• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಪ್ರತಿಸಲ ನೋಂದಣಿ ಏಕೆ?
ಪಶ್ಚಿಮ ಪದವೀಧರ ಮತದಾರರ ಕ್ಷೇತ್ರ ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳನ್ನೊಳಗೊಂಡಿದೆ. ಪ್ರತಿ 6 ವರ್ಷಕ್ಕೊಮ್ಮೆ ಚುನಾವಣೆ ಬಂದಾಗ ಮತದಾರರ ಪಟ್ಟಿಯನ್ನು ಹೊಸದಾಗಿ ತಯಾರಿಸಲಾಗುತ್ತದೆ. ಈ ಹಿಂದೆ ಮತದಾರರಾಗಿರುವವರು ಸಹ ಮತ್ತೊಮ್ಮೆ ನೋಂದಣಿ ಮಾಡಿಸಬೇಕು.
ಲಯನ್ಸ್‌ ಸಂಸ್ಥೆಯ ಸೇವಾ ಕಾರ್ಯ ಸಮಾಜಮುಖಿ: ಮೇಯರ್‌ ಜ್ಯೋತಿ ಪಾಟೀಲ
ವಿದ್ಯಾರ್ಥಿಗಳು ತಮಗೆ ಸಿಕ್ಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಒಳ್ಳೆಯ ಸಾಧನೆ ಮಾಡಬೇಕೆಂದು ಮೇಯರ್‌ ಜ್ಯೋತಿ ಪಾಟೀಲ ಹೇಳಿದರು.
ಚಂದ್ರಮೌಳೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಕಾರಿಡಾರ್‌!
ದೇವಸ್ಥಾನದ ಅಭಿವೃದ್ಧಿಗೆ ಕಾರಿಡಾರ್‌ ನಿರ್ಮಾಣ ಮಾಡಿದರೆ ಅತ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳವಾಗಿ ಮಾರ್ಪಡಲಿದೆ. ದೇವಸ್ಥಾನಕ್ಕೆ ನಾಲ್ಕು ಕಡೆಗಳಿಂದ ರಸ್ತೆ, ಉದ್ಯಾನವನ, ಶೌಚಾಲಯ ಸೇರಿದಂತೆ ಒಟ್ಟಾರೆಯಾಗಿ ದೇವಸ್ಥಾನದ ಅಭಿವೃದ್ಧಿಗೊಳಿಸುವ ಉದ್ದೇಶವಿದೆ.
ಸೊಸೈಟಿಗೆ ಬ್ಲಾಕ್‌ಮೇಲ್ ಐವರ ಬಂಧನ
ಆರ್‌ಟಿಐ ಕಾರ್ಯಕರ್ತನ ಹೆಸರಲ್ಲಿ ನಗರದ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್‌ಗೆ ಬ್ಲಾಕ್‌ಮೇಲ್ ಮಾಡಿ ₹1.5 ಕೋಟಿ ಬೇಡಿಕೆ ಇಟ್ಟಿದ್ದ ಐವರನ್ನು ಬಂಧಿಸಲಾಗಿದೆ.
ಶರಣರ ವಚನಗಳು ಪ್ರಸ್ತುತ
ಸಾಹಿತ್ಯ ಅಧ್ಯಯನವು ಜ್ಞಾನವಿಸ್ತಾರಕ್ಕೆ ದಾರಿಯಾಗುತ್ತದೆ ಹಾಗೂ ಜೀವನವನ್ನು ಅರ್ಥಪೂರ್ಣವಾಗಿ ಸಾಗಿಸಲು ನೆರವಾಗುತ್ತದೆ. ಆದ್ದರಿಂದ ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿಯನ್ನು ಪಾಲಕರು-ಶಿಕ್ಷಕರು ಬೆಳೆಸಲು ಪ್ರೋತ್ಸಾಹಿಸಬೇಕು.
ಸಹಕಾರಿ ಸಂಘಗಳ ಬಲವರ್ಧನೆಗೆ ಸರ್ಕಾರ ಆದ್ಯತೆ
ರೈತರ ಬಹು ದಿನಗಳ ಬೇಡಿಕೆಯಾದ ಕೋಲ್ಡ್ ಸ್ಟೋರೇಜ್ ಸ್ಥಾಪನೆಗಾಗಿ ₹6 ಕೋಟಿ ಮಂಜೂರು ಮಾಡಲಾಗಿದೆ. ಈಗಾಗಲೇ ಇದರ ಕ್ರಿಯಾಯೋಜನೆ ತಯಾರಿಸುತಿದ್ದು, ಶೀಘ್ರವೇ ಕೆಲಸ ಆರಂಭವಾಗಲಿದೆ.
ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ
ಸೂಕ್ತ ಚಿಕಿತ್ಸೆ ನೀಡಿದರೂ ರೋಗಿ ಬದುಕುಳಿಯದಿದ್ದರೆ ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಈ ಸಂಸ್ಕೃತಿ ಸರಿಯಲ್ಲ. ಆಧುನಿಕ ವೈದ್ಯಕೀಯ ತಂತ್ರಜ್ಞಾನದ ವ್ಯವಸ್ಥೆಯಲ್ಲಿ ವೈದ್ಯರ ಆಯಸ್ಸು 10ರಿಂದ 12 ವರ್ಷ ಕಡಿಮೆಯಾಗುತ್ತಿದೆ.
ಭಾರತದಲ್ಲಿ ಶೇ. 20ರಷ್ಟು ಕಾನೂನು ವೃತ್ತಿ ಬೆಳವಣಿಗೆ
ಆಧುನಿಕ ಸಂದರ್ಭದಲ್ಲಿ ಹೊಸ ಸವಾಲುಗಳು ವಕೀಲರಿಗೂ ಎದುರಾಗುತ್ತಿದ್ದು, ಯಶಸ್ವಿ ವಕೀಲನಾಗಲು ಹೆಚ್ಚು ಸಂವಹನ ಕೌಶಲ್ಯಗಳು, ವಿಶೇಷ ವಕಾಲತ್ತಿನ ಮಾತುಗಾರಿಕೆ ಮತ್ತು ದೋಷರಹಿತ ಕರಡು ರಚನೆ ಸಾಮರ್ಥ್ಯ ಹೊಂದಬೇಕು.
ಗುಣಮಟ್ಟದ ಶಸ್ತ್ರಚಿಕಿತ್ಸೆಗೆ ವಿಹಾನ್‌ ಆಸ್ಪತ್ರೆ ಪ್ರಖ್ಯಾತಿ
ಆರೋಗ್ಯ ಕಾಪಾಡಿಕೊಳ್ಳಲು ವೈದ್ಯರ ಸಲಹೆ ಅಗತ್ಯ. ಆದರೆ, ರಾಜಕೀಯವು ಆರೋಗ್ಯವನ್ನು ಕೆಡಿಸುತ್ತದೆ. ನಾನು ಮಂತ್ರಿ ಆಗುತ್ತಿದ್ದಂತೆಯೇ ಒತ್ತಡಕ್ಕೆ ಮಧುಮೇಹ ಕಾಯಿಲೆ ಮೆತ್ತಿಕೊಂಡಿತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಬೀದಿ ದೀಪ ಬೆಳಗುತ್ತಿಲ್ಲ, ಮಧ್ಯರಾತ್ರಿ ನೀರು ಪೂರೈಕೆ!
ಕೆಲ ವಾರ್ಡ್‌ಗಳಲ್ಲಿ ಮಧ್ಯರಾತ್ರಿ ನೀರು ಪೂರೈಸಲಾಗುತ್ತಿದ್ದು ತೀವ್ರ ಸಮಸ್ಯೆಯಾಗುತ್ತದೆ. ಬೀದಿದೀಪಗಳು ಬೆಳಗುತ್ತಿಲ್ಲ. ಇದರಿಂದ ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರಹೋಗಲು ಭಯವಾಗುತ್ತಿದೆ ಎಂದು ಸಾರ್ವಜನಿಕರು ದೂರು ಸಲ್ಲಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved