• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದ ಮೌಲ್ಯ ತಿಳಿಸುವಲ್ಲಿ ನಾಟಕ: ಅಪರ ಜಿಲ್ಲಾಧಿಕಾರಿ ಗೀತಾ
ದಿನನಿತ್ಯದ ಜಂಜಾಟದಲ್ಲಿ ಕಳೆದು ಹೋಗುತ್ತಿರುವ ಜನರಿಗೆ ವಿನೂತನ, ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಮನರಂಜನೆ ನೀಡುತ್ತಿದೆ. ನಾಟಕಗಳು ಮನರಂಜನೆಯೊಂದಿಗೆ ಆದಾಯದ ಮೂಲವು ಆಗಿದೆ. ಸಕ್ರಿಯವಾಗಿ ಜೀವನ ನಡೆಸಲು ನಾಟಕಗಳು ಪ್ರೇರಣೆಯಾಗಿವೆ.
ಕವಿವಿ ಬೆಳವಣಿಗೆಗೆ ಕಾರಣರಾದ ಡಾ. ಡಿ.ಸಿ ಪಾವಟೆ: ಪ್ರೊ. ಮಾರ್ಟಿನ್ ಬರ್ಟನ್
ಕವಿವಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡಿದೆ. ಪ್ರಸ್ತುತ ಡಾ. ಡಿ.ಸಿ. ಪಾವಟೆ ಫೌಂಡೇಶನ್ ವತಿಯಿಂದ ಆಯ್ಕೆಗೊಂಡ ಸಂಶೋಧಕರಿಗೆ ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವಿಶೇಷ ವಿಷಯದ ಕುರಿತು ಅಧ್ಯಯನ ನಡೆಸಲಿದ್ದಾರೆ
ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಗುತ್ತಿಗೆದಾರ ಸಚಿನ ಅತ್ಯಹತ್ಯೆ ಆರೋಪ ಕೇಳಿ ಬಂದರೂ ಮುಖ್ಯಮಂತ್ರಿ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಜನರ ಮೇಲೆ ಹೊರೆಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಕಮರಿತು ಸೈನಿಕನಾಗುವ ಕನಸು!
ಚಿಕ್ಕಂದಿನಿಂದಲೂ ಸಂಜಯನಿಗೆ ಸೈನ್ಯ ಸೇರುವ ಕನಸಿತ್ತು. ಈ ಕುರಿತು ತಮ್ಮ ತಂದೆ-ತಾಯಿ, ದೊಡ್ಡಪ್ಪ ರಾಜಶೇಖರ ಅವರ ಬಳಿಯೂ ಹೇಳಿಕೊಂಡಿದ್ದ. ಕುಟುಂಬಸ್ಥರೂ ಸಹ ಇವನ ಆಸೆಗೆ ಬೆನ್ನುಲುಬಾಗಿ ನಿಂತಿದ್ದರು. ಮಗನ ಆಸೆ ಕಂಡು ತಂದೆ ಹಾಗೂ ದೊಡ್ಡಪ್ಪ ಇಬ್ಬರೂ ಸೇರಿ ಕಳೆದ 6 ತಿಂಗಳಿನಿಂದ ಸೂಕ್ತ ತರಬೇತಿ ನೀಡುತ್ತಿದ್ದರು.
ಬಿಜೆಪಿಯವರು ಬಟ್ಟೆ ಹರಿದುಕೊಂಡರೂ ಪ್ರಿಯಾಂಕ್ ರಾಜೀನಾಮೆ ನೀಡಲ್ಲ
ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಮಾತಾಡಿದ್ದಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಕೆಲವರಿಗೆ ಅವರ ಏಳ್ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಅವರ ಶಕ್ತಿ ಕುಂದಿಸುವ ಕಾರ್ಯ ಮಾಡುತ್ತಿದ್ದಾರೆ.
ಇದ್ದೊಬ್ಬ ಮಗನೂ ಹೋದ, ಯಾರಿಗಾಗಿ ಬದುಕಲಿ! ಮೃತಪಟ್ಟ ಅಯ್ಯಪ್ಪ ಮಾಲಾಧಾರಿ ತಾಯಿಯ ಮಾತು
ರಾಜುವಿನ ತಾಯಿ ಮಲ್ಲಮ್ಮ ಅವರನ್ನು ಶಿರಸಿಯ ಕೃಷ್ಣ ಮುಗೇರ ಎಂಬುವರಿಗೆ ವಿವಾಹ ಮಾಡಿಕೊಡಲಾಗಿತ್ತು. ಇವರಿಗೆ ರವಿ ಮತ್ತು ರಾಜು ಎಂಬ ಇಬ್ಬರು ಮಕ್ಕಳಿದ್ದರು. ಕೃಷ್ಣ ಅವರು ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು.
ಜನರಿಗೆ ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ ಮೋಸ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ
ಆಸ್ತಿ ನೋಂದಣಿ ದರ, ಮದ್ಯದ ದರ ಹೆಚ್ಚಳ ಮಾಡಿರುವ ಜತೆಗೆ ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳಿಂದ ಹಿಮಾಚಲ ಪ್ರದೇಶದಲ್ಲಿ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಅಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲು ಹೊರಟಿದ್ದಾರೆ.
ಆಡಳಿತದ ಮೇಲೆ ಹಿಡಿತ ಕಳೆದುಕೊಂಡ ಸಿಎಂ: ಜಗದೀಶ ಶೆಟ್ಟರ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅವರ ಸಂಪುಟದ ಸಚಿವರು ಹಾಗೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಮನಸ್ಥಿತಿಯನ್ನು ಮುಖ್ಯಮಂತ್ರಿಗಳು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ.
ಹೆಣ್ಣುಮಕ್ಕಳ ಅಕ್ಷರ ಕ್ರಾಂತಿ ಮೂಡಿಸಿದ ಸಾವಿತ್ರಾಬಾಯಿ ಫುಲೆ
ಮಹಿಳೆಯನ್ನು ಮನುಷ್ಯಳೆಂದೆ ಪರಿಗಣಿಸದ ಸಮಾಜದಲ್ಲಿ, ಒಬ್ಬ ಮಹಿಳೆಯಾಗಿ ಓದು-ಬರಹ ಕಲಿತು, ಅದನ್ನೇ ಜ್ವಾಲೆಯಾಗಿ ಹಿಡಿದುಕೊಂಡು ಮುನ್ನಡೆದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ.
ಕನ್ನಡ ಅಂಕಿಗಳ ವಿಶೇಷ ದಿನದರ್ಶಿಕೆ
ಪ್ರತಿ ತಿಂಗಳು ಕನ್ನಡದ ಅಂಕಿಗಳನ್ನೇ ಬಳಸಿ ಸಿದ್ಧ ಮಾಡಿರುವ ದಿನದರ್ಶಿಕೆ. ಕಳೆದ ಮೂರು ವರ್ಷಗಳಲ್ಲಿ ಆಗಿರುವ ಪ್ರಮುಖ ಕಾರ್ಯಕ್ರಮಗಳ ಮಾಹಿತಿಯು ಭಾವಚಿತ್ರ ಸಮೇತ ಅಂದವಾಗಿ ಮುದ್ರಿಸಲಾಗಿದೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 459
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved