• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ. 15ರಿಂದ ನವಗ್ರಹ ತೀರ್ಥದಲ್ಲಿ ಮಹಾಮಸ್ತಕಾಭಿಷೇಕ
ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಜ. 15ರಿಂದ 26ರ ವರೆಗೆ ಮಹಾಮಸ್ತಕಾಭಿಷೇಕದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಚಾಲನೆ ನೀಡಿದ್ದಾರೆ.
ಪಾಲಿಕೆ ಆಯುಕ್ತರ ಪ್ರತಿಕೃತಿ ದಹಿಸಿ ಪೌರಕಾರ್ಮಿಕರ ಆಕ್ರೋಶ
ಕಳೆದ 17 ದಿನಗಳಿಂದ ನೇರ ನೇಮಕಾತಿ, ನೇರ ವೇತನ ಪಾವತಿ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಸ್ಪಂದಿಸುತ್ತಿಲ್ಲ.
ಹುಬ್ಬಳ್ಳಿಗೂ ಹಲವು ವರ್ಷಗಳಿಂದಲೂ ನಂಟು : ಧಾರವಾಡ ಪೇಢಾ ಎಂದರೆ ಮನಮೋಹನ್​ ಸಿಂಗ್ ಅವರಿಗೆ ಬಲು ಪ್ರೀತಿ!

ಮನಮೋಹನ್​ ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಅವರ ಸಹೋದರಿ ಹರಿಪ್ರೀತ್‌ ಕುಟುಂಬದವರು ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಾಸವಿದ್ದಾರೆ. ನಗರದಲ್ಲಿ ನೆಲೆಸಿರುವ ಹರ್ನಾಮಸಿಂಗ್ ಕೊಯ್ಲಿ ಎಂಬುವರನ್ನು ಹರ್‌ಪ್ರೀತ್‌ ಕೌರ್ ವಿವಾಹವಾಗಿದ್ದರು.  

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಗಣ್ಯರ ಕಂಬನಿ
ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಸಚಿವರು, ಶಾಸಕರು ಸೇರಿದಂತೆ ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವು ಸಂಘ-ಸಂಸ್ಥೆಗಳಲ್ಲಿ ಶುಕ್ರವಾರ ಮನಮೋಹನ್‌ ಸಿಂಗ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದವು.
ಅರ್ಧದಲ್ಲೇ ಮುಗಿದ ಅಯ್ಯಪ್ಪ ವ್ರತ!
ಕಳೆದ ಭಾನುವಾರ ರಾತ್ರಿ ಅಯ್ಯಪ್ಪಸ್ವಾಮಿ ಪೂಜೆ ಮಾಡಿ ಸನ್ನಿಧಾನದಲ್ಲಿ ನಿದ್ರೆಗೆ ಜಾರಿದ ಅಯ್ಯಪ್ಪ ಮಾಲಾಧಾರಿಗಳು ಮಧ್ಯರಾತ್ರಿ ಸಿಲಿಂಡರ್‌ ಗ್ಯಾಸ್‌ ಸೋರಿಕೆಯಾದ ಪರಿಣಾಮ ಸನ್ನಿಧಾನದಲ್ಲಿದ್ದ 9 ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದರು.
ಸಿಲಿಂಡರ್‌ ಸೋರಿಕೆ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ಸಿಲಿಂಡರ್ ಸೋರಿಕೆಯಾಗಿ ನಡೆದ ಅಗ್ನಿ ಅವಘಡದಲ್ಲಿ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿದ್ದರು. ಎಲ್ಲ ಗಾಯಾಳುಗಳಿಗೆ ಇಲ್ಲಿನ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇದೀಗ ಒಟ್ಟು ನಾಲ್ವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.
ಮೃತ ಮಾಲಾಧಾರಿಗಳ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಬಸವರಾಜ ಹೊರಟ್ಟಿ ಒತ್ತಾಯ
ಘ​ಟ​ನೆ​ಯಲ್ಲಿ 6ಕ್ಕೂ ಹೆ​ಚ್ಚು ಜ​ನರ ದೇ​ಹದ ಬ​ಹು​ತೇಕ ಭಾಗ ಸು​ಟ್ಟಿ​ದ್ದ​ರಿಂದ ಅ​ವ​ರ ಸ್ಥಿತಿ ಚಿಂತಾ​ಜ​ನ​ಕ​ವಾ​ಗಿದೆ. ಗಾ​ಯ​ಗೊಂಡ​ವ​ರೆ​ಲ್ಲರೂ ಬ​ಡ​ತ​ನದ ರೇ​ಖೆ​ಗಿಂತ ಕೆ​ಳ​ಗಿ​ನ​ವರೆ ಆ​ಗಿ​ದ್ದಾರೆ. ಸರ್ಕಾರ ಇ​ದನ್ನು ವಿ​ಶೇ​ಷ ಪ್ರ​ಕ​ರ​ಣ​ವೆಂದು ಪ​ರಿ​ಗ​ಣಿಸಿ ಹೆ​ಚ್ಚಿನ ಪ​ರಿ​ಹಾರ ನೀ​ಡ​ಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಡಿ. 29ರಂದು ಕಾಸ್ಮಸ್‌ ಕ್ಲಬ್‌ ಶತಮಾನೋತ್ಸವ ಸಮಾರಂಭ
ಕ್ಲಬ್‌ನಲ್ಲಿ ರಾಷ್ಟ್ರಮಟ್ಟದ ಗುಣಮಟ್ಟದ ಟೇಬಲ್ ಟೆನ್ನಿಸ್ ಅಂಕಣಗಳಿದ್ದು ರಾಜ್ಯ, ರಾಷ್ಟ್ರಮಟ್ಟದ ಟಿಟಿ ಪಂದ್ಯಗಳು ಜರುಗಿವೆ. ಜತೆಗೆ ಸ್ನೂಕರ್, ಬಿಲಿಯಾರ್ಡ್ಸ್ ಹಾಗೂ ಜಿಮ್‌ ಸಹ ಕ್ಲಬ್‌ ಒಳಗೊಂಡಿದೆ.
ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ ನರೇಂದ್ರ ಮೋದಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ನರೇಂದ್ರ ಮೋದಿ ಹೊಗಳಿಕೆ ಮತ್ತು ತೆಗಳಿಕೆ ಬಗ್ಗೆ ಹಲವು ಪುಸ್ತಕಗಳು ಬಂದಿವೆ. ಆದರೆ, ಈ ಪುಸ್ತಕದಲ್ಲಿ ವ್ಯಕ್ತಿ ಕೇಂದ್ರಿತ ಇಲ್ಲ. ಬದಲಿಗೆ ಭಾರತದಲ್ಲಿಯೇ ಒಬ್ಬ ವಿಶ್ವ ನಾಯಕ ಹೇಗೆ ಬೆಳೆಯಬಲ್ಲ ಎಂದಿದೆ. ನಮ್ಮದೇ ಸಂಸ್ಕೃತಿಯ ಭಾಗವಾದ ಗ್ರಂಥಗಳು ಕೇವಲ ಧಾರ್ಮಿಕತೆ ಮಾತ್ರ ಅಡಕವಾಗಿಲ್ಲ.
ಸಂಚಲನ ಮೂಡಿಸಿ, ಗೊಂದಲ ಸೃಷ್ಟಿಸಿದ ವಕ್ಫ್!
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ವಿಜಯಪುರದಲ್ಲಿ ಈ ಪ್ರಕರಣ ಸುದ್ದಿ ಮಾಡಿದರೂ ಮರು ದಿನವೇ ಧಾರವಾಡಲ್ಲೂ ವಕ್ಫ್‌ ಮಂಡಳಿ ಹೆಸರು ಎಲ್ಲೆಡೆ ಗೊಂದಲ ಸೃಷ್ಟಿಸಿತು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved