• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮ ನವಮಿ: ಬ್ಯಾನರ್‌ನಲ್ಲಿ ಎಡವಟ್ಟು
ವಿನಯ ಕುಲಕರ್ಣಿ ಪತ್ನಿ, ಧಾರವಾಡ ಹಾಲು ಒಕ್ಕೂಟದ ನಿರ್ದೇಶಕರಾದ ಶಿವಲೀಲಾ ಕುಲಕರ್ಣಿ ಅವರ ಭಾವಚಿತ್ರ ಇರುವ ಬ್ಯಾನರ್‌ನಲ್ಲಿ ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ಶುಭಾಶಯ ಕೋರಲಾಗಿದೆ
ಅದ್ಧೂರಿಯಾಗಿ ನಡೆದ ಸಿದ್ಧಾರೂಢರ ಜನ್ಮದಿನೋತ್ಸವ
ಸಂಜೆಯ ವೇಳೆಗೆ ಶ್ರೀಮಠಕ್ಕೆ ಪಲ್ಲಕ್ಕಿಮರಳಿದ ಸಂದರ್ಭದಲ್ಲಿ ಮಹಿಳೆಯರು ಕುಂಭದೊಂದಿಗೆ ಅದ್ಧೂರಿಯಾಗಿ ಬರಮಾಡಿಕೊಂಡರು.
ಪಕ್ಷಕ್ಕಾಗಿ ಮಹನೀಯರಿಂದ ಜೀವನ ಸಮರ್ಪಣೆ
ಸುಮಾರು 15 ಕೋಟಿ ಸದಸ್ಯರನ್ನು ಒಳಗೊಂಡ ಬಿಜೆಪಿ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ
ಧಾರವಾಡದಲ್ಲಿ ಸಂಭ್ರಮದ ಶ್ರೀ ರಾಮನವಮಿ‌
ಪ್ರಭು ಶ್ರೀರಾಮನ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕು.
ಶ್ರೀರಾಮನ ಬಿಟ್ಟು ಭಾರತವಿಲ್ಲ, ಭಾರತ ಬಿಟ್ಟು ಶ್ರೀರಾಮನಿಲ್ಲ
ಶ್ರೀರಾಮ ಯಾವುದೇ ಜಾತಿಗೆ ಮೀಸಲಾಗಿಲ್ಲ. ದಲಿತರು, ಹಿಂದುಳಿದವರು, ಮೇಲ್ವರ್ಗದವರೆಲ್ಲರ ಮನೆ, ಮನದಲ್ಲಿ ಶ್ರೀರಾಮ ನೆಲೆಸಿದ್ದಾನೆ
ಗಾಳಿದುರ್ಗಮ್ಮ ಜಾತ್ರೆ ಮಹೋತ್ಸವ ಸಂಪನ್ನ
ಆಧುನಿಕ ಯುಗದಲ್ಲಿ ಬರೀ ಕೆಟ್ಟದ್ದನ್ನು ಕೇಳುವ ಸಮಯದಲ್ಲಿ ಒಳ್ಳೆಯ ಕಾರ್ಯಗಳತ್ತ ಮನಸ್ಸು ಓಡುತ್ತಿರಬೇಕು. ಅಂದಾಗ ಇಡೀ ಸಮಾಜ ಸಮೃದ್ಧವಾಗಿರುತ್ತದೆ
ಕೂಡಲ ಸಂಗಮ ಶ್ರೀ ವಿರುದ್ಧ ತಿರುಗಿ ಬಿದ್ದ ಪಂಚಮಸಾಲಿ ಸಮಾಜ
ಹುಬ್ಬಳ್ಳಿ -ಧಾರವಾಡ, ಗದಗ, ಕೊಪ್ಪಳ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳ ಪಂಚಮಸಾಲಿ ಸಮಾಜದ ಮುಖಂಡರು ಭಾಗಿಯಾಗಿದ್ದರು. ನಮ್ಮ ಸಮಾಜ ಯಾವುದೇ ವ್ಯಕ್ತಿ ಕೇಂದ್ರೀತವಾಗಬಾರದು ಎಂದು ಮುಖಂಡರು ಹೇಳಿದರು
ಯುವಕರು ಭವಿಷ್ಯದ ಸಾಂಸ್ಕೃತಿಕ ಪರಂಪರೆಯ ಪಾಲಕರು
ಯುವಕರು ಭಾರತದ ಭವಿಷ್ಯದ ಬೆನ್ನೆಲುಬು. ಭವ್ಯ ಭಾರತದ ದೃಷ್ಟಿಕೋನ ಸಾಕಾರಗೊಳಿಸಲು ರಾಷ್ಟ್ರ ನಿರ್ಮಾಣದ ಪ್ರಯತ್ನಗಳಲ್ಲಿ ಅವರ ಸಕ್ರೀಯ ಪಾಲ್ಗೊಳ್ಳುವಿಕೆ ಮತ್ತು ಭಾಗವಹಿಸುವಿಕೆ ಅತ್ಯಗತ್ಯ
ರಾಷ್ಟ್ರ ಕಂಡ ಧೀಮಂತ ನಾಯಕ ಬಾಬು ಜಗಜೀವನ ರಾಂ
ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಧ್ವನಿ ಎತ್ತಿದ ಅವರು, ರಾಜಕಾರಣ ಸೇರಿದಂತೆ ಸಮಾಜದಲ್ಲಿ ಅಪಾರ ಜನ ಬಲಗಳಿಸಿದ್ದರು
ಬಡತನದಲ್ಲಿ ಹುಟ್ಟಿ ಅರಳಿದ ಮಲ್ಲಿಗೆ ಹೂ ವಸ್ತ್ರಮಠ
ನಿವೃತ್ತಿ ನಂತರ ತನ್ನ ಅನುಭವದ ಆಧಾರದಲ್ಲಿ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಜೀವನದಲ್ಲಿ ಸಾರ್ಥಕತೆ, ಸಮಾಧಾನ ಸಿಗುತ್ತದೆ
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 532
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved