• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಏ. 27ರಂದು ಮುಖ್ಯಮಂತ್ರಿಗಳಿಂದ 42345 ಮನೆಗಳ ಹಸ್ತಾಂತರ
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ನಿರ್ಮಾಣವಾಗುತ್ತಿರುವ 1.80 ಲಕ್ಷ ಮನೆಗಳ ಪೈಕಿ ಮೊದಲ ಹಂತದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ನಾಗೇಶ್ವರ ನಾಗೇನಹಳ್ಳಿಯಲ್ಲಿ ಕಳೆದ ವರ್ಷ 36789 ಮನೆಗಳನ್ನು ಫಲಾನುಭವಿಗಳಿಗೆ ಈಗಾಗಲೇ ಹಸ್ತಾಂತರ ಮಾಡಲಾಗಿದೆ
ರೈಲ್ವೆ ಭದ್ರತೆಗೆ ಹೋಂಗಾರ್ಡ್‌ ಬಳಕೆಗೆ ನಿರ್ಧಾರ
ಬೆಂಗಳೂರು, ಹುಬ್ಬಳ್ಳಿ, ಮೈಸೂರು ಹೀಗೆ ಮೂರು ವಿಭಾಗಗಳನ್ನು ಒಳಗೊಂಡಿರುವ ದೊಡ್ಡ ವಲಯ ನೈಋತ್ಯ ರೈಲ್ವೆಯದ್ದು. ಪ್ರತಿನಿತ್ಯ ನೂರಾರು ರೈಲು ಸಂಚರಿಸುತ್ತವೆ
ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಾರಾ ಅಲಿಖಾನ್‌
ಸಾರಾ ಅಲಿಖಾನ್‌ ಹಾಕಿರುವ ಸ್ಟೋರಿಯ ಸ್ಕ್ರೀನ್‌ಶಾಟ್‌ನ್ನು ಶಾಸಕ ಮಹೇಶ ಟೆಂಗಿನಕಾಯಿ ಫೇಸ್‌ಬುಕ್‌ ಹಾಗೂ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ರೈತರ ತೀವ್ರ ವಿರೋಧದ ಮಧ್ಯೆಯೂ ಮೃಣಾಲ ಸಕ್ಕರೆ ಕಾರ್ಖಾನೆಗೆ ಪೂಜೆ

ಸಮೀಪದ ಯಾದವಾಡ ಹಾಗೂ ಇತರೆ ಗ್ರಾಮಸ್ಥರ, ರೈತರ ತೀವ್ರ ವಿರೋಧದ ಮಧ್ಯೆಯೂ ಗುರುವಾರ ಯಾದವಾಡ, ಪುಡಕಲಕಟ್ಟಿ, ಕರಡಿಗುಡ್ಡ ಗ್ರಾಮಗಳ ಮಧ್ಯೆ ಸ್ಥಾಪನೆಗೊಳ್ಳುತ್ತಿರುವ ಮೃಣಾಲ್ ಸಕ್ಕರೆ ಕಾರ್ಖಾನೆ ಕಟ್ಟಡದ ಕಾಲಂ ಪೂಜೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನೆರವೇರಿಸಿದರು.

ಮಾನವೀಯತೆ ಮೌಲ್ಯಗಳ ಪುನರುತ್ಥಾನದ ಅಗತ್ಯ
ಸಾಮಾಜಿಕ ಪ್ರಜ್ಞೆ ಬೆಳೆಸುವಲ್ಲಿ ನಮ್ಮ ನೈತಿಕ ಶಿಕ್ಷಣ ಸೋಲುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಕಾನೂನು ಮಾಡಿದರೂ ನಿಂತಿಲ್ಲ. ಇದುವೇ ಲಿಂಗಾನುಪಾತ ಮತ್ತು ಮದುವೆಗೆ ಹೆಣ್ಣು ಸಿಗದಿರುವುದೇ ಕಾರಣ.
ಸಿರಾಜ್‌ನನ್ನು ಪೊಲೀಸರು ಎನ್‌ಕೌಂಟರ್‌ ಮಾಡಲಿ
ನೇಹಾ ಹಿರೇಮಠ ಹತ್ಯೆಯಾಗಿ ಇನ್ನೂ ಒಂದು ವರ್ಷ ಕಳೆದಿಲ್ಲ. ಈಗ ಮತ್ತೆ ಅಂತಹ ಘಟನೆಗಳು ಮರುಕಳಿಸುತ್ತಿರುವುದು ಆಘಾತಕಾರಿ ಬೆಳವಣಿಗೆ
ಶರಣರು ದಿವ್ಯ ಪ್ರಭೆಯಲ್ಲಿ ಅರಳಿದ ಕುಸುಮಗಳು
ಜಾತಿ, ಲಿಂಗ, ವರ್ಗ, ವರ್ಣಗಳ ಬೇಧಭಾವ ಮಾಡುತ್ತಿದ್ದ ಮೇಲ್ವರ್ಗದ ಜನರ ದಬ್ಬಾಳಿಕೆ, ಶೋಷಣೆ, ಅಸಮಾನತೆ, ಅಸ್ಪೃಶ್ಯತೆ, ಮೌಢ್ಯದ ವಿರುದ್ಧ ತಲೆ ಎತ್ತಿ ನಿಲ್ಲುವಂತೆ ಮಾಡಿದ ವಚನ ಧರ್ಮ ಸರ್ವಕಾಲಕ್ಕೂ ಶ್ರೇಷ್ಠ
ತುಂತುರು ಮಳೆ: ರಭಸದ ಗಾಳಿಗೆ ಹಾರಿದ ಚಾವಣಿ
ಹಾಳಕುಸುಗಲ್ ಗ್ರಾಮದಲ್ಲಿ ನಿರ್ಮಾಣ ಹಂತದ ಚಾವಣಿ ಗಾಳಿಗೆ ಹಾರಿದ ಪರಿಣಾಮ ಪಕ್ಕದ ಫಕ್ರುಸಾಬ್‌ ಇಂಚಲ ಎಂಬುವರ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯ ಹೆಂಚಿನ ಚಾವಣಿ ಕುಸಿದು ಬಿದ್ದಿದೆ
ಸಿದ್ದಪ್ಪಜ್ಜನ ತತ್ವ ಬದುಕಿನಲ್ಲಿ ಅಳವಡಿಸಿಕೊಳ್ಳಿ
ಗ್ರಾಮೀಣ ಪ್ರದೇಶಗಳಲ್ಲಿ ಕುಸ್ತಿಪಂದ್ಯಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಉಣಕಲ್ಲ ಸಿದ್ದಪ್ಪಜ್ಜನ ಜಾತ್ರಾಮಹೋತ್ಸವ ಅಂಗವಾಗಿ ಕುಸ್ತಿ ಪಂದ್ಯ ಏರ್ಪಡಿಸುವ ಮೂಲಕ ಯುವಕರಿಗೆ ಕುಸ್ತಿ ಪಂದ್ಯದ ಕುರಿತು ತಿಳಿವಳಿಕೆ ಮೂಡಿಸುವ ಕಾರ್ಯ ಕೈಗೊಂಡಿರುವುದು ಸ್ವಾಗತಾರ್ಹ
ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೆಜ್‌ ಖಾತೆ ಮಾಡಿಸಿ
ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಸಂಬಳ ಪ್ಯಾಕೇಜ್ ಖಾತೆ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲ ನೌಕರರಿಗೆ ಇದರ ಪ್ರಯೋಜನ ಲಭ್ಯವಾಗಬೇಕು
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved