• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನಭಾಗ್ಯ ಅಕ್ಕಿಗಾಗಿ 6 ತಿಂಗಳಿಂದ ಅಲೆದಾಡುತ್ತಿರುವ ವೃದ್ಧ ದಂಪತಿ!
ಹಳೆ ಬಾದಾಮಿ ನಗರದ ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರ ನಿವಾಸದ ಸನಿಹದಲ್ಲೇ ವಾಸಿಸುತ್ತಿರುವ 80 ವರ್ಷದ ಮಡಿವಾಳಪ್ಪ ಮಡಿವಾಳರ ಹಾಗೂ ವಿಜಯಲಕ್ಷ್ಮಿ ಮಡಿವಾಳರ ಅಕ್ಕಿಗಾಗಿ ಪರದಾಡುತ್ತಿರುವ ವೃದ್ಧ ದಂಪತಿ.
ಕಟ್ಟಡ ಕಾರ್ಮಿಕರಿಗೆ ಮೂರು ಸಂಚಾರಿ ಆರೋಗ್ಯ ಕ್ಲಿನಿಕ್‌ ವಾಹನಕ್ಕೆ ಚಾಲನೆ
ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ಆರೋಗ್ಯ ಕ್ಲಿನಿಕ್ ಸಂಚಾರಿ ವಾಹನಗಳನ್ನು ರೂಪಿಸಲಾಗಿದೆ. ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣವಾಗುವ ಪ್ರದೇಶಕ್ಕೆ ಹೋಗಿ, ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯಡಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.
ರಾಜ ಕಾಲುವೆಯ ಮೇಲಿನ ಕಟ್ಟಡಗಳ ತೆರವು ಯಾವಾಗ?
ಹುಬ್ಬಳ್ಳಿಯಲ್ಲಿ ರಾಜಕಾಲುವೆಯ ಮೇಲೆ ಕಮರಿಪೇಟೆ ಠಾಣೆಯೊಂದೇ ಅಲ್ಲ. ಹತ್ತಾರು ದೊಡ್ಡ ದೊಡ್ಡ ಕಟ್ಟಡಗಳು ರಾಜಕಾಲುವೆ ಮೇಲೆ ನಿರ್ಮಿಸಲಾಗಿದೆ. ಇದರಲ್ಲಿ ಕೆಲವೊಂದಿಷ್ಟು ಬ್ಯಾಂಕ್‌ ಕೂಡ ಇವೆ. ಕೆಲ ಬಾರ್‌, ಹೋಟೆಲ್‌, ಲಾಡ್ಜ್‌ಗಳುಂಟು. ಹಾಗಂತ ಇವೆಲ್ಲ ಅನಧಿಕೃತ ಅಂತೇನೂ ಇಲ್ಲ. ಇವುಗಳನ್ನೆಲ್ಲ ಪಾಲಿಕೆಯೇ 4-5 ದಶಕಗಳ ಹಿಂದೆಯೇ ಲೀಸ್‌ ಮೇಲೆ ಕೊಟ್ಟಿತ್ತು.
ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು
ಪ್ರಸ್ತುತ ಮಹಿಳೆಯರು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಡಾ. ಬಿ.ಆರ್‌. ಅಂಬೇಡ್ಕರ್ ಅವರು ನೀಡಿದ ಸಂವಿಧಾನ. ಹೆಣ್ಣು ಮಕ್ಕಳು ಅಂಬೇಡ್ಕರ್ ಕೊಡುಗೆಗಳನ್ನು ಸದಾ ಸ್ಮರಿಸಬೇಕು.
ನಾಳೆಯಿಂದ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
ದೇಶಾದ್ಯಂತ ಆಯಾ ಪ್ರದೇಶವಾರು ಬೆಳೆಗಳಲ್ಲಿ ಅಗತ್ಯ ಸಲಹೆ ಸೂಚನೆ ಮತ್ತು ಆಧುನಿಕ ತಂತ್ರಜ್ಞಾನದ ಅಳವಡಿಕೆಯ ಕುರಿತು ಜಾಗೃತಿ ಮೂಡಿಸಿ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಅಭಿಯಾನ ಹೊಂದಿದ್ದು, ಅದರ ಭಾಗವಾಗಿ ಮೇ 29 ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು 100 ಗ್ರಾಮಗಳಲ್ಲಿ ನಡೆಯಲಿದೆ.
ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಗೆ ಶಾಸಕ ಮಹೇಶ ಮನವಿ
ಬಿಡಿಎ ಮಾದರಿಯಲ್ಲಿ ಹುಡಾವನ್ನು ಕೂಡ ಮೇಲ್ದರ್ಜೆಗೆ ಏರಿಸಿ ಸೌಕರ್ಯಗಳನ್ನು ಕಲ್ಪಿಸಬೇಕು. ಬೆಳಗಾವಿ- ಧಾರವಾಡ ಹಾಗೂ ತುಮಕೂರು- ದಾವಣಗೆರೆ ನೇರ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಬೇಕು.
ಆಸ್ತಿ ಸಮೀಕ್ಷೆ - ಪಾಲಿಕೆ, ಹೆಸ್ಕಾಂ ಅಂಕಿ ಅಂಶಗಳಲ್ಲಿ ವ್ಯತ್ಯಾಸ
ಕರ ವಸೂಲಾತಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ನಿವೇಶನಗಳು ನಿರ್ಮಾಣಗಳಾಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲ ಸೌಕರ್ಯ ನೀಡಲು ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಕ್ರಮವಹಿಸಬೇಕು.
ದೀನದಯಾಳ ಉಪಾಧ್ಯಾಯ ಹಾಸ್ಟೇಲ್‌ ಕಾಮಗಾರಿ ವೀಕ್ಷಿಸಿದ ಬೆಲ್ಲದ
ಲೋಕೋಪಯೋಗಿ ಇಲಾಖೆಯ ₹70 ಕೊಟಿ ಮತ್ತು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ₹26 ಕೋಟಿ ಸೇರಿ ಒಟ್ಟು ₹96 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸುಸಜ್ಜಿತ ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಿಲಯ ಒಟ್ಟು 6 ಬ್ಲಾಕ್‌ಗಳನ್ನು ಹೊಂದಿದೆ.
ಮಳೆಗಾಲ ನಿರ್ಲಕ್ಷಿಸದೇ ಎಚ್ಚರದಿಂದ ಕಾರ್ಯ ನಿರ್ವಹಿಸಿ: ಸಚಿವ ಲಾಡ್‌
ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಿಂದ ತುಂಬಿ ಹರಿಯುತ್ತಿದ್ದು, ಯಾವುದೇ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಬೇಕು. ಅದೇ ರೀತಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ವಿದ್ಯುತ್ ತಂತಿಗಳು, ಕಂಬಗಳು ಬೀಳದ ಹಾಗೆ ಎಚ್ಚರವಹಿಸಿ ಯಾವುದೇ ಜೀವ ಹಾನಿ ಆಗದಂತೆ ನಿಗಾ ವಹಿಸಬೇಕು.
ರಾಜಕಾಲುವೆ ಮೇಲಿದ್ದ ಕಮರಿಪೇಟೆ ಠಾಣೆ ಸ್ಥಳಾಂತರ
ರಾಜಕಾಲುವೆ ಮೇಲೆ ಕಮರಿಪೇಟೆ ಠಾಣೆಯನ್ನು ಸ್ಥಾಪಿಸಲಾಗಿತ್ತು. ಇದರಿಂದಾಗಿ ಪ್ರತಿವರ್ಷ ಮಳೆಗಾಲದಲ್ಲಿ ಹೂಳುತುಂಬಿ ನೀರು ಹರಿಯದೇ ಸಾಕಷ್ಟು ಆವಾಂತರಗಳು ಸೃಷ್ಟಿಯಾಗುತ್ತಿತ್ತು. ಇದನ್ನು ಸ್ಥಳಾಂತರಿಸಬೇಕೆಂಬ ಒತ್ತಾಯ ಬಹುದಿನಗಳಿಂದ ಇತ್ತು. ಈ ಕಟ್ಟಡ ಶಿಥಿಲಗೊಂಡಿದೆ. ಸ್ಥಳಾಂತರ ಮಾಡುವುದು ಸೂಕ್ತ ಎಂದು ಸಂಬಂಧಪಟ್ಟ ಎಂಜಿನಿಯರ್‌ಗಳ ತಂಡವೂ ಪರಿಶೀಲನೆ ನಡೆಸಿ ಸಲಹೆ ನೀಡಿತ್ತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved