• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ನೇಹಾ, ಅಂಜಲಿ ಹತ್ಯೆ!
ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು ಕಾಲೇಜಿನಲ್ಲಿಯೇ ಏ.18ರಂದು ಹಾಡುಹಗಲೇ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಹಾಗೂ ಪ್ರಿಯತಮನಿಂದ ಮನೆಯಲ್ಲಿಯೇ ಮೇ 15ರಂದು ಹತ್ಯೆಯಾದ ಅಂಜಲಿ ಅಂಬಿಗೇರ ಘಟನೆಗಳು.
ಅನುದಾನ ಹಿಂದಿರುಗದಂತೆ ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
ನಿಗದಿಯಂತೆ ಕಾಲಮಿತಿಯಲ್ಲಿ ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಬೇಕು ಮತ್ತು ಯಾವುದೇ ರೀತಿಯಲ್ಲಿ ಅನುದಾನ ಲ್ಯಾಪ್ಸ್ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಅವಘಡ : ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಅವಘಡದಲ್ಲಿ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಲ್ಲಿ ಭಾನುವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ.
ಮಹದಾಯಿ ಈ ವರ್ಷವೂ ಶುರುವಾಗಲಿಲ್ಲ!
ಮಹದಾಯಿ, ಕಳಸಾ-ಬಂಡೂರಿ ವಿಷಯದಲ್ಲಿ ನ್ಯಾಯಾಧಿಕರಣದಿಂದ ತೀರ್ಪು ಬಂದು ಬರೋಬ್ಬರಿ 6 ವರ್ಷ ಆಗಿದೆ. ಆದರೆ, ಈ ವರೆಗೂ ಕಾಮಗಾರಿ ಮಾತ್ರ ಶುರುವಾಗುತ್ತಿಲ್ಲ. ನಮ್ಮ ಪಾಲಿನ ನೀರು ಬಳಕೆ ಮಾಡಲು ಆಗುತ್ತಿಲ್ಲ.
ಕ್ರೀಡಾಪಟುಗಳಿಗೆ ಹೊಸ ವರ್ಷ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮುಕ್ತ
ಧಾರವಾಡದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಸ್ಥಾಪಿಸುವ ಕನಸಿನೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂಕೀರ್ಣ ನಿರ್ಮಾಣಕ್ಕೆ 2018ರಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು. ಸ್ಥಳೀಯ ಕ್ರೀಡಾಪಟುಗಳು, ತರಬೇತುದಾರರೊಂದಿಗೆ ಸಮಾಲೋಚನೆ ನಡೆಸಿ ಆಯಾ ಕ್ರೀಡೆಗಳಿಗೆ ತಕ್ಕಂತೆ ಸಂಕೀರ್ಣದ ವಿನ್ಯಾಸ ರೂಪಿಸಲಾಗಿದೆ.
ಪರೀಕ್ಷೆ ವಿದ್ಯಾರ್ಥಿಗಳಿಗೆ ವಿಜಯದ ಮೆಟ್ಟಿಲು: ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ
ವಿದ್ಯಾರ್ಥಿಗಳು ಪರೀಕ್ಷೆಯನ್ನು ಲಘುವಾಗಿ ಪರಿಗಣಿಸಬಾರದು. ಅಧ್ಯಯನ ಮಾಡುವಾಗ ಪ್ರಾಮಾಣಿಕತೆ, ನಿರ್ದಿಷ್ಟ ಗುರಿ, ಸಮಯ ಪರಿಪಾಲನೆಯೊಂದಿಗೆ ಅಧ್ಯಯನ ಮಾಡಬೇಕು.
ಪೂರ್ವಜರ ಪ್ರತಿಫಲ ಕಾಸ್ಮಸ್‌ ಕ್ಲಬ್‌: ಶಾಸಕ ಅರವಿಂದ ಬೆಲ್ಲದ
ಯಾವುದೇ ಒಂದು ಸಂಸ್ಥೆ ಪ್ರಾರಂಭಿಸುವುದು ಮುಖ್ಯವಲ್ಲ. ಬದಲಿಗೆ ಅದನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವುದು ಮುಖ್ಯ. ಈ ನಿಟ್ಟಿನಲ್ಲಿ ಕಾಸ್ಮಸ್ ಕ್ಲಬ್ ಆಡಳಿತ ಮಂಡಳಿ ಆಯಾ ಕಾಲಕ್ಕೆ ತಕ್ಕಂತೆ ಅಗತ್ಯ ಸೌಲಭ್ಯ ಒದಗಿಸುತ್ತ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಧಾರವಾಡದಲ್ಲಿ ಕೆಪಿಎಸ್‌ಇ ಪರೀಕ್ಷೆ ಶಾಂತಿಯುತ
ಧಾರವಾಡ ಜಿಲ್ಲೆಯ ೨೯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.
ಮಾದಕ ವ್ಯಸನಿಗಳಿಗೆ ಪೊಲೀಸ್‌ ಕಮಿಷನರ್‌ ಕ್ಲಾಸ್‌
ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ಒಟ್ಟು 806 ಮಾದಕ ವ್ಯಸನಿಗಳನ್ನು ಗುರುತಿಸಲಾಗಿತ್ತು. ಇವರಲ್ಲಿ 634 ವ್ಯಸನಿಗಳ ಪರೇಡ್‌ ನಡೆಸಿ ಮತ್ತೊಮ್ಮೆ ಇಂತಹ ದುಶ್ಚಟದ ದಾಸರಾಗದಂತೆ ಎಚ್ಚರಿಕೆ ನೀಡಲಾಯಿತು.
ವಾಲ್ಮೀಕಿ ಜಾತ್ರೆ ಯಶಸ್ಸಿಗೆ ಶ್ರಮಿಸಿ: ಪ್ರಸನ್ನಾನಂದ ಶ್ರೀ
ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯದ ಮೂಲಕ ಸಮಸ್ತ ಮನುಕುಲಕ್ಕೆ ನೈತಿಕತೆಯ ಸಂವಿಧಾನ ಕಲ್ಪಿಸಿದ ಮಹರ್ಷಿ ವಾಲ್ಮೀಕಿಯ ವಾರಸುದಾರರಾಗಿರುವ ಹಿಂದುಳಿದ ಬೇಡ, ನಾಯಕ, ವಾಲ್ಮೀಕಿ, ತಳವಾರ ಸಮುದಾಯವು ಅಕ್ಷರದ ಮೂಲಕ ಮಾತ್ರ ವಿಕಾಸವಾಗಲು ಸಾಧ್ಯ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved