ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಾರಾ ಬೈಕ್ ರೆಂಟಲ್ ಆರಂಭ
ವಿವಿಧೆಡೆಯಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಬಂದಿಳಿಯುವ ಪ್ರವಾಸಿಗರು ಇನ್ನು ಮುಂದೆ ವಾಹನಗಳಿಗಾಗಿ ಕಾಯಬೇಕಿಲ್ಲ. ತಮ್ಮ ಕೆಲಸ ಕಾರ್ಯಗಳಿಗೆ ವಾಹನ ಹುಡುಕಾಡುವ ಪ್ರಮೇಯವಿಲ್ಲ
ರೈತನ ಸಾವು, ಅವನ ಬದುಕಿನ ಕುರಿತು ಚರ್ಚೆಯಾಗಲಿ
ರೈತನ ನೆಮ್ಮದಿಗಾಗಿ ನಾವೆಲ್ಲ ಇಂತಹ ಚರ್ಚೆಗಳನ್ನು ಮುನ್ನೆಲೆಗೆ ತರಬೇಕು. ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡಿರುವ ಬಸವೇಶ್ವರರು ಹಾಗೂ ಬುದ್ಧ ಹೇಳಿರುವ ತತ್ವಗಳ ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಾಗಿದೆ
ಹು- ಧಾ ಪಾಲಿಕೆಯ ಪಂಚಗುರಿಯ ಬಜೆಟ್
ಜಿಐಎಸ್ ಸರ್ವೆ ಮೂಲಕ ಆಸ್ತಿ ತೆರಿಗೆ ಇತರೆ ಆಂತರಿಕ ಸಂಪನ್ಮೂಲಗಳನ್ನು ಹೆಚ್ಚಿಸುವುದು. ಪಿಪಿಪಿ ಮಾದರಿಯಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಸುವುದು. ಶೇ. 100ರಷ್ಟು ಕಸ ಸಂಗ್ರಹಿಸಿ ಸಂಸ್ಕರಣೆ ಮಾಡುವ ಮೂಲಕ ಕಸಮುಕ್ತ ನಗರವನ್ನಾಗಿಸುವುದು
ಅಧ್ಯಾತ್ಮ- ವಿಜ್ಞಾನದ ಗೊಂದಲದಲ್ಲಿ ಮನುಷ್ಯ: ನಿಜಗುಣಾನಂದಶ್ರೀ
ಉಣಕಲ್ ಸಿದ್ದಪ್ಪಜ್ಜನ ಜಾತ್ರಾಮಹೋತ್ಸವದ 4ನೇ ದಿನ ಬೈಲೂರು ನಿಷ್ಕಲಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ಪ್ರವಚನ ನೀಡಿದರು.
ಶಾಲೆಗಳು ಕಲೆ, ಸಂಸ್ಕೃತಿ, ಕಲೆಯ ಪೀಠಗಳಾಗಲಿ: ಶಂಕರ ಹಲಗತ್ತಿ
ಎಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯದ ಪೋಷಣೆಯಿಲ್ಲವೋ ಅದು ಶಿಕ್ಷಣವೇ ಅಲ್ಲ. ಶಾಲೆಗಳು ಕಲೆ, ಸಂಸ್ಕೃತಿ, ಕಲೆಯ ಪೀಠಗಳಾಗಲಿ ಎಂದು ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅಭಿಪ್ರಾಯ ಪಟ್ಟರು
ವಿಶೇಷ ಸಂದರ್ಭಗಳಲ್ಲಿ ಮುಂಗಡ ಟಿಕೆಟ್ ಇದ್ದರೆ ಮಾತ್ರ ರೈಲು ನಿಲ್ದಾಣದೊಳಗೆ ಪ್ರವೇಶ?
ರಶ್ ಆಗುವಂತಹ ವಿಶೇಷ ಸಂದರ್ಭಗಳಲ್ಲಿ ಬರೀ ಮುಂಗಡ ಟಿಕೆಟ್ ಪಡೆದವರನ್ನಷ್ಟೇ ನಿಲ್ದಾಣದೊಳಗೆ ಬಿಡಲು ಕ್ರಮ ಕೈಗೊಳ್ಳುವುದು. ಯಾವ್ಯಾವ ನಿಲ್ದಾಣಗಳಲ್ಲಿ ಈ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಗಂಭೀರ ಚಿಂತನೆ ನಡೆದಿದೆ.
ರಾಜ್ಯ ಸರ್ಕಾರದಿಂದ ಜನರ ದಾರಿ ತಪ್ಪಿಸುವ ಕೆಲಸ: ಶಾಸಕ ಮಹೇಶ ಟೆಂಗಿನಕಾಯಿ
ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದನ್ನು ಬಿಟ್ಟರೆ ಅಭಿವೃದ್ಧಿ ಪರವಾಗಿ ಏನೂ ಮಾಡಿಲ್ಲ. ಬಜೆಟ್ನಲ್ಲಿ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿದರು.
ಆಶಾಗಳ ವಿಷಯದಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆಯಲಿ: ಗಂಗಾಧರ ಬಡಿಗೇರ
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಂಜಾನ್ ಹಬ್ಬಕ್ಕೆ ಕಳೆಗಟ್ಟಿದ ಮಾರುಕಟ್ಟೆ
ಇಲ್ಲಿನ ದುರ್ಗದ ಬೈಲ್, ಶಾಹ ಬಜಾರ್ನಲ್ಲಿ ಭರ್ಜರಿ ಮಾರಾಟ ನಡೆಯುತ್ತಿದೆ. ಬಟ್ಟೆ ಖರೀದಿ, ಮಸಾಲೆ ವಸ್ತುಗಳು, ಡ್ರೈಫ್ರೂಟ್ಸ್, ಜತೆಗೆ ಬಗೆಬಗೆಯ ಮಸಾಲೆ ಪದಾರ್ಥಗಳು ನೋಡುಗರನ್ನು ತನ್ನತ್ತ ಸೆಳೆಯುತ್ತಿವೆ.
ಬೇಸಿಗೆಯಲ್ಲಿ ಪ್ರಾಣಿ-ಪಕ್ಷಿಗಳಿಗೆ ಬಿಸಿಲ ಬಾಧೆ!
ಪಶ್ಚಿಮ ಘಟ್ಟಗಳ ಬಾಗಿಲು ಎನಿಸಿರುವ ಧಾರವಾಡಕ್ಕೆ ಅರಣ್ಯ ಪ್ರದೇಶದಿಂದ ಆಹಾರ, ನೀರು ಅರಿಸಿ ಅನೇಕ ಪ್ರಾಣಿಗಳು ದಾಂಗುಡಿ ಇಡುತ್ತವೆ.
< previous
1
...
115
116
117
118
119
120
121
122
123
...
533
next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್ ತಯಾರಿ
ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್ಐಟಿ
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು