• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ : ಶಾಸಕ ಅರವಿಂದ ಬೆಲ್ಲದ
ಕಾಂಗ್ರೆಸ್ ಪಕ್ಷದಲ್ಲಿ 34 ಜನ ಲಿಂಗಾಯತ ಶಾಸಕರಿದ್ದರೂ ಈ ದಮನಕಾರಿಯ ನೀತಿಯ ವಿರುದ್ಧ ಒಬ್ಬರು ಕನಿಷ್ಠ‌ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಇವರೆಲ್ಲ ಮುಂದೆ ಯಾವ ಮುಖ ಹೊತ್ತು ಲಿಂಗಾಯತ ಸಮಾಜದ ಮುಂದೆ ಹೋಗಿ, ಕಾಂಗ್ರೆಸ್ ಪರ ಮತ ಕೇಳುತ್ತಾರೆ?.
ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್: ನೈಋತ್ಯ ರೈಲ್ವೆ ಸೈಕ್ಲಿಸ್ಟ್‌ಗಳಿಗೆ ಚಿನ್ನ
ನೈಋತ್ಯ ರೈಲ್ವೆ ತಂಡವು ಒಟ್ಟು 7 ಸ್ಪರ್ಧಿಗಳನ್ನು ಒಳಗೊಂಡಿತ್ತು, ಅದರಲ್ಲಿ ನಾಲ್ವರಾದ ವೆಂಕಪ್ಪ ಕೆ, ಮೇಘಾ ಗುಗಾಡ್, ಕಾವೇರಿ ಮುರಾನಾಳ್ ಮತ್ತು ಚೈತ್ರಾ ಬೋರ್ಜಿ ಅವರನ್ನೊಳಗೊಂಡ ತಂಡ 60 ಕಿಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯಿತು.
ಪಂಚಮಸಾಲಿ ಮೀಸಲಾತಿ ಹೋರಾಟ ಹತ್ತಿಕ್ಕುವ ಕುತಂತ್ರ: ಮುನೇನಕೊಪ್ಪ
ಹೋರಾಟಗಾರರ ತಲೆ ಒಡೆಯುವುದು, ಕೈ-ಕಾಲು ಮುರಿಯುವುದು ಎಷ್ಟು ಸರಿ?. ಸ್ವಾಮೀಜಿಯನ್ನು ಬಂಧಿಸುವ ಅವಶ್ಯಕತೆ ಏನಿತ್ತು. ಲಾಠಿ ಚಾರ್ಜ್ ಮಾಡಲು ಅಲ್ಲಿದ್ದವರು ಗಲಭೆಕೋರರಲ್ಲ. ಅವರೆಲ್ಲ ತಮ್ಮ ಹಕ್ಕಿಗಾಗಿ ಹೋರಾಟಕ್ಕೆ ಬಂದವರು.
ಡಿಸೆಂಬರ್‌ 15ರಂದು ರ್‍ಯಾಪಿಡ್‌ ಆಶ್ರಯದಲ್ಲಿ ಮಹಿಳಾ ಉದ್ಯೋಗ ಮೇಳ
ಪದವಿ, ಡಿಪ್ಲೊಮಾ, ಸ್ನಾತಕೋತ್ತರ, ಪಿಯುಸಿ, ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದವರೂ ಮೇಳದಲ್ಲಿ ಭಾಗವಹಿಸಬಹುದಾಗಿದೆ. 40ಕ್ಕೂ ಹೆಚ್ಚು ಕಂಪನಿಗಳು 5000 ಉದ್ಯೋಗಾವಕಾಶಗಳೊಂದಿಗೆ ಪಾಲ್ಗೊಳ್ಳಲಿವೆ.
ತಲಬುದಾರರ ಬಾಯಿ ಸುಡುತ್ತಿದೆ ವೀಳ್ಯದೆಲೆ!
ಕೆಲವೆಡೆ ಬೂದು ರೋಗ ಕಂಡುಬಂದಿದ್ದರಿಂದ ಅರ್ಧದಷ್ಟೂ ಇಳುವರಿ ಬಂದಿಲ್ಲ. ಬೆಳೆಗೆ ಆಗಾಗ ಕಾಡುವ ಬೂಸ್ಟ್ ರೋಗ, ಎಲೆಚುಕ್ಕೆ ರೋಗ ಸಹ ಇಳುವರಿ ಕುಂಠಿತಕ್ಕೆ ಕಾರಣವಾಗಿದೆ.
ಜ. 10ರಿಂದ ಮಹಾಕುಂಭ ಮೇಳಕ್ಕೆ ಐಆರ್‌ಸಿಟಿಸಿ ಟೆಂಟ್‌ ಸಿಟಿ ಯೋಜನೆ
ಐಆರ್‌ಸಿಟಿಸಿ ಮೂಲಕ ಮಹಾಕುಂಭ ಮೇಳಕ್ಕೆ ಪ್ರಯಾಣ ಕೈಗೊಳ್ಳುವವರಿಗೆ ಪ್ರಯಾಗರಾಜ್‌ನಲ್ಲಿ 400 ಟೆಂಟ್‌ಗಳನ್ನು ನಿರ್ಮಿಸಲಾಗಿದೆ. ಅವುಗಳಲ್ಲಿ ಡಿಲಕ್ಸ್ ಟೆಂಟ್‌, ಪ್ರಿಮಿಯಂ ಟೆಂಟ್‌ ಎಂದು ವಿಂಗಡಿಸಲಾಗಿದೆ.
ಜನತೆಗೆ ನೀಡಿದ್ದ ಭರವಸೆ ಆರು ತಿಂಗಳಲ್ಲಿ ಈಡೇರಿಕೆ: ಜೋಶಿ
ರಾಜ್ಯ ಸರ್ಕಾರದಲ್ಲಿ ಕಾರಣಾಂತರಗಳಿಂದ ಅನುದಾನದ ಕೊರತೆ ಇದ್ದು ಇಂತಹ ಪರಿಸ್ಥಿತಿಯಲ್ಲಿ ಈ ಕ್ಷೇತ್ರದ ಶಾಸಕರ ಸತತ ಪ್ರಯತ್ನದಿಂದ ಈ ಭಾಗದ ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿದೆ.
ಎಸ್‌.ಎಂ. ಕೃಷ್ಣ ಕಾಲದಲ್ಲೇ ಬೇಲೂರು ಘೋಷಣೆ ಸಮಾವೇಶ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪಾಲ್ಗೊಂಡ ಸಮಾವೇಶದಲ್ಲಿ ಆಡಳಿತದ ತಾಯಿಬೇರು ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವನ್ನು ವೃದ್ಧಿಸುವುದರೊಂದಿಗೆ ಜವಾಬ್ದಾರಿ ಹೆಚ್ಚಿಸುವ ದಿಸೆಯಲ್ಲಿ ನಡೆದ ಸಮಾವೇಶದಲ್ಲಿ ರಾಜ್ಯವಲ್ಲದೇ ಅನ್ಯ ರಾಜ್ಯಗಳ ಪಂಚಾಯಿತಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಭಗವದ್ಗೀತಾ ಪಠಣ ನಿತ್ಯ ಅಭ್ಯಾಸವಾಗಲಿ: ಸಮೀರಾಚಾರ್ಯ
ಭಗವದ್ಗೀತೆ ನಮಗೆ ನಮ್ಮ‌ ಕರ್ತವ್ಯದ ಕುರಿತು ಅರಿವು ಮೂಡಿಸಿದ್ದು, ನಮ್ಮ ಕರ್ಮಗಳನ್ನು ನಿಷ್ಕಾಮವಾಗಿ ಮಾಡಿದರೆ ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯಾಗುತ್ತದೆ.
ಹಕ್ಕಿಗಾಗಿ ಪೊರಕೆ ಹಿಡಿದು ಪೌರಕಾರ್ಮಿಕರ ಪ್ರತಿಭಟನೆ
ಪೌರ ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಕೆಲ ರಾಜಕೀಯ ಮುಖಂಡರು ಪಾಲಿಕೆ ಆಯುಕ್ತರ ಮೇಲೆ ಒತ್ತಡ ಹಾಕಲಾಗುತ್ತದೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 460
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved