• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಂದ್ರೆ ನೆಲದಲ್ಲಿ ಗಂಗಾವತರಣ ಪ್ರದರ್ಶನ
ಬೆಂಗಳೂರಿನ ರಂಗ ಸೌರಭ ತಂಡದವರು ಬೇಂದ್ರೆ ಅವರ ಬದುಕಿನ ಹಲವು ಪುಟಗಳನ್ನು ತೆರೆಯುತ್ತ, ಅವರ ಉದಾತ್ತ ಜೀವನದ ತಾದಾತ್ಮತೆಯನ್ನು ತೋರುವ ಹಲವು ಹಾಡುಗಳಿಂದ ಹಾಗೂ ನೃತ್ಯ ರೂಪಕಗಳಿಂದ ಜನಮನ ರಂಜಿಸಿದರು.
ಗಡ್ಡೆ ಗೆಣಸುಗಳು ಪೋಷಕಾಂಶದ ಖಜಾನೆ: ಆಹಾರ ತಜ್ಞೆ ಮಾಲತಿ ಹೆಗಡೆ
ಬರಗಾಲದ ಬೆಳೆಗಳು ಎಂದು ಪರಿಗಣಿಸಿದ ಗಡ್ಡೆ ಗೆಣಸುಗಳು ಪೋಷಕಾಂಶದ ಖಜಾನೆ. ಇಷ್ಟೊಂದು ಬಗೆಯ ಗಡ್ಡೆ-ಗೆಣಸು ಇರುವುದು ಹೆಚ್ಚಿನವರಿಗೆ ಗೊತ್ತೆ ಇಲ್ಲ.
ರೋಗಿಗಳ ಉಪಚಾರಕರಿಗೆ ಧರ್ಮಶಾಲೆ ಬುತ್ತಿ ಆಸರೆ
ಕೆಎಂಸಿಆರ್‌ಐ ಆಸ್ಪತ್ರೆ ಆವರಣದಲ್ಲಿರುವ ಇನ್ಫೋಸಿಸ್‌ ಧರ್ಮಶಾಲೆಯಲ್ಲಿ 2023ರ ಜ. 26ರಂದು ಸೇವಾ ಭಾರತಿ ಟ್ರಸ್ಟ್‌ನವರು ಅದಮ್ಯ ಚೇತನ ಟ್ರಸ್ಟ್‌ ಸಹಯೋಗದಲ್ಲಿ ಬುತ್ತಿ ಸೇವೆಯಡಿ ನಿತ್ಯ ನೂರಾರು ಜನರಿಗೆ ಊಟ ನೀಡುತ್ತಿದ್ದಾರೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗಡ್ಡೆ ಗೆಣಸು : ಕಂದಮೂಲಗಳನ್ನು ಜನಪ್ರಿಯಗೊಳಿಸಲು‌ ಸರ್ಕಾರ ಮುಂದಾಗಬೇಕು
ಗಡ್ಡೆ ಗೆಣಸು ಋಷಿ ಮುನಿಗಳು ಮತ್ತು ಆದಿವಾಸಿಗಳ ಆಹಾರವಾಗಿತ್ತು. ಪ್ರಕೃತಿಯ ಕೊಡುಗೆಯಾದ ಕಂದಮೂಲಗಳನ್ನು ಜನಪ್ರಿಯಗೊಳಿಸಲು‌ ಸರ್ಕಾರ ಮುಂದಾಗಬೇಕು.
ವರ್ಷಾಚರಣೆ : ಕಳೆದ 10 ವರ್ಷಗಳಲ್ಲಿ ದಾಖಲಾದ ಪ್ರಕರಣಗಳ ಆಧಾರದ ಮೇಲೆ 200 ಆರೋಪಿಗಳ ಪರೇಡ್‌
ಕಳೆದ 10 ವರ್ಷಗಳಲ್ಲಿ ದಾಖಲಾದ ಪ್ರಕರಣಗಳ ಆಧಾರದ ಮೇಲೆ 440ಕ್ಕೂ ಅಧಿಕ ಅಪರಾಧ ಹಿನ್ನೆಲೆವುಳ್ಳವರನ್ನು ಗುರುತಿಸಲಾಗಿದೆ. ಇವರಲ್ಲಿ 50ಕ್ಕೂ ಅಧಿಕ ಅಪರಾಧ ಹಿನ್ನೆಲೆ ಉಳ್ಳವರ ಮೇಲೆ ಎನ್‌ಡಿಪಿಎಸ್‌ ಅಡಿ ವಿವಿಧ ಪ್ರಕರಣ ದಾಖಲಿಸಲಾಗಿದೆ.
ಫೆ. 8, 9ರಂದು ವಾಲ್ಮೀಕಿ ಜಾತ್ರೆ
ಕಲಘಟಗಿ ತಾಲೂಕಿನಲ್ಲಿ ಜಾತ್ರೆ ಕುರಿತು ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗುತ್ತಿದೆ. ಸಮಾಜದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಅಭಿವೃದ್ಧಿಗೆ ಈ ಜಾತ್ರೆಯ ಮೂಲಕ ಸಮಾಜವನ್ನು ಸಂಘಟಿಸಲಾಗುತ್ತಿದೆ.
ಹುಬ್ಬಳ್ಳಿ-ಧಾರವಾಡದಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು: ಚಡ್ಡಿ ಗ್ಯಾಂಗ್‌ ಸದಸ್ಯನಿಗೆ ಗುಂಡೇಟು

ಹುಬ್ಬಳ್ಳಿ-ಧಾರವಾಡದಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದೆ. ಹಲ್ಲೆ ನಡೆಸಿ ಡಕಾಯತಿ ಮಾಡುತ್ತಿದ್ದ ನಟೋರಿಯಸ್‌ ಕ್ರಿಮಿನಲ್‌, ಚಡ್ಡಿ ಗ್ಯಾಂಗ್‌ನ ಪ್ರಮುಖ ಲೀಡರ್‌ ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಪಾಲಾ ವೆಂಕಟೇಶ್ವರ ಅಲಿಯಾಸ್‌ ಕಲ್ಯಾಣಕುಮಾರ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಸನಾತನ ಧರ್ಮ ಉಳಿಸಿ-ಬೆಳೆಸಿ: ಶಾಸಕ ಮಹೇಶ ಟೆಂಗಿನಕಾಯಿ
ಸನಾತನ ಧರ್ಮಕ್ಕೆ ತನ್ನದೇ ಆದ ಇತಿಹಾಸವಿದೆ. ಗ್ರಂಥರೂಪದಲ್ಲಿ ನಮ್ಮ ಋಷಿಮುನಿಗಳು ಸನಾತನ ಧರ್ಮ ಸಂಸ್ಕಾರವನ್ನು ನಮಗೆ ಧಾರೆ ಎರದಿದ್ದಾರೆ. ಇಡೀ ವಿಶ್ವವೇ ನಮ್ಮ ಸನಾತನವನ್ನು ಮೆಚ್ಚುತ್ತಿದೆ. ಇಂತಹ ಧರ್ಮವನ್ನು ನಾವೆಲ್ಲರೂ ಉಳಿಸಿ-ಬೆಳೆಸಬೇಕು.
ಸೈಬರ್‌ ಕ್ರೈಂಗೆ ₹ 30.76 ಕೋಟಿ ವಂಚನೆ ಪ್ರಕರಣ
ಪ್ರಸ್ತುತ ವರ್ಷ ಡಿಜಿಟಲ್ ಅರೆಸ್ಟ್‌ಗೆ ₹ 10 ಕೋಟಿಗೂ ಹೆಚ್ಚು ಕಳೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ. ಎಐ, ಎಪಿಕೆ ತಂತ್ರಾಂಶದ ಫೈಲ್ ಮೂಲಕ ವಾಟ್ಸ್ಆ್ಯಪ್ ಗ್ರೂಪ್ ಹ್ಯಾಕ್ ಮಾಡಿ ವೈಯಕ್ತಿಕ ಹಾಗೂ ಬ್ಯಾಂಕ್ ಮಾಹಿತಿ ಪಡೆದು ಕೋಟ್ಯಂತರ ರುಪಾಯಿ ವರ್ಗಾಯಿಸಿಕೊಳ್ಳಲಾಗಿದೆ.
ಹವಾಮಾನ ವೈಪರೀತ್ಯದಲ್ಲಿ ಕಳೆದ ವರ್ಷ!
ಹಿಂಗಾರು ಬಿತ್ತನೆಗೂ ಮುಂಚೆ ವಾಯುಭಾರ ಕುಸಿತದಿಂದ ಅಕ್ಟೋಬರ್‌ ತಿಂಗಳ ಒಂದು ವಾರ ಕಾಲ ನಿರಂತರ ಸುರಿದ ಮಳೆ ಜಿಲ್ಲೆಯ ಜನರನ್ನು ಹೈರಾಣು ಮಾಡಿತು. ಇದರೊಂದಿಗೆ ಮಳೆಯಿಂದ ಧಾರವಾಡದ ತಗ್ಗು ಪ್ರದೇಶಗಳಲ್ಲಿ ನೀರು ಹೊಕ್ಕು ಅವಾಂತರ ಸೃಷ್ಟಿಯಾಯಿತು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved