• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚ ಗ್ಯಾರಂಟಿ ಜನರಿಗೆ ತಲುಪಿಸಿ: ಶಿವಾನಂದ ಭೂಮಣ್ಣವರ
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು. ಅನ್ನಭಾಗ್ಯ ಯೋಜನೆಯಡಿ ಜನರಿಗೆ ಸಮಪರ್ಕವಾಗಿ ಪಡಿತರ ವಿತರಿಸುವ ಹೊಣೆ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ.
ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್‌ ಯಶಸ್ವಿಗೊಳಿಸಿ
ಧಾರವಾಡ ತಾಲೂಕಿನ ದಡ್ಡಿಕಮಲಾಪುರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯುವ ಜಾಂಬೋರೇಟ್‌ಗೆ ಆಗಮಿಸುವ 8 ಜಿಲ್ಲೆಗಳ 1000 ಮಕ್ಕಳಿಗೆ ಹಾಗೂ 200 ಸಿಬ್ಬಂದಿಗೆ ಮೂಲಭೂತ ಸೌಲಭ್ಯ ಒದಗಿಸಿ ವ್ಯವಸ್ಥಿತವಾಗಿ ಕಾರ್ಯಕ್ರಮ ನಿರ್ವಹಣೆ ಮಾಡಿ ಯಶಸ್ವಿಗೊಳಿಸಬೇಕು.
ಚಿನ್ನದ ಪದಕ ಗೆದ್ದ ಅಶೋಕನಿಗೆ ಅದ್ಧೂರಿ ಸ್ವಾಗತ
ತಮಿಳುನಾಡಿನಲ್ಲಿ ನಡೆದ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಷಿಪ್‌ನ ಹಿರಿಯರ (87ಕೆಜಿ) ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಧಾರವಾಡ ತಾಲೂಕಿನ ಯಾದವಾಡದ ಅಶೋಕ ಮಾಕಣ್ಣವರ ಅವರಿಗೆ ಅದ್ಧೂರಿ ಸ್ವಾಗತ ಕೋರಿ ಪೌರಸನ್ಮಾನ ಮಾಡಲಾಯಿತು.
ಗ್ಯಾಸ್‌ ಸೋರಿಕೆಯಿಂದ ಉಂಟಾದ ಅಗ್ನಿ ಅವಘಡ : ಪುತ್ರನಿಗೆ ತಿಳಿದಿಲ್ಲ ಅಪ್ಪನ ಸಾವು !
ಕಳೆದ ಆರು ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ವ್ರತ ಮಾಡುತ್ತಿದ್ದ ಪ್ರಕಾಶ, ಈ ಸಲ 11 ವರ್ಷದ ಪುತ್ರ ವಿನಾಯಕ ಕೂಡ ಮಾಲೆ ಧರಿಸಿದ್ದ.
ಬೇಡಿಕೆ ಈಡೇರಿಕೆಗಾಗಿ ಪೌರಕಾರ್ಮಿಕರಿಂದ ಉರುಳು ಸೇವೆ
ಪಾಲಿಕೆ ಆಯುಕ್ತರು ಸರ್ಕಾರದ ಆದೇಶದಂತೆ 127 ಪೌರಕಾರ್ಮಿಕರಿಗೆ ನೇರ ನೇಮಕಾತಿ ಆದೇಶ ಪತ್ರ ನೀಡಬೇಕು. ಕಾನೂನು ಬಾಹಿರ ಗುತ್ತಿಗೆ ಪದ್ಧತಿ ರದ್ದುಪಡಿಸಿ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.
ಧರ್ಮಾಚರಣೆಯಿಂದ ಮನಸ್ಸಿಗೆ ನೆಮ್ಮದಿ: ಶಂಕರಯ್ಯ ದೇಗಾವಿಮಠ
ಎಳ್ಳು ಅಮವಾಸ್ಯೆಯೆಂದು ರೈತ ಬೆಳೆದ ಎಳ್ಳಿನಿಂದ ಎಣ್ಣೆ ತೆಗೆದು ದೇವರಿಗೆ ದೀಪ ಹಚ್ಚುವುದು ವಾಡಿಕೆ. ಆಯಾ ಕಾಲಮಾನಕ್ಕೆ ತಕ್ಕಂತೆ ನಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ತರಲು ನಮ್ಮ ಆಚರಣೆಗಳು ಸಹಕಾರಿಯಾಗಿವೆ.
ಸಿದ್ದೇಶ್ವರ ಶ್ರೀಗಳು ಸರಳತೆಯ ಸಾಕಾರ ಮೂರ್ತಿಗಳು
ಸಿದ್ದೇಶ್ವರ ಶ್ರೀಗಳು ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು. ಅವರ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವವಾಗಿದೆ.
ಕೃಷಿ ವಿವಿಯಲ್ಲಿ ರಾತ್ರೋರಾತ್ರಿ ಅಯ್ಯಪ್ಪಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
ಕೃಷಿ ವಿವಿಯ ಆವರಣದಲ್ಲಿರುವ ಮಾವಿನ ತೋಟದ ಒಂದು ಮೂಲೆಯಲ್ಲಿ ಅಪರಿಚಿತರು ಮಂಗಳವಾರ ರಾತ್ರಿ ಅಯ್ಯಪ್ಪಸ್ವಾಮಿ ಮತ್ತು ನಾಗದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.‌ ಇದು ಬುಧವಾರ ಬೆಳಕಿಗೆ ಬಂದಿದೆ.
ಎಂಟು ಅಯ್ಯಪ್ಪ ಸ್ವಾಮಿಗಳ ಸಾವಿಗೆ ಕಾರಣವಾದ ಕಟ್ಟಡ ತೆರವಿಗೆ ಪರಿಶೀಲನೆ
ಸಿಲಿಂಡರ್‌ ಸೋರಿಕೆಯಿಂದಾಗಿ ನಡೆದ ಅಗ್ನಿ ಅವಘಡದಲ್ಲಿ 8 ಜನ ಅಯ್ಯಪ್ಪ ಮಾಲಾಧಾರಿಗಳ ಸಾವಿಗೆ ಕಾರಣವಾಗಿರುವ ಕಟ್ಟಡವನ್ನು ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಪರಿಶೀಲಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಲು ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 459
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved