• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ. ಅಮೇರಿಕಾದ ಅರೈಕಾ ವಿವಿ ಜೊತೆಗೆ ಕವಿವಿ ಒಡಂಬಡಿಕೆ
ಉತ್ತರ ಕರ್ನಾಟಕದಲ್ಲಿಯೇ ಹೆಮ್ಮೆಯ ಶಿಕ್ಷಣ ಸಂಸ್ಥೆ ಕರ್ನಾಟಕ ವಿವಿ. ಇಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರ ಶೈಕ್ಷಣಿಕ ಹಾಗೂ ಸಂಶೋಧನಾ ಅಭಿವೃದ್ಧಿಗೆ ಈ ಒಡಂಬಡಿಕೆ ಬಹುಮುಖ್ಯವಾಗಿದೆ.
ಮಿಶನ್ ವಿದ್ಯಾಕಾಶಿಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ: ಡಿಸಿ ದಿವ್ಯಪ್ರಭು
ಮಿಷನ್ ವಿದ್ಯಾಕಾಶಿ ಯೋಜನೆಯಡಿ ಹಲವಾರು ಕಾರ್ಯಕ್ರಮಗಳ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ತೆಗೆದು ಹಾಕುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಇಷ್ಟಾರ್ಥಸಿದ್ಧಿ ಎಂದೇ ಪ್ರಸಿದ್ಧಿ ಪಡೆದ ರಾಮಲಿಂಗ ಕಾಮಣ್ಣ
ಮಂಗಳವಾರ ನವಲಗುಂದಕ್ಕೆ ಬಂದಿದ್ದ ರಾಜ್ಯ- ಹೊರ ರಾಜ್ಯಗಳ ಸಾವಿರಾರು ಭಕ್ತರು ಇಲ್ಲಿನ ಇತಿಹಾಸ ಪ್ರಸಿದ್ಧ ರಾಮಲಿಂಗ ಕಾಮಣ್ಣನ ದರ್ಶನ ಪಡೆದರು.
ಮಹಿಳಾ ಸಮಾನತೆಗೆ ಮೀಸಲಾತಿ ಅವಶ್ಯ: ಬಸವರಾಜ ಗುರಿಕಾರ
12ನೇ ಶತಮಾನದಲ್ಲಿ ಸಾಮಾಜಿಕ ನ್ಯಾಯ ಮತ್ತು ಮಹಿಳಾ ಸಮಾನತೆಯ ಬಗೆಗೆ ಸಂದೇಶವನ್ನು ನಾಡಿಗೆ ಕೊಟ್ಟವರು ಬಸವಣ್ಣನವರು ಎಂದು ರಾಷ್ಟ್ರೀಯ ಶಿಕ್ಷಕರ ಫೆಡರೇಶನ್ ಅಧ್ಯಕ್ಷ ಬಸವರಾಜ ಗುರಿಕಾರ ಹೇಳಿದರು.
ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ: ಜಿಲ್ಲಾಧಿಕಾರಿಗೆ ದಿವ್ಯಪ್ರಭು
ಅಲ್ಲಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 2023-24ನೇ ಸಾಲಿನ ನರೇಗಾ ಅನುದಾನ ಹಾಗೂ 15ನೇ ಹಣಕಾಸು ಆಯೋಗದ ಆರ್ಥಿಕ ಅನುದಾನದಲ್ಲಿ ನಿರ್ಮಿಸಿರುವ ಶಾಲಾ ಕಾಂಪೌಂಡ್. ಭೋಜನಾಲಯ ನಿರ್ಮಾಣ, ಸಿಸಿ ಟಿವಿ ಅನ್ನು ಜಿಲ್ಲಾಧಿಕಾರಿ ಉದ್ಘಾಟಿಸಿದರು.
ದೇಹದ ಎಲ್ಲ ಕಾಯಿಲೆಗಳಿಗೆ ಬಾಯಿಯೇ ಹೆಬ್ಬಾಗಿಲು: ಡಾ. ರಾಜನ್‌ ದೇಶಪಾಂಡೆ
ಮಕ್ಕಳ ಅಕಾಡೆಮಿ ವತಿಯಿಂದ ನಗರದ ಪಾಲಾಕ್ಷ ಪೋದ್ದಾರ ಶಾಲೆಯಲ್ಲಿ ಮಂಗಳವಾರ ದಂತ ತಪಾಸಣಾ ಶಿಬಿರ ನಡೆಯಿತು.
ಹುಬ್ಬಳ್ಳಿಯಲ್ಲಿ ತಮಟೆಗಳಿಗೀಗ ಭಾರಿ ಬೇಡಿಕೆ
ಇಲ್ಲಿನ ಸಾಯಿಬಾಬಾ ಮಂದಿರ, ದುರ್ಗದ ಬೈಲ್, ಜನತಾ ಬಜಾರ್‌, ಚೆನ್ನಮ್ಮ ವೃತ್ತ, ಹಳೇ ಹುಬ್ಬಳ್ಳಿ ಸೇರಿದಂತೆ ಹಲವೆಡೆ ವಿವಿಧ ಗಾತ್ರ, ಆಕಾರ, ಬಣ್ಣಗಳಲ್ಲಿ ಬಗೆ ಬಗೆಯ ತಮಟೆಗಳ ಮಾರಾಟಕ್ಕಿರಿಸಿದ್ದು, ಹೋಳಿ ಹಬ್ಬದ ಸಂಭ್ರಮ ಹೆಚ್ಚಿಸಲು ತಮ್ಮಿಷ್ಟದ ತಮಟೆಗಳ ಖರೀದಿಯಲ್ಲಿ ತೊಡಗಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ರ್‍ಯಾಂಕ್‌ಗೆ ಜಿಲ್ಲೆಯ ದಿಟ್ಟ ಹೆಜ್ಜೆ!
ಈ ವರ್ಷ ಹೇಗಾದರೂ ಜಿಲ್ಲೆಯ ಫಲಿತಾಂಶ ಸುಧಾರಿಸಲೇ ಬೇಕು ಎಂಬ ಉದ್ದೇಶದಂದ ಮಿಷನ್‌ ವಿದ್ಯಾಕಾಶಿ ಎಂದು ಯೋಜನೆ ಮಾಡಿಕೊಂಡು ಹೆಜ್ಜೆ ಇಟ್ಟಿದ್ದು, ಇದೀಗ ಅಂತಿಮ ಹಂತಕ್ಕೆ ತಲುಪಿದೆ
ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಭವಿಷ್ಯ ರೂಪಿಸಿಕೊಳ್ಳಲಿ: ಜೆ.ಆರ್‌. ಬಾಳೇರಿ
ವಿದ್ಯಾರ್ಥಿ ಜೀವನ ಅಮೂಲ್ಯ. ಅದರಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ತಮ್ಮ ಜೀವನದ ದಿಕ್ಕನ್ನು ಬದಲಿಸುವ ಸಂದರ್ಭ. ಈ ಹಿನ್ನೆಲೆಯಲ್ಲಿ ಉತ್ತಮ ಅಂಕ ಪಡೆದು ಉತ್ತಮ ಭವಿಷ್ಯ ಕಂಡುಕೊಳ್ಳಲು ಮನಗುಂಡಿ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಜೆ.ಆರ್‌. ಬಾಳೇರಿ ಹೇಳಿದರು.
ಧಾರವಾಡ ಜನರ ಉಸಿರುಗಟ್ಟಿಸುತ್ತಿದೆ ಸುಟ್ಟ ತ್ಯಾಜ್ಯದ ಹೊಗೆ
ಕಳೆದ ಎರಡು ದಿನಗಳಿಂದ ಧಾರವಾಡದಲ್ಲಿ ಬಿಸಿಲಿನೊಂದಿಗೆ ಗಾಳಿಯೂ ಬೀಸುತ್ತಿದ್ದು, ಅದೇ ತೆರನಾಗಿ ತ್ಯಾಜ್ಯಕ್ಕೆ ಬೆಂಕಿ ಬಿದ್ದಿರುವ ಕಾರಣ ತ್ಯಾಜ್ಯ ಸುಟ್ಟು ಹೊಗೆಯ ವಾತಾವರಣ ಸೃಷ್ಟಿಯಾಗಿದೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 533
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved