನರಿಗೆ ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚು ನಂಬುಗೆ ಕೆಎಂಸಿಆರ್‌ಐ ಬಗ್ಗೆಯೇ ಇದೆ.
ಉತ್ಸವ ರಾಕ್‌ ಗಾರ್ಡನ್‌ ವೇದಾರಾಣಿಗೆ ಮಹಿಳಾ ವಿವಿ ಗೌರವ ಡಾಕ್ಟರೆಟ್‌
ಹೆಸರಾಂತ ಶಿಲ್ಪಕಲಾವಿದ ಡಾ. ಟಿ.ಬಿ. ಸೊಲಭಕ್ಕನವರ ಅವರ ಪುತ್ರಿಯಾದ ವೇದಾರಾಣಿ ಅವರಿಗೆ ಕಲೆ, ಸಾಹಿತ್ಯ, ಸಂಗೀತ, ಶಿಲ್ಪಕಲೆಗಳು ತಂದೆಯ ಬಳುವಳಿ ಎಂಬಂತೆ ರಕ್ತಗತವಾಗಿದೆ.
ಬಾಕಿ ಬಿಲ್‌ ಪಾವತಿಸದ ಸಣ್ಣ ನೀರಾವರಿ ಇಲಾಖೆ ಕಚೇರಿ ಅಧಿಕಾರಿ ಬಂಧನ
30 ವರ್ಷಗಳ ಹಿಂದೆ ಹುಬ್ಬಳ್ಳಿ ಮೂಲದ ಆರ್.ಎನ್. ನಾಯಕ ಎಂಬ ಸಿವಿಲ್ ಗುತ್ತಿಗೆದಾರರು ಅಖಂಡ ಧಾರವಾಡ ಜಿಲ್ಲಾ ವ್ಯಾಪ್ತಿಯ ಗದಗನಲ್ಲಿ ಸಿವಿಲ್ ಕಾಮಗಾರಿ ನಿರ್ವಹಿಸಿದ್ದರು. ಆಗ ಅದರ ಬಿಲ್ ₹ 18 ಲಕ್ಷ ಆಗಿತ್ತು. ಬಾಕಿ ಬಿಲ್‌ ನೀಡದೇ ಕಚೇರಿ ಅಧಿಕಾರಿಗಳು ಸತಾಯಿಸುತ್ತಲೇ ಬಂದಿದ್ದರು. ಇದನ್ನು ಪ್ರಶ್ನಿಸಿ ಗುತ್ತಿಗೆದಾರ ನಾಯಕ ನ್ಯಾಯಾಲಯದ ಮೊರೆ ಹೋಗಿದ್ದರು.
ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್‌ ಸರ್ಕಾರ: ಕೋಡಿಹಳ್ಳಿ ಚಂದ್ರಶೇಖರ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ನೀಡುವುದಾಗಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 459
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved