• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದೋರ ಮಾದರಿಯಲ್ಲಿ ಹು-ಧಾದಲ್ಲಿ ಕಸ ನಿರ್ವಹಣೆಗೆ ಸಲಹೆ
ಸುಮಾರು 40 ಲಕ್ಷ ಜನಸಂಖ್ಯೆ ಇರುವ ಮಧ್ಯಪ್ರದೇಶದ ಇಂದೋರ್‌ನಲ್ಲಿ ಸಾಧ್ಯವಾಗಿರುವ ಕಸ ನಿರ್ವಹಣೆಯು 14 ಲಕ್ಷ ಜನಸಂಖ್ಯೆ ಇರುವ ಹು-ಧಾ ಅವಳಿ ನಗರದಲ್ಲಿ ಏತಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಣ್ಣ ಕೊರವಿ ಪ್ರಶ್ನಿಸಿದ್ದಾರೆ.
ಜಾಹಿರಾತಿನಿಂದ ಪಾಲಿಕೆಗೆ ಬರಬೇಕಾದ ಆದಾಯ ಖೋತಾ!
ಜಾಹೀರಾತಿನಿಂದ ಮಹಾನಗರ ಪಾಲಿಕೆಗೆ ಬರಬೇಕಾದ ಆದಾಯದಲ್ಲಿ ಖೋತಾ ಆಗುತ್ತಿರುವ ಬಗ್ಗೆ ಶುಕ್ರವಾರ ಇಲ್ಲಿಯ ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯರಿಂದ ತೀವ್ರ ಅಸಮಾಧಾನ ವ್ಯಕ್ತವಾಯಿತು.
ವೀರಶೈವ ಪದ ತೆಗೆಯಬೇಕೆಂಬ ದುಷ್ಟರಿಗೆ ಪಾಠ ಕಲಿಸಿ: ಡಾ. ರಾಜಶೇಖರ ಶಿವಾಚಾರ್ಯರು
ಪಂಚಪೀಠಗಳು, ಬಸವಾದಿ ಶರಣರು ಬೇರಲ್ಲ. ಒಂದು ನಾಣ್ಯದ ಮುಖಗಳು ಇದ್ದಂತೆ ಎಂದು ನವನಗರದ ಕಾಶಿ ಶಾಖಾಮಠದ ಡಾ. ರಾಜಶೇಖರ ಶಿವಾಚಾರ್ಯರು ಹೇಳಿದರು.
ಚಾಟ್‌ ಸೆಂಟರ್‌ಗೆ ಗ್ರಾಹಕರ ದಾಂಗುಡಿ
ಕಳೆದ 20-25 ದಿನಗಳಿಂದ ಚಾಟ್‌ ಸೆಂಟರ್‌ಗಳಿಗೆ 10 ಸಾವಿರಕ್ಕೂ ಅಧಿಕ ಗ್ರಾಹಕರ ಭೇಟಿ
ರಂಗಭೂಮಿಯಿಂದ ಸಾಮಾಜಿಕ ಪರಿವರ್ತನೆ ಸಾಧ್ಯ: ಡಾ.ಬಿ.ಕೆ.ಎಸ್ ವರ್ಧನ
ಇಂದಿನ ಜಾಗತಿಕ ಮಟ್ಟದಲ್ಲಿ ಪರಿಸರ ಹಾಗೂ ಮನುಕುಲ ಸಂಕಷ್ಟದಲ್ಲಿದೆ. ಕೋಮು ಗಲಭೆ, ಯುದ್ದಗಳು, ರಾಜಕೀಯ ಹುನ್ನಾರ ಸೇರಿದಂತೆ ಹಲವಾರು ಆತಂಕಕಾರಿ ಘಟನೆಗಳು ಸಮಾಜದಲ್ಲಿ ನಡೆಯುತ್ತಿವೆ
ಮೊಬೈಲ್‌ ಪರಿಣಾಮ ದೂರ ಸರಿಯುತ್ತಿರುವ ಸಂಬಂಧ: ಹಿರೇಮಠ
ಬರೀ ಆಧುನಿಕ ಜೀವನದ ಬೆನ್ನು ಬಿದ್ದಿದೆ.ಇದರಿಂದ ಸಂಬಂಧಗಳು ಹಳಸಿ ಹೋಗುತ್ತಿರುವುದು ಬೇಸರದ ಸಂಗತಿ
ವನ್ಯ ಮೃಗಗಳ ನೀರಿನ ದಾಹ ನೀಗಿಸುತ್ತಿದೆ ಅರಣ್ಯ ಇಲಾಖೆ
ಧಾರವಾಡ, ಕಲಘಟಗಿ, ಅಳ್ನಾವರ ತಾಲೂಕಿನಲ್ಲಿರುವ ರಕ್ಷಿತ ಅರಣ್ಯ ಪ್ರದೇಶದಲ್ಲಿ ಅನೇಕ ಕಡೆಗಳಲ್ಲಿ ಟ್ಯಾಂಕ್ ಹಾಗೂ ಸಣ್ಣ ಸಣ್ಣ ಕೆರೆಗಳನ್ನು ನಿರ್ಮಿಸಿ, ಅವುಗಳನ್ನು ತುಂಬಿಸುವ ಮೂಲಕ ವನ್ಯಮೃಗಗಳ ದಾಹ ತಣಿಸಲಾಗುತ್ತಿದೆ
ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ರಂಗಭೂಮಿ
ಉತ್ತಮ ಭೋದನೆ ಮಾಡಲು ಪಠ್ಯ ಮತ್ತು ನಾಟಕದ ಪರಿಕಲ್ಪನೆಯ ಜ್ಞಾನ ಆಳವಾಗಿ ಇದ್ದಾಗ ಮಾತ್ರ ಸಮರ್ಥವಾಗಿ ಮಕ್ಕಳ ಆಳಕ್ಕೆ ಪಾಠ ಮಾಡಲು ಸಹಾಯಕವಾಗುತ್ತದೆ
ನೀರಿಗಾಗಿ ಯುದ್ಧ ನಡೆದರೂ ಅಚ್ಚರಿ ಏನಿಲ್ಲ
ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಯ್ದುಕೊಳ್ಳಬೇಕು. ಎನ್ನೆಸ್ಸೆಸ್ ಬದುಕಿನ ಮೌಲ್ಯಮಾಪನ ಮಾಡಲಿದೆ
ಶಾಲೆಗೆ ನುಗ್ಗಿದ ಮಳೆ ನೀರು, ಶಿಕ್ಷಕರು, ಗ್ರಾಮಸ್ಥರಿಂದ ಮಕ್ಕಳ ರಕ್ಷಣೆ
ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಶಾಲೆ ಸುತ್ತಲೂ ಚರಂಡಿ ಹಾಗೂ ಕಂಪೌಂಡ್ ಹಾಗೂ ಶಾಲೆ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದು ಇನ್ನೂ ಈಡೇರಿಲ್ಲ
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved