• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ವಿರೋಧಿ ಶಕ್ತಿ ಸಡೆಬಡೆಯಲು ಆಧಾರವಾಗಿ ನಿಂತ ವಂದೇ ಮಾತರಂ
ಬಂಗಾಳದಲ್ಲಿ ಸನ್ಯಾಸಿ ಚಳವಳಿ ನಡೆದ ಸಂದರ್ಭದಲ್ಲಿ ಕವಿ ಬಂಕಿಮಚಂದ್ರ ಚಟರ್ಜಿ ಅವರು ಬಂಗಾಳದ ಆನಂದಮಠದ ಬಗ್ಗೆ ಕಾದಂಬರಿ ಬರೆಯುವ ಸಂದರ್ಭದಲ್ಲಿ ವಂದೇ ಮಾತರಂ ಗೀತೆ ರಚನೆ ಮಾಡಿದ್ದಾರೆ. ಅಂದಿನಿಂದ ಇಂದಿನವರೆಗೂ ಈ ಗೀತೆ ಹಾಗೂ ಗೀತೆ ರಚನೆಕಾರರಾದ ಚಟರ್ಜಿ ಅವರು ಪ್ರತಿಯೊಬ್ಬ ಭಾರತೀಯರ ಮನದಲ್ಲಿ ಅಚ್ಚಳಿಯದ ಹಾಗೆ ಉಳಿದುಕೊಂಡಿದ್ದಾರೆ.
ಸಾರಿಗೆ ನೌಕರರ ವೇತನ ಪರಿಷ್ಕರಣೆ ನನ್ನ ಕೈಯಲ್ಲಿಲ್ಲ: ರಾಮಲಿಂಗಾರೆಡ್ಡಿ
ಶಕ್ತಿ ಯೋಜನೆಯಡಿ ಈ ವರೆಗೆ 593 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ₹15200 ಕೋಟಿ ಖರ್ಚು ಮಾಡಲಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹2 ಸಾವಿರ ಕೋಟಿ ಹಾಗೂ ಹೊಸ ಬಸ್ ಖರೀದಿಗೆ ₹800 ಕೋಟಿ ನೀಡಲಾಗಿದೆ.
ವಾಯವ್ಯ ಸಾರಿಗೆಗೆ 300 ಬಸ್‌ ಖರೀದಿಗೆ ಟೆಂಡರ್‌
300 ಬಸ್‌ ಟೆಂಡರ್‌ ಕರೆದಿರುವ ಪೈಕಿ ಈ​ಗಾ​ಗ​ಲೇ 150 ಬಸ್‌ಗೆ ಅನುಮೋದನೆ ನೀ​ಡಿದ್ದು, ಚಳಿಗಾಲದ ಅಧಿವೇಶನ ಬ​ಳಿಕ ಸಂಸ್ಥೆಗೆ ಮತ್ತಷ್ಟು ಬಸ್‌ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.
1814 ಹುದ್ದೆಗಳ ನೇಮಕಾತಿ ಕುರಿತು ಶೀಘ್ರ ಸಿಹಿ ಸುದ್ದಿ
ಸಂಸ್ಥೆಯಲ್ಲಿ 2019ರಲ್ಲಿ 2814 ಚಾಲಕ ಹುದ್ದೆಗೆ ಅಧಿಸೂಚನೆ ಹೊರಡಿಸಿತ್ತು. ಆಗ 50 ಸಾವಿರಕ್ಕೂ ಅಧಿಕ ಜನರು ಅರ್ಜಿ ಸಲ್ಲಿಸಿದ್ದರು. ಎಲ್ಲ ಪರೀಕ್ಷೆಗಳಲ್ಲಿ 2814 ಜನರು ಪಾಸಾಗಿದ್ದರು. ಆದರೆ, ಕೊರೋನಾದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಅದಾದ ಮೇಲೆ ಇದೀಗ ಅಗತ್ಯಕ್ಕೆ ತಕ್ಕಂತೆ 1000 ಜನರಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ.
ಕಾಗೇರಿಗೆ ಜನಗಣಮನದ ಅರ್ಥ ಗೊತ್ತಿದೆಯೇ?: ಲಾಡ್‌
ಕಾಗೇರಿಯವರ ಬಗ್ಗೆ ಒಳ್ಳೆಯ ಗೌರವವಿದೆ. ಇಷ್ಟು ವರ್ಷ ಬಿಟ್ಟು ಈಗೇಕೆ ರಾಷ್ಟ್ರಗೀತೆ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಚಾರಕ್ಕೋಸ್ಕರ ಈ ರೀತಿ ಹೇಳುತ್ತಿದ್ದಾರೆ. ಇಂತಹ ಹೇಳಿಕೆಯಿಂದ ದೇಶಕ್ಕೆ ಏನು ಲಾಭ? ಬೆಳಗ್ಗೆಯಿಂದ ಸಂಜೆ ವರೆಗೂ ಬಿಜೆಪಿಯವರ ಬಾಯಲ್ಲಿ ಇಂತಹ ಮಾತುಗಳೇ ಬರುತ್ತವೆ.
ನಮ್ಮದು ರೈತರ ಪರವಾಗಿರುವ ಸರ್ಕಾರ: ಸಚಿವ ಲಾಡ್‌
ಬೇರೆ, ಬೇರೆ ರಾಜ್ಯಗಳಲ್ಲಿ ರೈತರು ಹೋರಾಟ ಮಾಡಿದರೆ ಅವರನ್ನು ದೇಶದ್ರೋಹಿಗಳೆಂದು ಬಿಂಬಿಸುತ್ತಿದ್ದಾರೆ. ಈ ಹಿಂದೆ ದೆಹಲಿಯಲ್ಲಿ ರೈತರು ಹೋರಾಟ ಮಾಡಿ ನೂರಾರು ರೈತರು ಜೀವ ಕಳೆದುಕೊಂಡರೆ ಯಾವೊಬ್ಬ ಬಿಜೆಪಿ ನಾಯಕರು ತುಟಿ ಬಿಚ್ಚಲಿಲ್ಲ.
ಚಿಟಗುಪ್ಪಿ ಆಸ್ಪತ್ರೆಯಲ್ಲಿ ಅವ್ಯವಹಾರ, ಮೇಯರ್‌ಗೆ ತನಿಖಾ ವರದಿ ಸಲ್ಲಿಕೆ!
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಧೀನದಲ್ಲಿರುವ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಸ್ಮಾರ್ಟ್ ಹೆಲ್ತ್ ಕೇರ್ ಎಂಬ ಯೋಜನೆಯನ್ನು 2019ರಲ್ಲೇ ಜಾರಿಗೊಳಿಸಿತ್ತು. ಆಸ್ಪತ್ರೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಜಾರಿಗೊಳಿಸುವ ವ್ಯವಸ್ಥೆ ಇದಾಗಿತ್ತು.
ರಾಜ್ಯಮಟ್ಟದ ಟೆನ್ನಿಸ್‌ ಪಂದ್ಯಾವಳಿಗೆ ಚಾಲನೆ
ಬೆಂಗಳೂರ ನಂತರ ಬರೋಬ್ಬರಿ ಎಂಟು ಟೆನ್ನಿಸ್ ಕೋರ್ಟ್‌ಗಳನ್ನು ಹೊಂದಿರುವ ಏಕೈಕ ನಗರ ಎಂಬ ಹೆಗ್ಗಳಿಕೆಗೆ ಧಾರವಾಡ ಪಾತ್ರವಾಗಿದೆ. ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಮತ್ತು ಅವರಿಗೆ ಅಗತ್ಯ ಸೌಲಭ್ಯ ಒದಗಿಸಲು ಬದ್ಧರಾಗಿದ್ದೇವೆ ಎಂದು ಸಂತೋಷ ಲಾಡ್‌ ಹೇಳಿದರು.
ದೇವದಾಸಿ ಪದ್ಧತಿ ಸಮಾಜಕ್ಕೆ ಅಂಟಿದ ಕಳಂಕ
4 ದಶಕಗಳ ಹಿಂದೆ ಅಥಣಿಯಲ್ಲಿ ದೇವದಾಸಿ ಮಕ್ಕಳ ಶಿಕ್ಷಣಕ್ಕಾಗಿ ಮತ್ತು ಪುನರ್ವಸತಿಗಾಗಿ ಶಾಲೆ ಪ್ರಾರಂಭಿಸಿ ಆ ಮಕ್ಕಳ ಸಬಲೀಕರಣ ಮತ್ತು ಸಾಮಾಜಿಕ ಗೌರವ ತರುವ ಕಾರ್ಯ ನಿರಂತರವಾಗಿ ಮಾಡುತ್ತಿದೆ.
ಹುಬ್ಬಳ್ಳಿ ಕೇಂದ್ರ ಬಸ್‌ ನಿಲ್ದಾಣಕ್ಕೆ ಕೊನೆಗೂ ನವೀಕರಣ ಭಾಗ್ಯ!
13 ಎಕರೆ ವಿಸ್ತೀರ್ಣ ಹೊಂದಿರುವ ಈ ಬಸ್‌ ನಿಲ್ದಾಣದ ಕಟ್ಟಡವನ್ನು 23 ವರ್ಷದ ಹಿಂದೆಯೇ ನಿರ್ಮಿಸಲಾಗಿತ್ತು. ಆದರೆ, ಇಲ್ಲಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಸಮರ್ಪಕವಾದ ಆಸನ, ನೀರಿನ ಲಭ್ಯತೆ, ಶೌಚಾಲಯ ಹೀಗೆ ಅಗತ್ಯ ವ್ಯವಸ್ಥೆಗಳಿರಲಿಲ್ಲ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved