• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿನ ಸಂಸ್ಕೃತಿ, ಪರಂಪರೆಗೆ ಕರಾವಳಿಗರ ಕೊಡುಗೆ ಅನನ್ಯ: ಶೆಟ್ಟರ್
ಕರಾವಳಿಗೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ಅಲ್ಲಿನ ಸಂಸ್ಕೃತಿ, ಸ್ವಭಾವ, ನಡವಳಿಕೆ ಎಲ್ಲವೂ ಭಿನ್ನ. ಬುದ್ಧಿವಂತರ ಮತ್ತು ಜಾಣ್ಮೆ ಹೊಂದಿದವರ ನಾಡು ಕರಾವಳಿ. ಕರಾವಳಿ ಭಾಗದ ಜನರೇ ಸೇರಿ ಇಂತಹ ಕಾರ್ಯಕ್ರಮ ಸಂಘಟಿಸಿರುವುದು ನಿಜಕ್ಕೂ ಪ್ರಶಂಸನೀಯ ಕಾರ್ಯ
18ನೇ ಸ್ಥಾನಕ್ಕೆ ತೃಪ್ತಿ ಪಡೆದುಕೊಂಡ ವಿದ್ಯಾಕಾಶಿ
ಜಿಲ್ಲೆಯಲ್ಲಿ ಶೇ. 75.09ರಷ್ಟು ಗ್ರಾಮೀಣ ವಿದ್ಯಾರ್ಥಿಗಳು ಪಾಸಾಗಿದ್ದರೆ, ಶೇ.61.79ರಷ್ಟು ನಗರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಧ ಬಾಲಕಿಯ ಸಾಧನೆ
ಆರಿಹಾ 9ನೇ ತರಗತಿಯವರೆಗೆ ಎಲ್ಲರಂತೆ ಸಾಮಾನ್ಯ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಳು. ಬ್ರೈಲ್‌ ಶಿಕ್ಷಣ ಕುರಿತು ಯಾವುದೇ ರೀತಿಯ ತರಬೇತಿ ಇರಲಿಲ್ಲ. 10ನೇ ತರಗತಿಗೆ ಅಂಧ ಶಾಲೆಗೆ ಬಂದ ವೇಳೆ ಕಲಿಕೆಗೆ ಅಲ್ಪ ಪ್ರಮಾಣದ ಹಿನ್ನಡೆ ಅನುಭ‍ವಿಸುವಂತಾಯಿತು.
ಶ್ರೀರಕ್ಷಾ,ಶ್ರೇಯಾ, ಅನುಶ್ರೀ ಜಿಲ್ಲೆಗೆ ಪ್ರಥಮ
ಮೊದಲ ಮೂರು ಸ್ಥಾನದಲ್ಲಿರುವ ಎಂಟು ಅಭ್ಯರ್ಥಿಗಳು ವಿದ್ಯಾರ್ಥಿನಿಯರೇ..!
ರೈತನ ಮಗಳು ಶ್ರೀರಕ್ಷಾ ರಾಜ್ಯಕ್ಕೆ ತೃತೀಯ
ತಂದೆಯ ಶ್ರಮ ಹಾಗೂ ಶಾಲೆಯ ಗುರುಗಳ ಮಾರ್ಗದರ್ಶನದ ಫಲವಾಗಿ ಈ ಸಾಧನೆ ಮಾಡಲು ಸಾಧ್ಯವಾಗಿದೆ
ಕರಾವಳಿಗರು ಎಲ್ಲ ಸಮುದಾಯವನ್ನು ಪ್ರೀತಿ ವಿಶ್ವಾಸದಿಂದ ಕಾಣುವರು
ಕರಾವಳಿ ಭಾಗದವರು ಆಯೋಜಿಸಿರುವ ಕರಾವಳಿ ಉತ್ಸವಕ್ಕೆ ಹುಬ್ಬಳ್ಳಿಯವರು ಸಾಕಷ್ಟು ಸಹಕಾರ, ಪ್ರೋತ್ಸಾಹ ಬೆಂಬಲ ನೀಡಿದ್ದಾರೆ.
ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ವಕ್ಫ್‌ ತಿದ್ದುಪಡಿ ಕಾಯಿದೆಯು ಸಂಪೂರ್ಣವಾಗಿ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿವೆ ಮತ್ತು ಸಮುದಾಯಗಳ ಸಾರ್ವತ್ರಿಕವಾಗಿ ಅಂಗೀಕರಿಸಲ್ಪಟ್ಟ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ
ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ
ಕಾಂಗ್ರೆಸ್ ಪಕ್ಷದ ವೈಫಲ್ಯದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳಾಗುತ್ತಿವೆ
ಗ್ರಾಮದೇವತೆಗಳ ಪುರಪ್ರವೇಶದ ಮೂಲಕ ಉತ್ಸವಕ್ಕೆ ಚಾಲನೆ
ತಿರ್ಲಾಪುರ ಗ್ರಾಮದಲ್ಲಿ ಶುಕ್ರವಾರ ಗ್ರಾಮ ದೇವತೆಗಳ ಪ್ರಾಣ ಪ್ರತಿಷ್ಠಾಪನೆ ಜಾತ್ರೆ ಆರಂಭಗೊಂಡ ಭವ್ಯ ಮೆರವಣಿಗೆ ಮೂಲಕ ಗ್ರಾಮದೇವಿಯರ ಪುರ ಪ್ರವೇಶ ಸಾಂಸ್ಕೃತಿಕ ಸೊಗಡು ಹೆಚ್ಚಿಸಿತು
ಹಿಂದೂ ಕಾರ್ಯಕರ್ತನ ಹತ್ಯೆ: ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗಟ್ಟ ಪರಿಣಾಮ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 573
  • next >
Top Stories
ಹ್ಯಾಂಡ್‌ಶೇಕ್ ಮಾಡದಿರುವುದೂ ಒಂದು ಅಸ್ತ್ರ! ಹ್ಯಾಂಡ್‌ಶೇಕ್ ಶುರುವಾಗಿದ್ದು ಹೇಗೆ? ಏಕೆ?
ಋತು ರಜೆ ಕೊಡದಿದ್ದರೆ ಕ್ರಮ : ಲಾಡ್‌
ಕೇರಳದಲ್ಲಿ ಮಲಯಾಳಂ ಕಡ್ಡಾಯ ; ಕನ್ನಡಕ್ಕೆ ಕಷ್ಟ
ಇಂದು ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ - ಮುಂದಿನ 3-4 ದಿನ ಹಲವೆಡೆ ಉತ್ತಮ ಮಳೆ
ಫುಡ್‌ ಸ್ಟೋರೀಸ್‌ : ಮುದುಕ ಮತ್ತು ಲೇಡಿ ಸಪ್ಲೈಯರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved