• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆಯ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸಿ: ಬೆಲ್ಲದ
ವೀರಶೈವ- ಲಿಂಗಾಯತ ಬೇರೆ ಅಲ್ಲ, ಎರಡೂ ಒಂದೇ. ಧರ್ಮದ ಕಾಲಂನಲ್ಲಿ ಹಿಂದೂ ಅಂತಲೇ ಬರೆಯಿಸಬೇಕು. ಕೆಲವು ಮಠಾಧೀಶರು ಎಡಪಂತೀಯರ ಪ್ರಭಾವಕ್ಕೆ ಒಳಗಾಗಿ ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮ ಎನ್ನುತ್ತಿದ್ದಾರೆ. ಇದು ವಿತಂಡವಾದ.
ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಿಂದ ಯಾವುದೇ ಸಮಾಜಕ್ಕೂ ತೊಂದರೆ ಆಗಲ್ಲ
ಕೆಲವು ಸಮಾಜಗಳಿಗೆ ಅನ್ಯಾಯವಾಗಿದ್ದು, ಅವುಗಳಿಗೆ ಸೌಲಭ್ಯ ಕಲ್ಪಿಸಬೇಕು ಮತ್ತು ಯಾವ ಸಮಾಜದಲ್ಲಿ ಸಾಕ್ಷರತೆ ಪ್ರಮಾಣ ಮತ್ತು ಉದ್ಯೋಗ ಪ್ರಮಾಣದ ಬಗ್ಗೆ ಮಾಹಿತಿ ಪಡೆದು, ಆರ್ಥಿಕವಾಗಿ ಹಿಂದುಳಿದ ಸಮಾಜಗಳಿಗೆ ಶಕ್ತಿ ಕೊಡುವ ಕೆಲಸ ಈ ಸರ್ವೇಯಿಂದ ಆಗಲಿದೆ.
ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಮಾನ್ಯತೆಯೇ ಇಲ್ಲ: ಕೇಂದ್ರ ಸಚಿವ ಜೋಶಿ
ಸಮಾಜದ್ರೋಹಿಗಳಿಗೆ, ಸಮಾಜದಲ್ಲಿ ಸೌಹಾರ್ದತೆ ಕೆಡಿಸುವವರಿಗೆ, ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್‌ ಸರ್ಕಾರ ಬೆಂಬಲ ಮತ್ತು ಕುಮ್ಮಕ್ಕು ನೀಡುತ್ತಿದೆ. ಈಗ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲೂ ಇದರ ಪರಿಣಾಮ ಕಾಣುತ್ತಿದೆ.
ಜಲಕಳೆ ತೆರವು, ಕೆರೆ ಕಾಲುವೆಗಳ ಸುಧಾರಣೆಯ ಸವಾಲು..!
ಸಾಮಾನ್ಯವಾಗಿ ಈಗ ಏತ ನೀರಾವರಿ ಮೂಲಕ ನೀರು ಪಡೆಯುತ್ತಿರುವ ಕಲಘಟಗಿಯ ಬಹುತೇಕ ಕೆರೆಗಳು ಊರ ಹೊರಗಿವೆ. ಕೃಷಿಗಾಗಿಯೇ ಈ ಕೆರೆಗಳಿಗೆ ನೀರು ಹರಿಸುತ್ತಿದ್ದು, ಈ ಮೊದಲು ಗುಡ್ಡ- ಗಾಡುಗಳಿಂದ ಹರಿದು ಬರುವ ನೀರೇ ಮೂಲವಾಗಿತ್ತು. ಹೀಗಾಗಿ ಈ ಕೆರೆಗಳಿಗೆ ಕೊಳಚೆ ನೀರಿನ ಸೇರ್ಪಡೆಯೇ ಇರಲಿಲ್ಲ.
ಪ್ರತಿ ವರ್ಷ 54 ಲಕ್ಷ ಜನರಿಗೆ ಹಾವು ಕಡಿತದ ಪ್ರಕರಣ
ಹಾವು ಕಡಿತದ ಭಾಗವನ್ನು ಬಲವಾಗಿ ಕಟ್ಟಿ ರಕ್ತ ಹರಿವನ್ನು ನಿಲ್ಲಿಸುವುದು, ಕತ್ತರಿಸಿ ವಿಷವನ್ನು ಹೊರ ತೆಗೆದು ಹಾಕಲು ಯತ್ನಿಸುವುದು ಅಥವಾ ಮಂತ್ರ – ತಂತ್ರಗಳಿಂದ ಚಿಕಿತ್ಸೆ ಪಡೆಯುವುದು ಸುರಕ್ಷಿತವಲ್ಲ. ತಕ್ಷಣವೇ ಬಾಧಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆ ತರಬೇಕು.
ಧಾರವಾಡದಲ್ಲಿ ಇಂದಿನಿಂದ ನವರಾತ್ರಿ ವೈಭವ ಶುರು
ಧಾರವಾಡ ಜಂಬೂ ಸವಾರಿ ಉತ್ಸವ ಸಮಿತಿ ಮಾತ್ರವಲ್ಲದೇ ನಗರದ ಪ್ರಮುಖ ದೇವಸ್ಥಾನದಲ್ಲಿ ನವರಾತ್ರಿ ವೈಭವವನ್ನು ಭಕ್ತಿಪೂರ್ವಕವಾಗಿ ಮಾಡುತ್ತಿದ್ದು, ಸಾವಿರಾರು ಭಕ್ತರು ಒಂಬತ್ತು ದಿನಗಳ ಕಾಲ ಪಾಲ್ಗೊಳ್ಳುವ ಮೂಲಕ ದಸರೆಯನ್ನು ಯಶಸ್ವಿಗೊಳಿಸುತ್ತಿದ್ದಾರೆ.
ಇಂದಿನಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ
ಸಮೀಕ್ಷೆ ಮುಗಿಯುವ ವರೆಗೆ ಮನೆ ಬಾಗಿಲಿಗೆ ಅಂಟಿಸಿರುವ ಸ್ಟಿಕರ್ ತೆಗೆಯಬಾರದು. ಸಮೀಕ್ಷೆದಾರರು ಮನೆಗೆ ಬಂದಾಗ ಕುಟುಂಬದ ಎಲ್ಲ ಸದಸ್ಯರು ಶಿಕ್ಷಣ, ಉದ್ಯೋಗ, ಸೌಲಭ್ಯ ಪಡೆದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಜರುಗುವಂತೆ ಸಹಕರಿಸಬೇಕು.
ಡಿ. 19ರಿಂದ ಡೆವಲಪರ್ಸ್‌ ಕಟ್ಟಡ ಸಾಮಗ್ರಿಗಳ ಬೃಹತ್ ಪ್ರದರ್ಶನ
ಅವಳಿನಗರದಲ್ಲಿ ಸರ್ವ ರೀತಿಯ ಅಭಿವೃದ್ಧಿ ಆಗುತ್ತಿರುವುದು ಕಣ್ಣಿಗೆ ಕಾಣುತ್ತಿದೆ. ವಲಸೆ ಹೆಚ್ಚಾದಂತೆ ಮನೆ ಮತ್ತು ವಾಣಿಜ್ಯ ನಿವೇಶನಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಈ ಪ್ರದರ್ಶನವನ್ನು ಅದಕ್ಕೆ ಪೂರಕವಾಗಿ ಆಯೋಜಿಸಲಾಗಿದೆ.
ಅಮೇರಿಕಾದ ಆಯುರ್ವೇದ ಸಮ್ಮೇಳನಕ್ಕೆ ಡಾ. ಪ್ರಶಾಂತ ಅವರಿಗೆ ಆಹ್ವಾನ
ಸೆ. 27, 28ರಂದು ಸಮ್ಮೇಳನ ನಡೆಯಲಿದ್ದು, ಇದರಲ್ಲಿ “ಮರ್ಮ” ಚಿಕಿತ್ಸೆ ಅಂದರೆ “ಮರ್ಮ ಥೆರಿಪಿ”, ನಾಡಿ ಪರೀಕ್ಷೆ ಕುರಿತು ನಡೆಯುಲಿರುವ ವಿಚಾರಗೋಷ್ಠಿ ಹಾಗೂ ರಸಾಯನ ವಿಷಯ ಮಹತ್ವ ಕುರಿತು ಮುಖ್ಯ ಭಾಷಣಕಾರರಾಗಿ ಹಾಗೂ ತಜ್ಞರಾಗಿ ಆಹ್ವಾನಿತರಾಗಿದ್ದಾರೆ.
ವಿದ್ಯಾರ್ಥಿಗಳು ದೊಡ್ಡ ಗುರಿ ಹೊಂದಿ ಜೀವನದಲ್ಲಿ ಸಫಲರಾಗಲಿ: ನಿರಾಣಿ
ಸಮಾಜದಲ್ಲಿ ಬಡ ಕುಟುಂಬಳಿಂದ ಬಂದ ಅನೇಕ ಜನ ಸಾಧನೆ ಮಾಡಿ ಜಗತ್ತೇ ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ಪೋಸಿಸ್‌ನ ಸುಧಾ ಮೂರ್ತಿ, ವಿಜಯಾನಂದ ಸಂಕೇಶ್ವರ, ಕಿರಣ ಮಜುಂದಾರ ಅವರು ಸಾಮಾನ್ಯ ಬಡಕುಟುಂಬ‍ಗಳಿಂದ ಬಂದವರೇ. ಅವರು ಶ್ರಮಪಟ್ಟು, ಹಗಲಿರುಳು ದುಡಿದು ಸಮಾಜದಲ್ಲಿ ಹೆಸರು ಗಳಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved