• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಲ್ಲಿ ತಂತ್ರಜ್ಞಾನ ಆಧಾರಿತ ಬೋಧನೆ ಇರಲಿ: ಡಾ. ಶಿವಪ್ರಸಾದ
ಸಾಂಪ್ರದಾಯಿಕ ಬೋಧನಾ ಪದ್ಧತಿ ಬಿಟ್ಟು ತಂತ್ರಜ್ಞಾನ ಆಧಾರಿತ ಬೋಧನಾ ಪದ್ಧತಿ ರೂಢಿಸಿಕೊಂಡಾಗ ಮಾತ್ರ ಕಲಿಕೆ ಪರಿಣಾಮಕಾರಿಯಾಗಲಿದೆ. ಪಠ್ಯಕ್ರಮ ರಚನೆಯಲ್ಲಿ ಬದಲಾವಣೆ ಬರಬೇಕಿದೆ. ಇದಲ್ಲದೇ, ಶಿಕ್ಷಕರು ಕಾಲಕಾಲಕ್ಕೆ ತಕ್ಕಂತೆ ಬದಲಾವಣೆ ಹೊಂದಬೇಕು. ಅಂದಾಗ ಮಾತ್ರವೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವು ಮಾನವ ಸಂಪನ್ಮೂಲ ನಿರ್ಮಿಸಲು ಸಾಧ್ಯವಾಗಲಿದೆ.
ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಲಿ: ವಿನಾಯಕ ಕುರುಬರ
ಗ್ಯಾರಂಟಿ ಯೋಜನೆಯ ಸಭೆಯನ್ನು ಕೇವಲ ಕೇಂದ್ರ ಸ್ಥಾನದಲ್ಲಿ ಆಯೋಜಿಸದೆ ಗ್ರಾಪಂ ಮಟ್ಟದಲ್ಲಿ ನಡೆಸುವ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ.
ನಿಮ್‌ ಕಾಲ್‌ ಮುಗಿತೇನಿ ಮಗನ್ನ ಬದುಕಿಸಿಕೊಡ್ರಿ!
ಆ ದ್ಯಾವ್ರ ಸೇವೆಗೆಂದು ಹೋಗಿದ್ದರು. ಅವನೇ ಇವರನ್ನು ಸಾವಿನಿಂದ ದವಡೆಯಿಂದ ಪಾರು ಮಾಡಬೇಕು ಎಂದು ಕೆಎಂಸಿಆರ್‌ಐಗೆ ಭೇಟಿ ನೀಡಿದ ಮಾಲಾಧಾರಿಗಳು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಸಿಲಿಂಡರ್‌ ಸೋರಿಕೆ : ಬೆಂಕಿ ಜ್ವಾಲೆಯಲ್ಲಿ ಸಿಲುಕಿ 9 ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ತೀವ್ರ ಗಂಭೀರ
ಭಾನುವಾರ ತಡರಾತ್ರಿ ಸಿಲಿಂಡರ್‌ ಸೋರಿಕೆಯಾಗಿ ಅಯ್ಯಪ್ಪಸ್ವಾಮಿ ಫೋಟೋ ಎದುರು ಹಚ್ಚಿದ ದೀಪದಿಂದ ಇಡೀ ಮನೆ ಬೆಂಕಿ ಆವರಿಸಿಕೊಂಡಿದೆ. ಅದಲ್ಲಿಯೇ ಮಲಗಿದ್ದ 9 ಜನರಿಗೂ ಅದು ವ್ಯಾಪಿಸಿದ್ದು ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.
ನಾಳೆ ಹಿರಿಯ ಕವಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ನೀನಾ-60 ಸಂಭ್ರಮ
ನೀನಾ ಪ್ರಕಟಗೊಂಡಿದ್ದು ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ 24ನೇ ವಯಸ್ಸಿನಲ್ಲಿ. ಆ ತಲೆಮಾರಿಗೆ ಹೊಸ ಮಾರ್ಗ ಹಾಕಿಕೊಟ್ಟ ನೀನಾ ಕೃತಿ ಹೊಸ ನುಡಿಗಟ್ಟು ಹಾಗೂ ವಿಭಿನ್ನ ಸೃಜನಶೀಲ ವಿನ್ಯಾಸವನ್ನು ನೀಡಿದ ಶ್ರೇಯಸ್ಸು ಸಹ ಪಡೆಯುತ್ತದೆ.
ತೆರಿಗೆ ಕಟ್ಟದ ವಾಣಿಜ್ಯ ಸಂಕೀರ್ಣಗಳ ಸೌಕರ್ಯ ಬಂದ್‌
ಧಾರವಾಡದ ನಗರದಲ್ಲಿ ಕೆಲವು ವಾಣಿಜ್ಯ ಸಂಕೀರ್ಣಗಳು ಹಲವು ವರ್ಷಗಳಿಂದ ಕರ ಬಾಕಿ ಉಳಿಸಿಕೊಂಡಿದ್ದರು. ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳು ಕರ ಬಾಕಿ ತುಂಬುವಂತೆ ಹಲವು ಬಾರಿ ಮೌಖಿಕವಾಗಿ ಹಾಗೂ ನೋಟಿಸ್‌ ಮೂಲಕ ತಿಳಿಸಿದ್ದರೂ ಮಾಲೀಕರು ಮಾತ್ರ ಸ್ಪಂದಿಸಿರಲಿಲ್ಲ.
ಜೂನ್‌ಗೆ ಹುಬ್ಬಳ್ಳಿ ಧಾರವಾಡ ಬೈಪಾಸ್‌ ರಸ್ತೆ ನಿರ್ಮಾಣ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆ ಕೂಡ ನಿರ್ಮಿಸಲಾಗುತ್ತಿದೆ.
ಗಣಿತದ ಕಲಿಕಾಸಕ್ತಿಗೆ ವಿಚಾರ ಸಂಕಿರಣ ಅಗತ್ಯ: ಮೂಗನೂರಮಠ
ಗಣಿತ ಸೇರಿದಂತೆ ಯಾವುದೇ ವಿಷಯಗಳು ಕಠಿಣ ಅಲ್ಲ. ನಿರಂತರ ಓದು, ಪ್ರಯತ್ನದಿಂದ ಎಲ್ಲ ವಿಷಯ ಅರಿಯಬಹುದು ಎಂಬುದನ್ನು ಮಕ್ಕಳಿಗೆ ಶಿಕ್ಷಕರು ಮನನ ಮಾಡಿಕೊಡಬೇಕು. ಮಕ್ಕಳಲ್ಲಿ ಮೊದಲು ಶಿಕ್ಷಣದ ಧೈರ್ಯ ತುಂಬಿದರೆ ಯಾವುದೇ ಭಯವಿಲ್ಲದೇ ಪಾಠ ಕಲಿಯಲು ಸಹಾಯವಾಗುತ್ತದೆ.
ಧಾರವಾಡದಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ!
ಧಾರವಾಡದಲ್ಲಿ ಕ್ರಿಸ್‌ಮಸ್‌ ಹಬ್ಬದ ವಿಶೇಷಕ್ಕೆ ಕಾರಣವಿದೆ. ಈ ಊರಿನಲ್ಲಿ 7000ಕ್ಕೂ ಹೆಚ್ಚು ಕ್ರೈಸ್ತ ಸಮುದಾಯದವರಿದ್ದಾರೆ. 188 ವರ್ಷಗಳ ಇತಿಹಾಸ ಹೊಂದಿರುವ ಹೆಬಿಕ್‌ ಸೇರಿದಂತೆ ಹಲವು ಪ್ರಮುಖ ಚರ್ಚ್‌ಗಳು ಸಹ ಇವೆ.
ಲಾಠಿಯಿಂದ ಶುರುವಾಗಿ ಹಿಂಸೆಯೊಂದಿಗೆ ಅಧಿವೇಶನ ಮುಕ್ತಾಯ: ಬೊಮ್ಮಾಯಿ
ಒಂದು ರೀತಿ ಪೊಲೀಸ್ ರಾಜ್ಯವಾಗಿದೆ. ಸಿ.ಟಿ. ರವಿ ಅವರ ಜತೆಗೆ ನಡೆದುಕೊಂಡ ರೀತಿ ಪೊಲೀಸ್ ಅಧಿಕಾರಿಗಳ ವರ್ತನೆ, ಪ್ರಚೋದನೆ ಇಲ್ಲದೇ ಲಾಠಿ ಬೀಸಿರುವ ಕುರಿತು ತನಿಖೆಯಾಗಬೇಕು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 460
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved