ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಖ್ಯಾಶಾಸ್ತ್ರದ ತಂತ್ರ ಅರ್ಥಮಾಡಿಕೊಳ್ಳಿ
ಭಾರತೀಯ ಆರ್ಥಿಕತೆ ಇತ್ತೀಚಿನ ವರ್ಷಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಅಭಿವೃದ್ಧಿಶೀಲ ರಾಷ್ಟ್ರಗಳ ಪೈಕಿ ಭಾರತ ತನ್ನ ವೇಗದ ಆರ್ಥಿಕ ಬೆಳವಣಿಗೆಯಿಂದ ವಿಶ್ವದ ಗಮನ ಸೆಳೆದಿದೆ
ಬಾಡಿಗೆ ಕಟ್ಟಡದಲ್ಲಿ ಸರ್ಕಾರಿ ಕಾಲೇಜು, ಕಚೇರಿಗಳು!
ನಗರ ನೀರು ನೈರ್ಮಲ್ಯ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಸಿಡಿಪಿಒ ಕಚೇರಿ, ಕಾರ್ಮಿಕ ಇಲಾಖೆ, ಐಟಿಐ ಕಾಲೇಜು, ಸಹಕಾರಿ ಸಂಘಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಬಾಡಿಗೆ ಕಟ್ಟಡದಲ್ಲಿದ್ದು.
ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲೂ ಮುಂಜಾಗ್ರತೆ
ರಾಜ್ಯ ಸರ್ಕಾರ ಉಸಿರಾಟದ ತೊಂದರೆ ಮತ್ತು ಸಾರಿ ಕೇಸ್ಗಳು ಬಂದರೆ ಕಡ್ಡಾಯವಾಗಿ ಆರ್ಟಿಪಿಸಿಆರ್ ತಪಾಸಣೆಗೆ ಮಾಡುವಂತೆ ಸೂಚನೆಯನ್ನು ಈಗಾಗಲೇ ನೀಡಿದ್ದು ಇದೆ.
ಕೊನೆಗೂ ಕಮರಿಪೇಟೆ ಪೊಲೀಸ್ ಠಾಣೆಗೆ ಸ್ಥಳಾಂತರ ಭಾಗ್ಯ
ಈ ಠಾಣೆಯನ್ನು ಸಂಪೂರ್ಣವಾಗಿ ಮುಖ್ಯ ನಾಲೆಯ ಮೇಲೆಯೇ ನಿರ್ಮಿಸಲಾಗಿದೆ. ನಾಲೆಯಲ್ಲಿ ಹೂಳು ತುಂಬಿದೆ. ಇದನ್ನು ತೆರವು ಮಾಡಲು ಠಾಣೆ ನೆಲಸಮಗೊಳಿಸಬೇಕಿದೆ.
ಪಟ್ಟಣ ವ್ಯಾಪಾರ ಸಮಿತಿಗೂ ಚುನಾವಣೆ ನಡೆಯುತ್ತಿಲ್ಲ!
ಪ್ರತಿ 5 ವರ್ಷಕ್ಕೊಮ್ಮೆ ಈ ಸಮಿತಿಗೆ ಚುನಾವಣೆ ನಡೆಸಬೇಕು. ಬರೋಬ್ಬರಿ 25 ಜನ ಸದಸ್ಯರಿರುತ್ತಾರೆ. 25ರಲ್ಲಿ 10 ಜನರನ್ನು ಮತದಾರರೇ ಚುನಾವಣೆ ಮೂಲಕ ಆಯ್ಕೆ ಮಾಡಿದರೆ, ಐವರನ್ನು ಸರ್ಕಾರ ನಾಮನಿರ್ದೇಶನ ಮಾಡುತ್ತದೆ.
ಅಕ್ರಮವಾಗಿ ಪಡೆದಿದ್ದ ₹6.5 ಲಕ್ಷ ಎಚ್ಆರ್ಎ ಭರಿಸಲು ಬಿಇಒ ನಿರ್ಧಾರ
ವರದಿಗೆ ಸ್ಪಂದಿಸಿದ ಧಾರವಾಡ ಡಿಡಿಪಿಐ ಎಸ್.ಎ. ಕೆಳದಿಮಠ ಕಾರಣ ಕೇಳಿ ಬಿಇಒಗೆ ನೋಟಿಸ್ ನೀಡಿದ್ದರು.
ಆಮೆಗತಿಯಲ್ಲಿ ಬೈಪಾಸ್ ರಸ್ತೆ ಕಾಮಗಾರಿ!
ಇತ್ತೀಚೆಗೆ ಸುರಿದ ಪೂರ್ವ ಮುಂಗಾರು ಮಳೆಗೆ ತಗ್ಗು ರಸ್ತೆಯಲ್ಲಿ ನೀರು ನಿಂತು ಅವಾಂತರಗಳು ಸೃಷ್ಟಿಯಾಗುತ್ತಿವೆ. ಕಳೆದ ವಾರದ ಮಳೆಗೆ ಗಬ್ಬೂರ ಬೈಪಾಸ್ ರಸ್ತೆಯಲ್ಲಿ ಟಿಟಿ ವಾಹನವೊಂದು ಸಂಪೂರ್ಣ ಮುಳುಗಿದ ಘಟನೆ ನೆನಪಿದೆ
ರೈತರು, ತಂತ್ರಜ್ಞರ ನಡುವೆ ಸಂವಾದ ಹೆಚ್ಚಾಗಲಿ
ರೈತ ಸಮುದಾಯದ ಆರ್ಥಿಕ ಸ್ಥಿತಿ ಸುಧಾರಿಸಲು ಇದು ಸಹಾಯ ಮಾಡುತ್ತದೆ ಮತ್ತು ರಾಷ್ಟ್ರದ ಜಿಡಿಪಿಯ ಮೇಲೆ ನೇರ ಪರಿಣಾಮ ಬೀರುತ್ತದೆ
ಗೋರುಚಗೆ ಮೂಜಗಂ ಸಾಹಿತ್ಯ ಪ್ರಶಸ್ತಿ
ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಗುರುತಿಸಿ ಮೂರುಸಾವಿರ ಮಠದಿಂದ ನೀಡಲಾಗುವ ಡಾ.ಮೂ.ಜ.ಗಂ ಸಾಹಿತ್ಯ ಪ್ರಶಸ್ತಿ
ಎಸ್ಸೆಸ್ಸೆಲ್ಸಿ- ಕಳಪೆ ಸಾಧನೆ ತೋರಿದ ಶಾಲೆಗಳಿಗೆ ನೋಟಿಸ್
ಶಿಕ್ಷಕ ವೃತ್ತಿ ಉಳಿದ ವೃತ್ತಿಗಳಿಗಿಂತ ಶ್ರೇಷ್ಠ. ಎಲ್ಲ ಸೌಲಭ್ಯಗಳಿದ್ದರೂ ಜಿಲ್ಲೆಯ ಆರು ಶಾಲೆಗಳು ಕಳೆದ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಮಾಡಿವೆ
< previous
1
...
103
104
105
106
107
108
109
110
111
...
573
next >
Top Stories
ಹ್ಯಾಂಡ್ಶೇಕ್ ಮಾಡದಿರುವುದೂ ಒಂದು ಅಸ್ತ್ರ! ಹ್ಯಾಂಡ್ಶೇಕ್ ಶುರುವಾಗಿದ್ದು ಹೇಗೆ? ಏಕೆ?
ಋತು ರಜೆ ಕೊಡದಿದ್ದರೆ ಕ್ರಮ : ಲಾಡ್
ಕೇರಳದಲ್ಲಿ ಮಲಯಾಳಂ ಕಡ್ಡಾಯ ; ಕನ್ನಡಕ್ಕೆ ಕಷ್ಟ
ಇಂದು ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ - ಮುಂದಿನ 3-4 ದಿನ ಹಲವೆಡೆ ಉತ್ತಮ ಮಳೆ
ಫುಡ್ ಸ್ಟೋರೀಸ್ : ಮುದುಕ ಮತ್ತು ಲೇಡಿ ಸಪ್ಲೈಯರ್