• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೇ ಹುಬ್ಬಳ್ಳಿ ಗಲಭೆ ಕೇಸ್‌ : ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದ್ದಕ್ಕೆ ಹೈಕೋರ್ಟ್‌ ಛಿಮಾರಿ

ಯುವಕನೊಬ್ಬ ಹಳೆ ಹುಬ್ಬಳ್ಳಿಯ ಪತೇಶಾವಲಿ ದರ್ಗಾದ ಮೇಲೆ ಪ್ರಚೋದನಕಾರಿ ಲೇಸರ್‌ ಬಿಟ್ಟಿದ್ದು ಒಂದು ಕೋಮಿನ ಪ್ರಚೋದನೆಗೆ ಕಾರಣವಾಗಿತ್ತು. ಇದರಿಂದ ಗಲಭೆ ನಡೆದಿತ್ತು. ಇದನ್ನು ಖಂಡಿಸಿ 2022ರ ಏಪ್ರಿಲ್‌ 16ರಂದು ರಾತ್ರಿ 10.30ರಿಂದ 11.30ರ ವರೆಗೆ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಗಲಭೆಯಾಗಿತ್ತು 

ಸೋರುತ್ತಿರುವ ಸ್ಲ್ಯಾಬ್‌ ಮೇಲೆ ತಗಡು ಅಳವಡಿಸಿ ದುರಸ್ತಿ!
ಜಿಲ್ಲೆಯಲ್ಲಿ 847 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿವೆ. ಅವುಗಳ ಪೈಕಿ 232 ಶಾಲೆಗಳಲ್ಲಿ ದುರಸ್ತಿ ಮಾಡಬೇಕಿದೆ. ಶೌಚಾಲಯ, ಬಾಗಿಲು, ಕಿಟಕಿಗಳು ಮತ್ತು ವಿದ್ಯುತ್ ಕೆಲಸ ಸೇರಿದಂತೆ ಮೂಲಸೌಕರ್ಯಗಳಲ್ಲಿ ಸಣ್ಣಪುಟ್ಟ ದುರಸ್ತಿಗಳ ಅಗತ್ಯವಿದೆ.
ತ್ಯಾಜ್ಯ ಸಂಸ್ಕರಣಾ ಘಟಕ ಖಾಸಗಿಗೆ ನೀಡಲು ಪಾಲಿಕೆ ನಿರ್ಧಾರ
ಇದೀಗ ಪ್ರತಿನಿತ್ಯ ಸಂಗ್ರಹವಾಗುವ ಸರಿಸುಮಾರು 450 ಟನ್‌ ಕಸವನ್ನು ಡಂಪಿಂಗ್‌ ಯಾರ್ಡ್‌ಗೆ ಹಾಕಲಾಗುತ್ತದೆ. ಅದನ್ನು ಅದೇ ದಿನ ಅಂದರೆ ಮರುದಿನ ಡಂಪಿಂಗ್‌ ಯಾರ್ಡ್‌ನಲ್ಲಿ ಕಸ ಬಂದು ಬೀಳುವುದರೊಳಗೆ ಇದ್ದ ಕಸದ ಸಂಸ್ಕರಣೆ ಪೂರ್ಣ ಮುಗಿದಿರಬೇಕು ಆ ಕಂಡಿಷನ್‌ ಹಾಕಿ ಖಾಸಗಿಗೆ ಕೊಡಲಾಗುತ್ತಿದೆ.
ಪ್ರವಾಹ, ಅತಿವೃಷ್ಟಿ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಸಿದ್ಧ: ಲಾಡ್‌

 ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರ್ಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಇಂದು ಶಾಲಾ ಪ್ರಾರಂಭಕ್ಕೆ ಪೂರ್ವ ಸಿದ್ಧತೆ, ನಾಳೆ ಪ್ರಾರಂಭೋತ್ಸವ
ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಎನ್ನದೇ ಎಲ್ಲವೂ ಎರಡು ತಿಂಗಳಗಟ್ಟಲೇ ಕೀಲಿ ಹಾಕಿದ ಪರಿಣಾಮ ಒಂದು ದಿನ ಪೂರ್ವ ಸಿದ್ಧತೆಗೋಸ್ಕರ ಮೇ 29ರ ಗುರುವಾರ ಸಮಯ ನಿಗದಿ ಮಾಡಲಾಗಿದೆ.
ಕೋವಿಡ್‌ ಸಾಂಕ್ರಾಮಿಕ ಎದುರಿಸಲು ಕೆಎಂಸಿಆರ್‌ಐ ಸನ್ನದ್ಧ: ಸಚಿವ ಲಾಡ್
ಈವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ದಾಖಲಾಗಿರುವವರ ಮೇಲೆ ನಿಗಾ ವಹಿಸಲಾಗಿದೆ. ಕೋವಿಡ್‌ ಟೆಸ್ಟಿಂಗ್‌ ಪರಿಕರಗಳು ಇನ್ನೂ ಬರಬೇಕಿದ್ದು, ವಾರಾಂತ್ಯದಲ್ಲಿ ಆಸ್ಪತ್ರೆಗೆ ಬರುವ ಸಾಧ್ಯತೆ ಇದೆ. ಟೆಸ್ಟಿಂಗ್‌ ಕಿಟ್‌ಗಳು ಬಂದ ನಂತರ ರ್‍ಯಾಂಡಮ್‌ ಟೆಸ್ಟ್‌ ಮಾಡಲಾಗುವುದು.
ನೀಲಮ್ಮನ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆಯ ಅಣಕು
ನೀರಿನಲ್ಲಿ ಮುಳುಗಿರುವ ಹಾಗೆ ಸಂದರ್ಭವನ್ನು ಸೃಷ್ಟಿಸುವ ಮೂಲಕ ಕಾಲ್ಪನಿಕ ತುರ್ತು ಪರಿಸ್ಥಿತಿ ಸೃಷ್ಟಿಸಿ, ಅಗ್ನಿಶಾಮಕ ದಳದ ಎಲ್ಲ ಸಿಬ್ಬಂದಿಗಳು ಸೇರಿ ತಾಲೀಮು ನಡೆಸಿದರು. ಕೆರೆಯಲ್ಲಿ ಇಬ್ಬರು ವ್ಯಕ್ತಿಗಳು ಬಿದ್ದಿರುವ ಹಾಗೆ ಸನ್ನಿವೇಶ ಸೃಷ್ಟಿಮಾಡಲಾಗಿತ್ತು.
ನಟ ಕಮಲ್ ಪ್ರತಿಕೃತಿ ದಹಿಸಿ ಆಕ್ರೋಶ
ಕನ್ನಡ ಭಾಷೆಯ ಬಗ್ಗೆ ಅರಿವಿಲ್ಲದೇ ಏನೇನೋ ಹೇಳಿಕೆಯನ್ನು ಚಿತ್ರನಟ ಕಮಲ್‌ ಹಾಸನ್‌ ನೀಡಿರುವುದು ಖಂಡನೀಯ. ಕನ್ನಡದ ಇತಿಹಾಸವನ್ನು ಮೊದಲು ಅರಿತುಕೊಳ್ಳಬೇಕು.
ಕನ್ನಡಿಗರ ಭಾವನೆಗೆ ಧಕ್ಕೆ ತರುವ ಮಾತನ್ನು ಒಪ್ಪಲ್ಲ: ಲಾಡ್‌
ನಾವು ಕರ್ನಾಟಕದವರು. ನಮ್ಮ ಭಾಷೆ ಬಗ್ಗೆ ನಮಗೆ ಅಭಿಮಾನವಿದೆ. ನಮ್ಮ ಭಾಷೆ, ಅಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಅವರು ಏನು ಹೇಳಿಕೆ ಕೊಟ್ಟಿದ್ದಾರೋ. ನಾನು ನೋಡಿಲ್ಲ. ಆದರೆ, ಇಂತಹ ಮಾತನ್ನು ನಾನು ಖಂಡಿಸುತ್ತೇನೆ.
ಗಡಿಪಾರು ಆದೇಶದಿಂದ ಬದುಕು ಬದಲಾಯ್ತು..!
ರಾಹುಲ್‌ ಪ್ರಭು ರೌಡಿಶೀಟರ್‌. ಈತನ ಮೇಲೆ ಸಾಕಷ್ಟು ಕೇಸ್‌ಗಳಿದ್ದವು. ಹೀಗಾಗಿ ಪೊಲೀಸ್‌ ಕಮಿಷನರೇಟ್‌ ಈತನನ್ನು ಜನವರಿಯಲ್ಲಿ ಗಡೀಪಾರು ಮಾಡಿ ಆದೇಶಿಸಿತ್ತು. ಆಗ ಈತನಿಗೆ ಬೇಸರವಾಗಿ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ಯೋಚಿಸಿದ್ದನಂತೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved