ಹುಬ್ಬಳ್ಳಿ-ಧಾರವಾಡದಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದೆ. ಹಲ್ಲೆ ನಡೆಸಿ ಡಕಾಯತಿ ಮಾಡುತ್ತಿದ್ದ ನಟೋರಿಯಸ್ ಕ್ರಿಮಿನಲ್, ಚಡ್ಡಿ ಗ್ಯಾಂಗ್ನ ಪ್ರಮುಖ ಲೀಡರ್ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾಲಾ ವೆಂಕಟೇಶ್ವರ ಅಲಿಯಾಸ್ ಕಲ್ಯಾಣಕುಮಾರ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.