• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ವಿಚಾರ : ಭಿನ್ನಾಭಿಪ್ರಾಯ ಬದಿಗಿಡಬೇಕು ಎಂದು ಕೈ ಮುಖಂಡರಿಗೆ ಕ್ಲಾಸ್‌!
ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜಿಪಂ, ತಾಪಂ ಚುನಾವಣೆ ಕುರಿತು ಎಐಸಿಸಿ ಕಾರ್ಯದರ್ಶಿ ಮಯೂರ್‌ ಜಯಕುಮಾರ ಅವರು ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದರು.
ಇಡೀ ಧಾರವಾಡ ಜಿಲ್ಲೆ ಕ್ಷಯ ರೋಗ ಮುಕ್ತವಾಗಲಿ: ಜಿಲ್ಲಾಧಿಕಾರಿ ದಿವ್ಯಪ್ರಭು
ಇಡೀ ಧಾರವಾಡ ಜಿಲ್ಲೆಯನ್ನು ಕ್ಷಯ ಮುಕ್ತ ಮಾಡಲು ಆರೋಗ್ಯ ಇಲಾಖೆ ಹಾಗೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಸಕ್ರಿಯವಾಗಿ ಭಾಗವಹಿಸಿ ತೊಡಗಿಸಿಕೊಳ್ಳಲು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ನಮ್ಮನ್ನು ನಾವು ಮೋಸಗೊಳಿಸದಿರುವುದೇ ಪೂಜೆ!: ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು
ಅಂತರಂಗದ ಅರಿವನ್ನು ಜಾಗೃತ ಮಾಡಿಕೊಳ್ಳುವುದೇ ನಿಜವಾದ ಪೂಜೆ ಎನ್ನುವುದನ್ನು ಮನವರಿಕೆ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಕಣ್ಣಿನ ತೊಂದರೆಗಳ ಬಗ್ಗೆ ಜಾಗೃತಿಯಾಗಲಿ: ಜಿಲ್ಲಾಧಿಕಾರಿ ದಿವ್ಯಪ್ರಭು
ಹುಬ್ಬಳ್ಳಿಯ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯಲ್ಲಿ ಸೋಮವಾರ ವಿಶ್ವ ಆಪ್ಟೊಮೆಟ್ರಿ ದಿನ ಆಯೋಜಿಸಲಾಗಿತ್ತು.
ರಾಜ್ಯದಲ್ಲೇ ಧಾರವಾಡದಲ್ಲಿ ಅತೀ ಹೆಚ್ಚು ತಾಪಮಾನ ದಾಖಲು
ಮಾ. 23ರ ಬೆಳಗ್ಗೆ 8.30ರಿಂದ ಮಾ. 24ರ ಬೆಳಗ್ಗೆ 8.30ರ ಅವಧಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ 41.7 ಹಾಗೂ ಕನಿಷ್ಠ 19.5 ತಾಪಮಾನ ದಾಖಲಾಗಿದೆ. ಇದು ಪ್ರಸಕ್ತ ಸಾಲಿನಲ್ಲಿ ದಾಖಲಾದ ಗರಿಷ್ಠ ತಾಪಮಾನದ ಜತೆಗೆ ಸಾರ್ವಕಾಲಿಕ ದಾಖಲೆಯೂ ಆಗಿದೆ.
3 ತಿಂಗಳಿಂದ ಪಾಲಿಕೆ ನೌಕರರಿಗೆ ವೇತನವೇ ಆಗಿಲ್ಲ: ವೀರಣ್ಣ ಸವಡಿ
ಪ್ರತಿ ತಿಂಗಳು ಪಾಲಿಕೆ ನೌಕರರ ವೇತನಕ್ಕೆ ₹7 ಕೋಟಿ ಬೇಕಾಗುತ್ತದೆ. ಆದರೆ, ಸರ್ಕಾರ 3 ತಿಂಗಳಿಂದ ನೀಡಿಲ್ಲ. ಇದೀಗ 3 ತಿಂಗಳಿನ ₹21 ಕೋಟಿ ಕೊಡುವುದು ಬಾಕಿಯಿದೆ.
ಛಾಯಾಗ್ರಾಹಕರು ಹೊಸ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಲಿ: ಭಾನುಪ್ರಕಾಶ ಚಂದ್ರ
ಇಂದಿನ ಅಧುನಿಕತೆಯ ಕಾಲಘಟ್ಟದಲ್ಲಿ ಛಾಯಾಗ್ರಾಹಕರು ಹೊಸ ಹೊಸ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕಿದೆ ಎಂದು ದಿ ವಿಕ್ ಫೋಟೋ ಎಡಿಟರ್ ಭಾನುಪ್ರಕಾಶ ಚಂದ್ರ ಹೇಳಿದರು
ಪುರುಷ ಪ್ರಧಾನ ವ್ಯವಸ್ಥೆಯಲ್ಲೂ ಮಹಿಳೆಯರ ಸಾಧನೆ: ಶಂಕರ ಹಲಗತ್ತಿ
ಸಾಹಿತ್ಯ, ಸಂಗೀತ, ಶಿಕ್ಷಣ, ಉದ್ಯಮ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮಾನವಾಗಿ ಅವಕಾಶ ಸಿಗದ ಸಂದರ್ಭದಲ್ಲೂ ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಂಡು ಮಹಿಳೆಯರು ಮೇಲುಗೈ ಸಾಧಿಸುತ್ತಿರುವುದು ಪ್ರಶಂಸನೀಯ ಎಂದು ಶಂಕರ ಹಲಗತ್ತಿ ಹೇಳಿದರು.
ಛಾಯಾಗ್ರಾಹಕರಿಗೆ ಸಾಮಾಜಿಕ ಭದ್ರತೆ ನೀಡಲು ಬದ್ಧ: ಸಚಿವ ಲಾಡ್
ಛಾಯಾಗ್ರಾಹಕರಿಗೆ ಸಾಮಾಜಿಕ ಭದ್ರತೆ, ಹೆಚ್ಚಿನ ಸೌಲಭ್ಯ, ಆರ್ಥಿಕ ನೆರವು ನೀಡಲು ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಇಷ್ಟಲಿಂಗ ಮರೆತ ಲಿಂಗಾಯರು ಅಲ್ಪಸಂಖ್ಯಾತರು ಆಗುತ್ತಿದ್ದಾರೆ: ನಿಜಗುಣಾನಂದ ಮಹಾಸ್ವಾಮೀಜಿ
ಬಸವಣ್ಣ ನೀಡಿದ ಇಷ್ಟಲಿಂಗವನ್ನು ಮರೆತಿರುವ, ನಿರ್ಲಕ್ಷ್ಯ ಮಾಡಿದ್ದರ ಫಲವಾಗಿ ಇಂದು ಲಿಂಗಾಯತರು ರಾಜ್ಯದಲ್ಲಿ ಅಲ್ಪಸಂಖ್ಯಾತರು ಆಗುತ್ತಿದ್ದಾರೆ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಮಹಾಸ್ವಾಮಿಗಳು ವಿಷಾಧಿಸಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved