• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ರಾಜಕಾರಣದ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಹನುಮನಕೊಪ್ಪದ ಬೊಂಬೆ
ನಾಲ್ಕೂ ದಿಕ್ಕಿಗೆ ಸೈನಿಕರ ಮೂರ್ತಿ, ಮಧ್ಯೆ ಪಾರ್ವತಿ, ಪರಮೇಶ್ವರ ಹಾಗೂ ಗಣಪತಿಯ ಮೂರ್ತಿ, ಅನ್ನದ ಉಂಡೆ ಮಾಡಿ ಇಡುತ್ತಾರೆ
ಕುತೂಹಲಕ್ಕೆ ಕಾರಣವಾದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಯತ್ನಾಳ, ಪಾಟೀಲ ಭೇಟಿ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಮುಖಂಡರು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಮಹಾರಾಷ್ಟ್ರದ ಮಾವಿನಹಣ್ಣು ಹವಾ!
ಸ್ಥಳೀಯ ಮಾವಿನ ಹಣ್ಣು ಇನ್ನೂ ಮಾರುಕಟ್ಟೆಗೆ ಬಂದಿಲ್ಲ. ಆದರೆ ಮಹಾರಾಷ್ಟ್ರದ ಕೊಲ್ಲಾಪುರದ ಮಾವಿನಹಣ್ಣುಗಳು ಹುಬ್ಬಳ್ಳಿ, ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳನ್ನು ಪ್ರವೇಶಿಸಿದ್ದು, ಹಂಗಾಮಿಗೆ ಮುಂಚೆಯೇ ಗ್ರಾಹಕರನ್ನು ಆಕರ್ಷಿಸುತ್ತಿವೆ.
ಸುಂದರ ಚಿತ್ರಗಳಿಂದ ಕಂಗೊಳಿಸುತ್ತಿದೆ ಗ್ರಾಮೀಣ ಬಿಇಒ ಕಚೇರಿ
ಗ್ರಾಮೀಣ ಶಿಕ್ಷಣಾಧಿಕಾರಿ ಕಛೇರಿ ಈಗ ವಿಶಾಲ ಕಾಂಪೌಂಡ್, ಎದುರಿನ ಅಂಗಳದಲ್ಲಿ ಗಿಡಗಳು, ಗೋಡೆಗಳ ಮೇಲೆಲ್ಲಾ ಬಗೆಬಗೆಯ ಶೈಲಿಯ ಭಾವಗಳ ವರ್ಲಿಕಲೆಯಿಂದ ಕೈ ಬೀಸಿ ಕರೆಯುತ್ತಿದೆ.
ಧರ್ಮ ದೀಪದ ಬೆಳಕಿನಿಂದ ಅಜ್ಞಾನ ದೂರ: ರಂಭಾಪುರಿ ಶ್ರೀ
ಗುರಿಯಿಲ್ಲದ ಮತ್ತು ಗುರಿ ಸಾಧಿಸದ ಬದುಕು ನಿರರ್ಥಕ. ಪ್ರಾಣ ಯೌವನ ಕಾಲ ಒಮ್ಮೆ ಕಳೆದರೆ ಮತ್ತೆಂದೂ ತಿರುಗಿ ಬರಲಾರವು.
ಧಾರ್ಮಿಕ ಭಾವನೆಗೆ ಧಕ್ಕೆ ಬರುವ ಪೋಸ್ಟ್‌ - ಯುವಕನ ಬಂಧನ
ಚೈತನ್ಯ ಕಾಲೋನಿಯ ನಿವಾಸಿ ಸಲೀಂ ಮಮದಾಪುರ ಹಿಂದೂ ಹಾಗೂ ಮುಸ್ಲಿಮರ ಪ್ರಮುಖ ಹಬ್ಬಗಳ ದಿನವೇ ಸ್ಟೇಟಸ್‌ ಇಟ್ಟುಕೊಂಡು ತೊಂದರೆಗೆ ಸಿಲುಕಿದ್ದಾನೆ.
ಮಾರುಕಟ್ಟೆಯಲ್ಲಿ ಯುಗಾದಿ, ರಂಜಾನ್‌ ಖರೀದಿ ಭರಾಟೆ
ಈ ಬಾರಿ ಯುಗಾದಿ, ರಂಜಾನ್‌ ಹಬ್ಬಗಳೆರಡೂ ಸೇರಿ ಬಂದಿರುವ ಹಿನ್ನೆಲೆಯಲ್ಲಿ ಶನಿವಾರ ಮಾರುಕಟ್ಟೆಗಳು, ಅಂಗಡಿಗಳಲ್ಲಿ ಹೆಚ್ಚಿನ ಜನಜಂಗುಳಿ ಕಂಡು ಬಂದಿತು.
ಅಪ್ಪಾರ, ಗುಡಿಯಾನ ದೇವ್ರ ಪೂಜಾ ಮಾಡ್ಲೊ ಬ್ಯಾಡೋ?
ಉಣಕಲ್ ಸಿದ್ದಪ್ಪಜ್ಜನ ಯುಗಾದಿ ಜಾತ್ರಾ ಮಹೋತ್ಸವ ನಿಮಿತ್ತ ನಡೆದ 14 ದಿನಗಳ ಪ್ರವಚನ ಶನಿವಾರ ಸಮಾರೋಪಗೊಂಡಿತು.
ಎಸ್‌ಎಸ್‌ಎಲ್‌ಸಿಯ ವಿಜ್ಞಾನ ಪರೀಕ್ಷೆ ಪರೀಕ್ಷೆ ಸುಸೂತ್ರ
ಸಮಾಜ ವಿಜ್ಞಾನ ಪರೀಕ್ಷೆ 28617 ವಿದ್ಯಾರ್ಥಿಗಳ ಪೈಕಿ 28141 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 476 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ತಿಳಿಸಿದ್ದಾರೆ.
ಯತ್ನಾಳ ಉಚ್ಚಾಟನೆ ಮರು ಪರಿಶೀಲನೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಆಗ್ರಹ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆಯಿಂದ ರಾಜ್ಯದ ಜನರಿಗೆ ನೋವಾಗಿದೆ. ಹೀಗಾಗಿ, ಕೇಂದ್ರದ ಬಿಜೆಪಿ ಹಿರಿಯ ನಾಯಕರು ಪುನರ್ ಪರಿಶೀಲಿಸಿ ಯತ್ನಾಳ ಅವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಆಗ್ರಹಿಸಿದರು
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved