• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಚೂಣಿಯಲ್ಲಿವೆ ರಾಜ್ಯದ ಪ್ರಮುಖ ಯೋಜನೆಗಳು
ಪ್ರಸ್ತುತ ಕರ್ನಾಟಕ ಉತ್ತಮ ತಲಾ ಆದಾಯ, ಜೀವನ ಶೈಲಿಯಿಂದ ಮುಂಚೂಣಿಯಲ್ಲಿದೆ
ಸುಡು ಬಿಸಿಲು: ವಿದ್ಯುತ್‌ ಬೇಡಿಕೆಯೂ ಹೆಚ್ಚು!
ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಹಾವೇರಿ, ಗದಗ ಹೀಗೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ದೊಡ್ಡ ನಿಗಮ ಹೆಸ್ಕಾಂ. ಕೈಗಾರಿಕೆ, ರೈತರ ಪಂಪ್‌ ಸೆಟ್‌, ಗೃಹಬಳಕೆ ಹೀಗೆ ಮೂರು ಬಗೆಯಲ್ಲಿ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ
ಬಸವರಾಜ ಪಾಟೀಲ ಯತ್ನಾಳ್ ಉಚ್ಛಾಟನೆ ಸಲ್ಲ: ಬಸವಜಯ ಮೃತ್ಯುಂಜಯಶ್ರೀ
ಪಂಚಮಸಾಲಿ ಸಮಾಜದ ನಾಯಕ ಬಸವರಾಜ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿರುವುದು ಸರಿಯಲ್ಲ. ಬಿಜೆಪಿಯ ಈ ನಿಲುವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಸಮಾಜಕ್ಕೆ ಕರೆ ನೀಡಲಾಗುವುದು ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದರು.
ವೈಜ್ಞಾನಿಕ ಚಿಂತನೆಯಿಂದ ಕಡಿಮೆ ನೀರಲ್ಲಿ ಕೃಷಿ ಮಾಡಿ: ನ್ಯಾಯಾಧೀಶ ಪರಶುರಾಮ ದೊಡ್ಡಮನಿ
ರೈತರು ಸಾಂಪ್ರದಾಯಿಕ ಕೃಷಿ ಪದ್ಧತಿಯ ಬದಲಾಗಿ ವೈಜ್ಞಾನಿಕ ಚಿಂತನೆ ಮೂಲಕ ಕಡಿಮೆ ನೀರಿನ ಬೆಳೆ ಪದ್ಧತಿ ಅಳವಡಿಸಿಕೊಳ್ಳಬೇಕು. ಸಾವಯವ ಕೃಷಿ ಮೂಲಕ ಮಣ್ಣಿನ ಜೈವಿಕ ಗುಣಧರ್ಮ ಉಳಿಸಿಕೊಳ್ಳಲು ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.
ಮೃಣಾಲ್‌ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಯಾದವಾಡ ಗ್ರಾಮಸ್ಥರ ವಿರೋಧ
ಗ್ರಾಮದ 50ಕ್ಕೂ ಹೆಚ್ಚು ಜನರು ಟ್ರ್ಯಾಕ್ಟರ್‌ಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪ್ರತಿಭಟನೆ ಮೂಲಕ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ್ದು ಲಿಂಗಾಯತ ಧರ್ಮ: ನಿಜಗುಣಾನಂದ ಮಹಾಸ್ವಾಮಿಗಳು
ಜಗತ್ತಿನಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ್ದು, ಭಾರತದ ಲಿಂಗಾಯತ ಧರ್ಮ. ಈ ಲಿಂಗಾಯತ ಧರ್ಮದಿಂದ ಮಾತ್ರ ಜಗತ್ತಿಗೆ ಸಹಬಾಳ್ವೆ, ಶಾಂತಿ ಸಿಗಲು ಸಾಧ್ಯ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಮಹಾಸ್ವಾಮಿಗಳು ಪ್ರತಿಪಾದಿಸಿದರು.
ರಾಜ್ಯ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ ನಿರ್ಧಾರ
ರಾಜ್ಯ ಸರ್ಕಾರದ ನಡೆ ಖಂಡಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಮೂರು ದಿನಗಳ ಕಾಲ ಬೃಹತ್‌ ಹೋರಾಟ ಹಮ್ಮಿಕೊಳ್ಳುವ ಕುರಿತು ಬುಧವಾರ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಯಿತು.
ಎಲ್‌ಇಡಿ ಲೈಟ್‌: ಸಮೀಕ್ಷೆ ಇಲ್ಲದೇ ಟೆಂಡರ್‌?
. ತರಾತುರಿಯಲ್ಲಿ ಮಾಡಲಾಗುತ್ತಿರುವ ಈ ಟೆಂಡರ್ ಪ್ರಕ್ರಿಯೆ ರದ್ದುಪಡಿಸಿ ಸಮೀಕ್ಷೆ ನಡೆಸಿದ ಬಳಿಕವೇ ಗುತ್ತಿಗೆ ನೀಡಬೇಕು ಎಂಬ ಕೂಗು ಜೋರಾಗಿದೆ.
ಪಾಲಿಕೆಗೆ ಬಾರದ ಸರ್ಕಾರದ ಅನುದಾನ; ಕಚೇರಿಗಳಿಂದ ತೆರಿಗೆ!
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಅತ್ತ ನೌಕರರ ಸಂಬಳಕ್ಕಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಇತ್ತ ತೆರಿಗೆ ಕೂಡ ಸರಿಯಾಗಿ ವಸೂಲಿಯಾಗುತ್ತಿಲ್ಲ.
ಅಧಿಕಾರಿಗಳು ಆಸೆ, ಆಮಿಷಗಳಿಗೆ ಒಳಗಾಗಬೇಡಿ: ಲೋಕಾಯುಕ್ತ
ಕುಂದಗೋಳ ಪಟ್ಟಣದ ತಾಪಂ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ವತಿಯಿಂದ ಬುಧವಾರ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಿತು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved