• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಗರ ಜನಾಕ್ರೋಶ ಯಾತ್ರೆ ಮೋದಿ ವಿರುದ್ಧ: ಸಂತೋಷ ಲಾಡ್‌
ಚೀನಾ ನಮ್ಮ ದೇಶದೊಳಗೆ 175 ಕಿಮೀ ಒಳಗೆ ಬಂದಿದೆ. 600ಕ್ಕೂ ಹೆಚ್ಚು ಹಳ್ಳಿಗಳನ್ನು ವಶಪಡಿಸಿಕೊಂಡಿದೆ. ಈ ಬಗ್ಗೆ ದೇಶದ ಜನತೆಗೆ ಗೊತ್ತಾಗಬಾರದು ಎಂದು ವಕ್ಫ್ ಚರ್ಚೆ ಮುಂದೆ ತಂದಿದ್ದಾರೆ ಎಂದು ಸಚಿವ ಸಂತೋಷ ಲಾಡ್‌ ಹೇಳಿದರು.
ಚೀನಾಕ್ಕೆ ಒಂದಿಂಚು ಭೂಮಿ ಬಿಟ್ಟು ಕೊಡುವ ಪ್ರಶ್ನೆಯೂ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ದೇಶದ ಗಡಿ ಬಗ್ಗೆ ಸಚಿವ ಸಂತೋಷ ಲಾಡ್‌ ವಿಚಾರ ಮಾಡಿ ಮಾತನಾಡಬೇಕು. ಈ ವಿಚಾರದಲ್ಲಿ ನಮ್ಮನ್ನು, ನಮ್ಮ ಸರ್ಕಾರ ನಂಬದೇ ಇದ್ದರೂ ಸೈನ್ಯವನ್ನು ನಂಬಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.  

ಬರೀ ಕುಡಿಯುವ ನೀರಲ್ಲ, ಶುದ್ಧ ನೀರು ಒದಗಿಸಿ: ಸಂತೋಷ ಲಾಡ್
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು, ಅಕಾಲಿಕ ಮಳೆಯಿಂದ ಆಗುವ ಹಾನಿಯ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳ ಸಭೆ ನಡೆಸಿದರು.
ಕಬ್ಬು ಬೆಳೆಯದ ಊರಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ?
ಧಾರವಾಡ ಸಮೀಪದ ಯಾದವಾಡ-ಕರಡಿಗುಡ್ಡ-ಪುಡಕಲಕಟ್ಟಿ ಗ್ರಾಮಗಳ ಗಡಿಯಲ್ಲಿ ಸ್ಥಾಪನೆಗೆ ಉದ್ದೇಶಿಸಿರುವ ಮೃಣಾಲ್‌ ಸಕ್ಕರೆ ಕಾರ್ಖಾನೆಯು ಗ್ರಾಮಸ್ಥರ ಹಾಗೂ ರೈತರ ತೀವ್ರ ವಿರೋಧ ಎದುರಿಸುತ್ತಿದೆ. ಸಕ್ಕರೆ ಕಾರ್ಖಾನೆ ಆರಂಭಿಸಲು ಈ ಸ್ಥಳ ಸೂಕ್ತ ಅಲ್ಲ ಎಂಬುದು ರೈತರ ಅಭಿಪ್ರಾಯ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಈಜುಗೊಳದ ಶುಲ್ಕ ಏಕಾಏಕಿ ದುಪ್ಪಟ್ಟು!
ಕಳೆದ 2-3 ದಿನಗಳಿಂದ ಹುಬ್ಬಳ್ಳಿಯ ಬಸವವನ ಬಳಿ ಇರುವ ಹು-ಧಾ ಮಹಾನಗರ ಪಾಲಿಕೆಯ ಈಜುಗೊಳದ ಪ್ರವೇಶ ಶುಲ್ಕವನ್ನು ದುಪ್ಪಟ್ಟು ಏರಿಕೆ ಮಾಡಿರುವುದು ಸಾರ್ವಜನಿಕರು, ಈಜುಪ್ರಿಯರ ತಲೆಬಿಸಿಗೆ ಕಾರಣವಾಗಿದೆ.
ಏ. 11ರಿಂದ ಗಾಯತ್ರಿ ತಪೋಭೂಮಿದಲ್ಲಿ ರಜತ ಮಹೋತ್ಸವ
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸದ ಶ್ರೀ ಗಾಯತ್ರಿ ತಪೋಭೂಮಿಯಲ್ಲಿ ಏ. 11ರಿಂದ 16ರ ವರೆಗೆ ಪ್ರತಿಷ್ಠಾಪನೆಯ ರಜತ ಮಹೋತ್ಸವ, ಹೋಮ, ಹವನ ಹಾಗೂ ಸಂತ ಮಹಾಂತರ ಸಮಾಗಮ ಕಾರ್ಯಕ್ರಮ ನೆರವೇರಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ವಿನಾಯಕ ಆಕಳವಾಡಿ ಹೇಳಿದರು.
ಅನ್ಯಭಾಷೆ ಗೌರವಿಸಿ, ಕನ್ನಡಕ್ಕೆ ಆದ್ಯತೆ ನೀಡಿ: ಬಸು ಬೇವಿನಗಿಡದ
ಕಲಘಟಗಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೋಮವಾರ ಆಯೋಜಿಸಿದ್ದ ತಾಲೂಕು ಒಂಭತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸು ಬೇವಿನಗಿಡದ ಉದ್ಘಾಟಿಸಿದರು.
ಕೊಂಕಣಕುರಹಟ್ಟಿಯ ವಿಜಯಲಕ್ಷ್ಮೀ ಬದುಕಲ್ಲಿ ಹೊಸ ಬೆಳಕು
ಕುಂದಗೋಳ ತಾಲೂಕಿನ ಕೊಂಕಣಕುರಹಟ್ಟಿ ಗ್ರಾಮದ‌ಲ್ಲಿ ದೃಷ್ಟಿದೋಷದಿಂದ ನರಳುತ್ತಿದ್ದ ವಿಜಯಲಕ್ಷ್ಮೀ ಗೌಡಪ್ಪಗೌಡ ಎಂಬ ಯುವತಿ ಇದೀಗ ಪ್ರಪಂಚ ನೋಡುವಂತಾಗಿದ್ದಾಳೆ. ಅವರ ನೇತ್ರ ಶಸ್ತ್ರಚಿಕಿತ್ಸೆಗೆ ಮುಖಂಡ ಷಣ್ಮುಖ ಶಿವಳ್ಳಿ ನೆರವು ನೀಡಿದ್ದಾರೆ.
ಶ್ರೀಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ : ಶಾಸಕ ಬಸನಗೌಡ ಪಾಟೀಲ ಯತ್ನಾಳ
ಬಸವ ಜಯ ಮೃತ್ಯುಂಜಯ ಶ್ರೀಗಳು ನನ್ನ ಪರವಾಗಿ ಮಾತನಾಡಿರುವುದರಲ್ಲಿ ತಪ್ಪೇನಿದೆ?. ಶ್ರೀಗಳು ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್, ವಿನಯ ಕುಲಕರ್ಣಿ ಸೇರಿದಂತೆ ಹಲವರ ಪರ ಮಾತನಾಡಿದ್ದಾರೆ
ನಿಯಂತ್ರಣ ತಪ್ಪಿ ತಡೆಗೋಡೆಗೆ ಕಾರು ಡಿಕ್ಕಿ: ನಾಲ್ವರ ಸಾವು
ನೂಲ್ವಿ ಕ್ರಾಸ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 532
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved