• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಂಚಿನ ಗ್ರಾಮಕ್ಕೆ ಅಕ್ರಮ ಮದ್ಯದ ಘಾಟಿನ ಸಂಕಷ್ಟ!
ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಮಹಿಳೆಯರು ಬೇಸತ್ತು ಹೋಗಿದ್ದು, ಮಂಗಳವಾರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ಹೋಗಿ ಅವರನ್ನು ತರಾಟೆಗೆ ತೆಗೆದುಕೊಂಡರು.
ಯತ್ನಾಳ ಉಚ್ಚಾಟನೆ ಖಂಡಿಸಿ ನವಲಗುಂದದಲ್ಲಿ ಪ್ರತಿಭಟನೆ
ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಚಾಟನೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಗ್ಲಾಸ್‌ ಹೌಸ್‌ನಲ್ಲಿ ಅನುರಣಿಸಿದ ಕವಾಲಿ ಹಾಡುಗಳು
ವಸಂತದ ಸೂರ್ಯ ಮಂಗಳವಾರ ಸಂಜೆ ತನ್ನ ದಿನದ ಪಯಣ ಮುಗಿಸಿ ಅಸ್ತಂಗತನಾಗುತ್ತಿದ್ದಂತೆ ನಗರದ ಹೃದಯ ಭಾಗದಲ್ಲಿರುವ ಇಂದಿರಾ ಗಾಜಿನ ಮನೆಯಲ್ಲಿ ಕವಾಲಿ ಹಾಡುಗಳ ಝೇಂಕಾರ ಶುರುವಾಗಿತ್ತು. ಇಡೀ ಉದ್ಯಾನವನ ಸಮ್ಮೋಹನಗೊಳಿಸುವ ಹಾಡುಗಳು ಮತ್ತೆ ಮತ್ತೆ ಕೇಳಿ ಬಂದವು.
ಶಾಸಕರಿಗೆ ವೇತನ ಹೆಚ್ಚಳದ ಸಿಹಿ, ಜನರಿಗೆ ಬೆಲೆ ಏರಿಕೆಯ ಕಹಿ
ಬೆಲೆ ಏರಿಕೆಯ ಸರ್ಕಾರದ ನೀತಿಯನ್ನು ಖಂಡಿಸಿ ಮಂಗಳವಾರ ನಗರದ ವಿವೇಕಾನಂದ ವೃತ್ತದಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ನಡೆಸಿತು.
ಹುಬ್ಬಳ್ಳಿ- ಅಂಕೋಲಾ: ರೈಲ್ವೆ ಮಂಡಳಿಗೆ ಡಿಪಿಆರ್‌ ಸಲ್ಲಿಕೆ
ಬಯಲುಸೀಮೆ ಹಾಗೂ ಕರಾವಳಿಯನ್ನು ಸಂಪರ್ಕಿಸುವ, ವಾಣಿಜ್ಯೀಕರಣಕ್ಕೆ ಉತ್ತೇಜನ ನೀಡುವ ಬಹು ವರ್ಷದ ಬೇಡಿಕೆಯ ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಕೊನೆಗೂ ಡಿಪಿಆರ್‌ ಸಿದ್ಧವಾಗಿದ್ದು, ರೈಲ್ವೆ ಮಂಡಳಿಗೆ ಸಲ್ಲಿಕೆಯಾಗಿದೆ.
ಫ್ಲೈಓವರ್‌ ಕಾಮಗಾರಿಗೆ ವೇಗ ನೀಡಿ: ಶೀಘ್ರವೇ ಸಿಎಂ ಬಳಿ ನಿಯೋಗ: ಎಸ್.ಪಿ. ಸಂಶಿಮಠ
ಫ್ಲೈಓವರ್ ಕಾಮಗಾರಿ ಚುರುಕುಗೊಳಿಸಿ ಬೇಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಎಸ್.ಪಿ. ಸಂಶಿಮಠ ಮನವಿ ಮಾಡಿದರು.
15 ಪೇಟೆಂಟ್‌ ಪಡೆದುಕೊಂಡ ಪಿ.ಸಿ. ಜಾಬಿನ್‌ ಕಾಲೇಜು: ಶಂಕರಣ್ಣ ಮುನವಳ್ಳಿ
ಡಾ. ಜಗದೀಶ ಅಂಗಡಿ ಅವರು ಅಮೆರಿಕದಿಂದ 4, ಜರ್ಮನಿಯಿಂದ 5 ಹಾಗೂ ಭಾರತದಿಂದ 1 ಪೇಟೆಂಟ್‌ ಪಡೆದಿದ್ದಾರೆ. ಡಾ. ಎನ್. ರಾಘವೇಂದ್ರ ಅವರು ಐದೂ ಪೇಟೆಂಟ್‌ಗಳನ್ನು ಭಾರತದಿಂದ ಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ವಕ್ಫ್‌ ತಿದ್ದುಪಡಿ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ: ಕೇಸ್‌
ಎಸ್‌ಡಿಪಿಐ ಕಾರ್ಯಕರ್ತ ಅಬ್ದುಲ್‌ ಗಫೂರ್‌ ಕುರಹಟ್ಟಿ ಎಂಬಾತ ಪ್ಯಾಲಿಸ್ತಾನಿ ಧ್ವಜ ಹಿಡಿದುಕೊಂಡು ತನ್ನ ಬೆಂಬಲಿಗರೊಂದಿಗೆ ಸೇರಿ ಪ್ರತಿಭಟನೆ ನಡೆಸಿದರು.
ಸಡಗರ ಸಂಭ್ರಮದಿಂದ ಹಿಂದೂ ಸಂಪ್ರದಾಯದ ಹೊಸ ವರ್ಷ ದಿನವಾದ ಯುಗಾದಿ ಹಬ್ಬ ಸಂಭ್ರಮದಿಂದ ಆಚರಣೆ

ಹಿಂದೂ ಸಂಪ್ರದಾಯದ ಹೊಸ ವರ್ಷದ ದಿನವಾದ ಯುಗಾದಿ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಭಾನುವಾರ ಸಂಜೆ ಸುರಿದ ಮಳೆಯು ಯುಗಾದಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿತ್ತು

ಸಡಗರ, ಸಂಭ್ರಮದಿಂದ ರಂಜಾನ್‌ ಆಚರಣೆ
ನಗರ ಹಾಗೂ ತಾಲೂಕಿನಾದ್ಯಂತ ಈದ್- ಉಲ್- ಫಿತ್ರ ಹಬ್ಬವನ್ನು (ರಂಜಾನ್‌) ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಮುಸ್ಲಿಂ ಬಾಂಧವರು ಒಂದು ತಿಂಗಳಿಂದ ಆಚರಿಸುತ್ತಿದ್ದ ರೋಜಾ(ಉಪವಾಸ) ಮುಕ್ತಾಯಗೊಳಿಸಿ ನಮಾಜ್ ಸಲ್ಲಿಸಿ ಸೋಮವಾರ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved