• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಕಳೆಪ್ಪ ಮದುವೆ ನೋಂದಣಿ ಅಮಾನತಾಗಲಿ
ಹಿಂದೂ ಹುಡುಗಿಯರ ಮನಸ್ಸು ಕೆಡಿಸುವುದು, ಬ್ಲ್ಯಾಕ್‌ ಮ್ಯಾಜಿಕ್‌ ಮಾಡುವುದು ಮುಸ್ಲಿಂ ಸಮುದಾಯದಲ್ಲಿ ಜೋರಾಗಿದೆ. ಅದೇ ರೀತಿ ಖ್ವಾಜಾ ಸಹ. ಆತನಿಗೆ ಕೇವಲ ಈಗ ಮದುವೆಯಾಗಿರುವ ಯುವತಿ ಮಾತ್ರವಲ್ಲ, ಇನ್ನೂ ಎಂಟು ಜನ ಯುವತಿಯರೊಂದಿಗೆ ಸಂಬಂಧವಿದೆ.
ಕೆಎಂಸಿಆರ್‌ಐನಲ್ಲಿ ತೀವ್ರ ನಿಗಾ ಘಟಕ ಶೀಘ್ರ
ಜನರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ಒದಗಿಸಲು 50 ಹಾಸಿಗೆಗಳ ಸಿಸಿಬಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದ್ದು, ₹16.40 ಕೋಟಿ ವೆಚ್ಚದಲ್ಲಿ ಸಜ್ಜುಗೊಳ್ಳಲಿದೆ.
ಸ್ವ-ಇಚ್ಛೆಯಿಂದಲೇ ಮುಕಳೆಪ್ಪನ ಜತೆಗೆ ಮದುವೆ
"ನನ್ನನ್ನು ಯಾರು ಬಲವಂತ ಮಾಡಿಲ್ಲ. ಸ್ವ-ಇಚ್ಛೆಯಿಂದಲೇ ಮುಕಳೆಪ್ಪನನ್ನು ಮದುವೆಯಾಗಿದ್ದೇನೆ. ಜೀವ ಬೆದರಿಕೆ ಎಲ್ಲ ಸುಳ್ಳು " ಎಂದು ಯೂಟ್ಯೂಬರ್‌ ಖ್ವಾಜಾ ಶಿರಹಟ್ಟಿ ಅಲಿಯಾಸ್‌ ಮುಕಳೆಪ್ಪ ಸ್ಪಷ್ಟಪಡಿಸಿದ್ದಾಳೆ.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಡಿಸಿ ಚಾಲನೆ
ಸಮೀಕ್ಷೆಗೆ ನಿಯೋಜನೆ ಆಗಿರುವ ಸಿಬ್ಬಂದಿಗಳು ತಮಗೆ ಹಂಚಿಕೆ ಆಗಿರುವ ಮನೆ, ಕುಟುಂಬಗಳ ಮಾಹಿತಿಯನ್ನು ನಿಯಮಾನುಸಾರ ಭರ್ತಿ ಮಾಡಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾ ತಾಂತ್ರಿಕ ಸಮಾಲೋಚಕರಿಗೆ ಅಥವಾ ಸಹಾಯವಾಣಿಗೆ ಕರೆ ಮಾಡಿ, ಪರಿಹರಿಸಿಕೊಳ್ಳಬೇಕು.
ರಸ್ತೆ ಅಗಲೀಕರಣಕ್ಕೆ ಶೀಘ್ರ ಭೂಸ್ವಾಧೀನಪಡಿಸಿಕೊಳ್ಳಿ
ಹಳೇ ಹುಬ್ಬಳ್ಳಿ ಇಂಡಿ ಪಂಪ್ ವೃತ್ತದಿಂದ ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಸ್ಕೂಲ್ ವರೆಗಿನ 1.24 ಕಿ.ಮೀ. ರಸ್ತೆ ಅಗಲೀಕರಣ ಮಾಡಲಾಗುವುದು. ಈ ರಸ್ತೆಯ ಬದಿಯಲ್ಲಿರುವ 261 ಕಟ್ಟಡ ಗುರುತಿಸಿದ್ದು ಅದರಲ್ಲಿ 243 ಖಾಸಗಿ ಹಾಗೂ 18 ಪಾಲಿಕೆ ಆಸ್ತಿಗಳಿವೆ.
ಜಾತಿ ಗಣತಿ ಹೆಸರಿನಲ್ಲಿ ಧರ್ಮ ಒಡೆಯಲು ಹುನ್ನಾರ
ಎರಡು ತಿಂಗಳ ಹಿಂದೆಯಷ್ಟೆ ನಾಗಮೋಹನದಾಸ್ ಆಯೋಗದಿಂದ ₹150 ಕೋಟಿ ಖರ್ಚು ಮಾಡಿ ಸಮೀಕ್ಷೆ ನಡೆಸಿದ್ದ ಒಳಮೀಸಲು ವರ್ಗೀಕರಣದ ಮೂಲಕ ಸಮಸ್ಯೆಗಳನ್ನು ಜೀವಂತವಾಗಿರಿಸಿದ್ದು, ಪ್ರಸ್ತುತ ಸಮೀಕ್ಷಾ ಪಟ್ಟಿಯಲ್ಲಿ ಇಲ್ಲದ ಜಾತಿಗಳನ್ನು ಸೃಷ್ಟಿಸಿರುವುದು ಖಂಡನೀಯ.
ಶೀಘ್ರ, ಸುಲಭ ಪರಿಹಾರಕ್ಕೆ ಜನತಾ ನ್ಯಾಯಾಲಯ ಸಹಕಾರಿ
ಒಬ್ಬ ನಿಜವಾದ ವಕೀಲ ವ್ಯಾಜ್ಯಗಳನ್ನು ಹೂಡುವುದಕ್ಕೆ ಪ್ರಚೋದಿಸದೆ ರಾಜಿ ಮತ್ತು ಸಂಧಾನಗಳಿಗೆ ಪ್ರೇರೇಪಿಸಬೇಕು. ಹಾಗಿದ್ದಾಗ, ಮಾತ್ರ ಸಮಾಜದಲ್ಲಿ ವಕೀಲ ವೃತ್ತಿ ಶ್ರೇಷ್ಠವಾಗಬಲ್ಲದು.
ಸಮೀಕ್ಷೆಯಿಂದ ಯಾರೊಬ್ಬರು ಹೊರಗುಳಿಯದಿರಲಿ
ಸರ್ಕಾರದ ಮಹತ್ವಾಕಾಂಕ್ಷೆಯ ಸಮೀಕ್ಷೆಯಾಗಿದ್ದು, ಎಲ್ಲರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಸಮಗ್ರ ಮತ್ತು ಪಾರದರ್ಶಕ ಸಮೀಕ್ಷೆಗೆ ಒತ್ತು ನೀಡಬೇಕು.
ಜಿಎಸ್‌ಟಿ ಇಳಿಕೆ: ಸ್ವಾವಲಂಬಿ ಬದುಕಿಗೆ ಮೋದಿ ನವರಾತ್ರಿ ಕೊಡುಗೆ
ಕಳೆದ ವರ್ಷ ₹ 12 ಲಕ್ಷ ಆದಾಯ ಹೊಂದಿರುವವರಿಗೆ ತೆರಿಗೆ ರಿಯಾಯಿತಿ ನೀಡಿದ್ದಾರೆ. ಅದರಂತೆ ಈ ವರ್ಷ ಜಿಎಸ್‌ಟಿ ಕಡಿತಗೊಳಿಸಿ ಜನಸಾಮಾನ್ಯರ ಬದುಕಿಗೆ ನೆರವಾಗಿದ್ದಾರೆ.
ಸ್ವಸ್ಥ ಪರಿವಾರದಿಂದ ಸ್ವಸ್ಥ ಸಮಾಜ ನಿರ್ಮಾಣ: ಜೋಶಿ
ಹುಬ್ಬಳ್ಳಿ- ಧಾರವಾಡ ಮಹಾನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ 75ನೇ ಹುಟ್ಟುಹಬ್ಬದ ಅಂಗವಾಗಿ, ‘ನಶೆಮುಕ್ತ ಭಾರತ’ ನಿರ್ಮಾಣ ಸಂಕಲ್ಪದೊಂದಿಗೆ ಹುಬ್ಬಳ್ಳಿಯಲ್ಲಿ ನಡೆದ ನಮೋ ಯುವ ಓಟ ಆಯೋಜನೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved