• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಯ ಕೊಡುಗೆ!
ಜಿಲ್ಲಾ ಕೇಂದ್ರವಾದರೂ ನಿರೀಕ್ಷಿತ ಅಭಿವೃದ್ಧಿ ಹೊಂದದ ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾನಮಾನ ನೀಡಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆದಿತ್ತು. ಆದರೆ, ಕಳೆದ ಮೂರು ವರ್ಷಗಳಿಂದ ಈ ಹೋರಾಟ ಗಂಭೀರತೆ ಪಡೆದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುರುವಾರ ಸಚಿವ ಸಂಪುಟದಲ್ಲಿ ಧಾರವಾಡ ಜನತೆಯ ಮಹತ್ತರ ಬೇಡಿಕೆಗೆ ಅಸ್ತು ಎಂದಿದೆ.
ಅಂಬೇಡ್ಕರ್‌ ಭಾರತದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿ: ಜಕ್ಕಪ್ಪನವರ
ಜಗತ್ತಿನ ಎಲ್ಲಿಯೇ ಇದ್ದರೂ ಡಾ. ಬಿ.ಆರ್ ಅಂಬೇಡ್ಕರ್ ಅವರು ಭೀಮಾ ಕೋರೆಗಾಂವ ಯೋಧರಿಗೆ ಗೌರವಾರ್ಪಣೆ ಮಾಡುತ್ತಿದ್ದರು. ಅವರು ಹೋರಾಟ ಮೂಲಕ ಸಮಾಜಕ್ಕೆ ಹಕ್ಕು ಕೊಡಿಸಿದ್ದಾರೆ. ಅಂತಹ ಛಲ ಹಾಗೂ ಬಲ ನಮಗೆಲ್ಲರಿಗೂ ಬರಬೇಕು.
ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡಕ್ಕೊಂದು ನಗರಪಾಲಿಕೆ, ಹುಬ್ಬಳ್ಳಿ ನಗರಕ್ಕೊಂದು ಪಾಲಿಕೆ?

ಬಹುದಿನಗಳ ಬೇಡಿಕೆಯಾಗಿದ್ದ ಹುಬ್ಬಳ್ಳಿ ಮತ್ತು ಧಾರವಾಡ ಮಹಾ ನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸುವ ಕುರಿತು ಗುರು ವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.

ಸಂವಿಧಾನದ ಶತಮಾನೋತ್ಸವ ವೇಳೆ ಮೀಸಲಾತಿ ಸೌಲಭ್ಯ ಕ್ಷೀಣ: ಡಾ. ವಿಶ್ವನಾಥ್ ಎಂ.
ಧಾರವಾಡದಲ್ಲಿ ಕರ್ನಾಟಕ ರಾಜ್ಯ ಮಾದಿಗ ಮಹಾಸಭೆಯಿಂದ ಆದ್ಯ ವಚನಕಾರ ಮಾದಾರ ಚೆನ್ನಯ್ಯ ಜಯಂತ್ಯುತ್ಸವ ನಡೆಯಿತು.
ಹೆಬ್ಬಾಳಕರ್‌ ದೂರು ಕೊಟ್ಟರೆ ಮಾತ್ರ ಪರಿಶೀಲಿಸಿ ಕ್ರಮ: ಬಸವರಾಜ ಹೊರಟ್ಟಿ ಸ್ಪಷ್ಟನೆ
ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಮತ್ತೊಮ್ಮೆ ತಮಗೆ ದೂರು ಕೊಡದೇ ನಾವೇನೂ ಮಾಡುವುದಕ್ಕೆ ಬರುವುದಿಲ್ಲ. ಅವರು ದೂರು ಕೊಟ್ಟರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿರುವ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಈಗಲೂ ಮಾತುಕತೆ ಮಾಡಿ ಪ್ರಕರಣ ಇತ್ಯರ್ಥ ಪಡಿಸಲು ಸಿದ್ಧ ಎಂದು ತಿಳಿಸಿದರು.
ವರ್ಷದ ಮೊದಲ ದಿನ ಸಿದ್ಧಾರೂಢರ ಮಠದಲ್ಲಿ ಭಕ್ತ ಸಾಗರ
ಇಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಬೆಳಗ್ಗೆಯಿಂದ ಸಂಜೆ ವರೆಗೂ 20 ಸಾವಿರಕ್ಕೂ ಅಧಿಕ ಭಕ್ತರು ಉಭಯ ಶ್ರೀಗಳು ದರ್ಶನ ಪಡೆದರು.
ರಾಷ್ಟ್ರಮಟ್ಟದ ಶೂಟಿಂಗ್‌: ರಾಕೇಶ್, ಜ್ಯೋತಿಗೆ ಬೆಳ್ಳಿ, ಸಚಿನ್‌ಗೆ ಕಂಚು
ದೆಹಲಿಯ ಡಾ. ಕರುಣಿಸಿಂಗ್‌ ಶೂಟಿಂಗ್‌ ರೇಜ್‌ನಲ್ಲಿ ಹಾಗೂ ಮಧ್ಯ ಪ್ರದೇಶದ ಭೋಪಾಲನಲ್ಲಿ ರೈಫಲ್‌ ವಿಭಾಗ 67ನೇ ನ್ಯಾಷನಲ್ ಶೂಟಿಂಗ್ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಶೂಟಿಂಗ್‌ ಅಕಾಡೆಮಿಯ ಶೂಟರ್ಸ್‌ ಉತ್ತಮ ಪ್ರದರ್ಶನ ತೋರಿದ್ದಾರೆ.
ಚಾಕು ಇರಿತ, ಗಾಯಗೊಂಡ ವ್ಯಕ್ತಿ ಸಾವು: ಮತ್ತೆ ಆರು ಜನರ ಬಂಧನ
ಚಾಕು ಇರಿತ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೇ ಆರು ಜನರನ್ನು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ ಏಳಕ್ಕೇರಿದೆ.
ಭಾರತೀಯ ಪರಂಪರೆಯ ಹಿರಿಮೆ ಹೆಚ್ಚಿಸಿದ ಶಾಸ್ತ್ರೀಯ ನೃತ್ಯ ಕಲೆ: ಈರೇಶ ಅಂಚಟಗೇರಿ
ಧಾರವಾಡ ನಗರದ ಸೃಜನಾ ರಂಗಮಂದಿರದಲ್ಲಿ ಭರತ ನೃತ್ಯ ಅಕಾಡೆಮಿ ಹಾಗೂ ಶ್ರೀಕುಮಾರೇಶ್ವರ ಕಲ್ಚರಲ್ ಸೊಸೈಟಿ ಆಶ್ರಯದಲ್ಲಿ ಪರಿಮಳಾ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು.
ಪೌರಕಾರ್ಮಿಕರಿಂದ ಪಂಜಿನ ಮೆರವಣಿಗೆ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ 23ನೆಯ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಬುಧವಾರ ಬೃಹತ್‌ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved