ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹನಿಟ್ರ್ಯಾಪ್ ಬಗ್ಗೆ ಮಾತನಾಡಿದಕ್ಕೆ ಶಾಸಕರ ಅಮಾನತು: ಸಚಿವ ಸಂತೋಷ್ ಲಾಡ್
ಬಿಜೆಪಿಯವರು ಹನಿಟ್ರ್ಯಾಪ್ ವಿಚಾರವಾಗಿ ಸದನದಲ್ಲಿ ಚರ್ಚೆ ಮಾಡಬೇಕು ಎನ್ನುವ ಕಾರಣಕ್ಕೆ ಹದಿನೆಂಟು ಶಾಸಕರು ಆರು ತಿಂಗಳು ಅಮಾನತು ಆಗಿದ್ದಾರೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ಧಾರವಾಡ ಬಿಜೆಪಿ ನಾಯಕರು ನನ್ನ ಪತ್ನಿಯ ಚಪ್ಪಲಿಗೂ ಸಮವಲ್ಲ: ವಿನಯ ಕುಲಕರ್ಣಿ
. ಮಹಿಳೆಯ ಮೇಲೆ ಧಾರವಾಡದ ಬಿಜೆಪಿ ನಾಯಕರು ಸುಖಾಸುಮ್ಮನೆ ಆರೋಪಿಸುವುದು ಸರಿಯಲ್ಲ. ಆರೋಪಿಸುವ ಈ ಬಿಜೆಪಿಗರು ನನ್ನ ಹೆಂಡತಿಯ ಚಪ್ಪಲಿಗೂ ಸಮವಿಲ್ಲ ಎಂದು ಧಾರವಾಡ ಗ್ರಾಮಾಂತರ ಶಾಸಕ ವಿನಯ ಕುಲಕರ್ಣಿ ಕಿಡಿಕಾರಿದರು.
ರಾಜೀನಾಮೆ ನಿರ್ಧಾರದಿಂದ ಹೊರಟ್ಟಿ ಹಿಂದಕ್ಕೆ: ಸಭಾಪತಿ ಬಸವರಾಜ ಹೊರಟ್ಟಿ
ಸದನದಲ್ಲಿ ಸದಸ್ಯರ ವರ್ತನೆಯಿಂದ ಬೇಸರಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಿತೈಷಿಗಳು, ಅಭಿಮಾನಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ರಂಗನಾಥ ವಾಲ್ಮೀಕಿಯವರ ಸಾಧನೆ ಸಾಧ್ಯತೆ ಕೃತಿ ಲೋಕಾರ್ಪಣೆ
ಸಾಧನೆ ಸದಾ ಸಾಧ್ಯ. ಅದು ಬಯಸುವುದು ದೃಢ ನಿಷ್ಠೆ, ಸಮಯ ಪಾಲನೆ ಸಾಧಿಸುವ ಅದಮ್ಯ ವಿಶ್ವಾಸ ಎಂದು ಹಿರಿಯ ಕಲಾವಿದ ಡಾ. ಕಲ್ಮೇಶ ಹಾವೇರಿಪೇಟ್ ಹೇಳಿದರು.
ಶಾಸಕರ ಅಮಾನತು ಹಿಂಪಡೆಯಲಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ
ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ ರೀತಿ ಅಮಾನತು ಮಾಡಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಸುದ್ದಿಯ ಜತೆ ಛಾಯಾಚಿತ್ರವಿದ್ದರೆ ಅದಕ್ಕೆ ಮೌಲ್ಯ ಬರಲು ಸಾಧ್ಯ: ಸಭಾಪತಿ ಬಸವರಾಜ ಹೊರಟ್ಟಿ
ಛಾಯಾಗ್ರಾಹಕರು ಮತ್ತು ಪತ್ರಕರ್ತರು ಸಮಾಜ ತಿದ್ದುವ ಕಾರ್ಯ ಮಾಡುತ್ತಾರೆ. ಪೋಟೋದೊಂದಿಗೆ ಬರವಣಿಗೆ ಇದ್ದರೆ ಅದಕ್ಕೆ ಮಹತ್ವ ಬರುತ್ತದೆ. ಸುದ್ದಿಯ ಜತೆ ಛಾಯಾಚಿತ್ರ ಇದ್ದರೆ ಅದಕ್ಕೆ ಮೌಲ್ಯ ಬರಲು ಸಾಧ್ಯ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು
ಕಲೆ, ಸಾಹಿತ್ಯ, ಸಂಗೀತಕ್ಕೆ ಯಾವತ್ತೂ ಸಾವಿಲ್ಲ: ಸಂಗಮೇಶ ಬಬಲೇಶ್ವರ
ತಾಯಿ ಸ್ವರೂಪದ ಮಹಿಳೆಯನ್ನು ನಾವಿಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಗೌರವಿಸಿರುವುದು ಭಾರತೀಯ ತಾಯಿಗೆ ನೀಡುವ ಬಹುದೊಡ್ಡ ಗೌರವ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಇತಿಹಾಸ ಮರೆತ ಯಾವುದೇ ದೇಶಕ್ಕೆ ಉಳಿಗಾಲವಿಲ್ಲ: ನ್ಯಾ. ಸಂಜೀವಕುಮಾರ ಹಂಚಾಟೆ
ಭಾರತೀಯರಿಗೆ ರಾಮರಾಜ್ಯದ ಕಲ್ಪನೆಯೇ ಆದರ್ಶ. ಯಾವ ದೇಶದ ಸಂಸ್ಕೃತಿ ಬಲಿಷ್ಠವೋ, ಆ ಆದೇಶ ಸೌರ್ವಭಾಮತ್ವ, ಅಖಂಡವಾಗಿ ಇರುವುದಾಗಿ ಹೈಕೋರ್ಟ್ ನ್ಯಾಯಾಧೀಶ ಸಂಜೀವಕುಮಾರ ಹಂಚಾಟೆ ಹೇಳಿದರು.
ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್
ಬೆಳಗ್ಗೆಯಿಂದಲೂ ಬಸ್, ಆಟೋ, ವಾಹನಗಳ ಸಂಚಾರ ಹಾಗೂ ವ್ಯಾಪಾರ ವಹಿವಾಟುಗಳು ನಿರಾತಂಕವಾಗಿ ಸಾಗಿದವು. ಸರ್ಕಾರಿ, ಖಾಸಗಿ ಕಚೇರಿಗಳು ಹಾಗೂ ಶಾಲಾ- ಕಾಲೇಜುಗಳು ಸಹ ಎಂದಿನಂತೆಯೇ ಕಾರ್ಯನಿರ್ವಹಿಸಿದವು.
ಕ್ಷೇತ್ರ ಮರುವಿಂಗಡಣೆಗೆ ಜನಸಂಖ್ಯೆ ಮಾನದಂಡವಾಗದಿರಲಿ: ಡಾ. ಎಂ. ವೀರಪ್ಪ ಮೊಯ್ಲಿ
ಬಿಜೆಪಿಯವರು ಆಲೋಚನೆ ಮಾಡುತ್ತಿರುವ ಕ್ಷೇತ್ರ ವಿಂಗಡಣೆಯ ಸೂತ್ರವು ದೇಶದಲ್ಲಿ ಅತಂತ್ರತೆ ಹಾಗೂ ಸಮಗ್ರತೆಗೆ ಭಂಗ ತರುವ ಸಾಧ್ಯತೆ ಇದೆ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಹೇಳಿದರು.
< previous
1
...
111
112
113
114
115
116
117
118
119
...
532
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್ಐಟಿ
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ