• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ : ಸಂಸದ ಜಗದೀಶ ಶೆಟ್ಟರ್
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ. ಈ ಸರ್ಕಾರದ ಅಂತಿಮ ಯಾತ್ರೆ ಮಾಡುವುದೊಂದೇ ಬಾಕಿಯಿದೆ ಎಂದು ಸಂಸದ ಜಗದೀಶ ಶೆಟ್ಟರ ಲೇವಡಿ ಮಾಡಿದರು
ಮಾದಕ ವಸ್ತು: ಹೆಚ್ಚೆಚ್ಚು ಜಾಗೃತಿ ಕಾರ್ಯಕ್ರಮ ಆಯೋಜಿಸಿ: ದಿವ್ಯಪ್ರಭು
ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಅಪರಾಧ ಚಟುವಟಿಕೆ ಆಗಿದ್ದು, ಜಾಗೃತಿ ಮೂಡಿಸುವದಕ್ಕಾಗಿ ಸರಣಿ ಕಾರ್ಯಕ್ರಮಗಳನ್ನು ಸಂಘಟಿಸಬೇಕಿ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
76 ವರ್ಷ ಹಳೆಯ ಕರ್ನಾಟಕ ವಿವಿಗೆ ಆರ್ಥಿಕ ಸಂಕಷ್ಟ - 416 ಬೋಧಕ, 849 ಬೋಧಕೇತರ ಹುದ್ದೆ ಖಾಲಿ

ಮೈಸೂರು ವಿಶ್ವವಿದ್ಯಾಲಯದ ನಂತರ ರಾಜ್ಯದಲ್ಲಿ ಎರಡನೇ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿಯ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪ್ರಸ್ತುತ ಹೇಳತೀರದ ಆರ್ಥಿಕ ಸಂಕಷ್ಟದಲ್ಲಿದ್ದು, ಬರುವ ಜೂನ್‌ನಿಂದ ವಿಶ್ವವಿದ್ಯಾಲಯದ 1800 ನಿವೃತ್ತ ನೌಕರರಿಗೆ ಪಿಂಚಣಿ ಸ್ಥಗಿತಗೊಂಡರೂ ಅಚ್ಚರಿ ಇಲ್ಲ!

ಸಮರ್ಪಕ ವಿದ್ಯುತ್‌ಗಾಗಿ ರೈತರೊಂದಿಗೆ ಬಿಜೆಪಿ ಪ್ರತಿಭಟನೆ
ಸಮರ್ಪಕ ವಿದ್ಯುತ್ ಪೂರೈಕೆ, ಟಿಸಿ ಕೊಡುವಲ್ಲಿ ವಿಳಂಬ ಖಂಡಿಸಿ ಶುಕ್ರವಾರ ಕಲಘಟಗಿ-ಅಳ್ನಾವರ ತಾಲೂಕುಗಳ ರೈತರು ಬಿಜೆಪಿ ನೇತೃತ್ವದಲ್ಲಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.
ಅನಿವಾರ್ಯ ಕಾರಣಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಕೊಂಚ ಏರಿಕೆ : ಎಚ್. ಕೆ. ಪಾಟೀಲ

ಅನಿವಾರ್ಯ ಕಾರಣಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಕೊಂಚ ಏರಿಕೆಯಾಗಿದೆ. ಬಡವರಿಗೆ ಉಚಿತವಾಗಿ ನೀಡುತ್ತಿದ್ದೇವೆ.‌ ಸ್ಥಿತಿವಂತರಿಗೆ ಒಂದಿಷ್ಟು ದರ ಹೆಚ್ಚಳವಾಗಲಿದೆ ಬೆಲೆ ಹೆಚ್ಚಳವನ್ನು ಸಚಿವ ಎಚ್‌.ಕೆ. ಪಾಟೀಲ ಸಮರ್ಥಿಸಿಕೊಂಡರು

ಆರೋಗ್ಯ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
ತಂಬಾಕು ಉತ್ಪನ್ನ ಸೇರಿದಂತೆ ಎಲ್ಲ ಆರೋಗ್ಯ ಹಾನಿಕರ ಧೂಮಪಾನ, ಮದ್ಯಪಾನಗಳನ್ನು ಜಿಲ್ಲೆಯಲ್ಲಿ ನಿಯಂತ್ರಿಸಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಯಾವುದೇ ಲೋಪಗಳಾಗದಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ದಿನಬಳಕೆ ವಸ್ತುಗಳ ಬೆಲೆ ಏರಿಕೆಗೆ ಬಿಜೆಪಿ ಆಕ್ರೋಶ
ಕಾಂಗ್ರೆಸ್ ಸರ್ಕಾರದಿಂದ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ನೀತಿ ಖಂಡಿಸಿ ಶುಕ್ರವಾರ ಇಲ್ಲಿನ ದಾಜಿಬಾನಪೇಟೆಯಲ್ಲಿರುವ ಸಹಸ್ರಾರ್ಜುನ ವೃತ್ತದಲ್ಲಿ ಹು-ಧಾ ಪೂರ್ವ ವಿಧಾನಸಭಾ ಮತಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಸಿಲಿಗೆ ಬೇಯುತ್ತಿದೆ ಮಲೆನಾಡು ಸೆರಗು ಕಲಘಟಗಿ!
ಕಲಘಟಗಿಯಲ್ಲಿ ಎರಡು ತಿಂಗಳಿಂದ ಬಿಸಿಲಿನ ತಾಪಕ್ಕೆ ಜನರು ತತ್ತರಿಸಿದ್ದು, ಎಳನೀರು, ಮಜ್ಜಿಗೆ ಹಾಗೂ ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿದ್ದಾರೆ.
ಪಾಲಿಕೆ ಸಿಬ್ಬಂದಿ ಸಂಬಳ ವಿಳಂಬ-ಕೈ, ಕಮಲಕ್ಕೆ ಧಿಕ್ಕಾರ..!
ಹು.ಧಾ. ಮಹಾನಗರ ಪಾಲಿಕೆಯ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ನೌಕರರಿಗೆ ಕಳೆದ ಮೂರು ತಿಂಗಳಿಂದ ವೇತನ ವಿಳಂಬವಾಗಿರುವ ಕೈ ಸದಸ್ಯರು ಬಿಜೆಪಿ ವಿರುದ್ಧ, ಬಿಜೆಪಿ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಪರಸ್ಪರ ಧಿಕ್ಕಾರ ಕೂಗಿಕೊಂಡರು.
ಸಚಿವ ಸಂಪುಟದಿಂದ ಡಿ.ಕೆ.ಶಿವಕುಮಾರರನ್ನು ವಜಾಗೊಳಿಸಿ
ಸಂವಿಧಾನ ಬದಲಾಯಿಸುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೀಡಿರುವ ಹೇಳಿಕೆ ಖಂಡಿಸಿ ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved