• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ವರ್ಚಸ್ಸು ಹೆಚ್ಚಿಸುವಲ್ಲಿ ಗ್ರಾಮಾಡಳಿತ ಪಾತ್ರ ಮುಖ್ಯ: ಡಿಸಿ ದಿವ್ಯಪ್ರಭು
ಆಡಳಿತ ವ್ಯವಸ್ಥೆಯಲ್ಲಿ ಕಂದಾಯ ಇಲಾಖೆ ಪಾತ್ರ ಮಹತ್ವದ್ದಾಗಿದೆ. ಅದರಂತೆ ಗ್ರಾಮ ಆಡಳಿತ ಅಧಿಕಾರಿಗಳ ಸ್ಥಾನ ಮುಖ್ಯವಾಗಿದೆ. ಬ್ರಿಟಿಷರ ಆಡಳಿತ ಕಾಲದಿಂದಲೂ ಕಂದಾಯ ಇಲಾಖೆಗೆ ಅಗ್ರಸ್ಥಾನವಿದೆ.
ಹುಬ್ಬಳ್ಳಿ-ಬೆಳಗಾವಿ ರೈಲ್ವೆ - ಶೀಘ್ರವೇ ಭೂಮಿ ಹಸ್ತಾಂತರ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ
ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ಪ್ರಗತಿಪರಿಶೀಲನೆ ಸಭೆ ನಡೆಸಿದ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಅಡಿಗರು ಹೆಗಲ ಮೇಲೆ ಕೈ ಇಟ್ಟಾಗ ಆಕಾಶದಲ್ಲಿ ತೇಲಾಡಿದ್ದೆ: ಬಿ.ಆರ್‌.ಲಕ್ಷ್ಮಣರಾವ್
ಕೊಪ್ಪೀಕರ್‌ ರಸ್ತೆಯಲ್ಲಿನ ಸಾಹಿತ್ಯ ಭಂಡಾರದ ಅನಂತ ಮಹಡಿಯಲ್ಲಿ ಭಾನುವಾರ ಬೆಳಗ್ಗೆ ಇನ್ನೂ ಚಳಿಯ ಗುಂಗು. ಕಿರಿಯರು, ಹಿರಿಯರು ಸೇರಿದಂತೆ ಕಾವ್ಯಾಸಕ್ತರ ದಂಡೇ ಅಲ್ಲಿ ಸೇರಿತ್ತು.
ಮಹದಾಯಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಲಿ: ವೀರೇಶ ಸೊಬರದಮಠ
ಮಹದಾಯಿ ಯೋಜನೆ ಜಾರಿ ಕುರಿತು ಡಿ. 11, 12ರಂದು ಸರ್ವ ಪಕ್ಷಗಳ ಸಂಸದರ ಸಭೆ ಕರೆದು, ಚರ್ಚಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು ಎಂದು ರೈತ ಸೇನಾ ಕರ್ನಾಟಕ ಅಧ್ಯಕ್ಷ ವೀರೇಶ ಸೊಬರದಮಠ ಒತ್ತಾಯಿಸಿದರು.
ಗುಣಮಟ್ಟದ ಔಷಧಿ ಖರೀದಿಗೆ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಗುಣಮಟ್ಟದ ಔಷಧಿ ಖರೀದಿಸಲು ರಾಜ್ಯ ಸರ್ಕಾರದ ಬಳಿ ದುಡ್ಡೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.
ಎಸ್‌.ಆರ್‌. ಪಾಟೀಲ ಸೇರಿದಂತೆ 12 ಸಾಧಕರಿಗೆ ಅವ್ವ ಪ್ರಶಸ್ತಿ
ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಅಂಗವಾಗಿ ಅವ್ವ ಸೇವಾ ಟ್ರಸ್ಟ್‌ ವತಿಯಿಂದ ಡಿ. 15ರಂದು ಬೆಳಗ್ಗೆ 10.30ಕ್ಕೆ 12 ಸಾಧಕರಿಗೆ ಅವ್ವ ಪ್ರಶಸ್ತಿ-2024 ಪ್ರದಾನ
ವೈದ್ಯರು, ಶಿಕ್ಷಕರಿಂದ ನಾಡಿನ ಶ್ರೇಷ್ಠತೆ: ಸಭಾಪತಿ ಹೊರಟ್ಟಿ
ಹುಬ್ಬಳ್ಳಿಯಲ್ಲಿ ಭಾನುವಾರ ಹಿರೇಬಾಸೂರು ಗ್ರಾಮದ ಕೃಷಿಕ ದಿ. ಮೌನೇಶಪ್ಪ ಕತ್ತಿ ಹೆಸರಿನಲ್ಲಿ ಕೊಡ ಮಾಡುವ ವೈದ್ಯಶ್ರೀ -2024 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ರಾಜ್ಯದಲ್ಲಿ ಬಿಜೆಪಿಯವರಿಂದ ಜನರ ದಿಕ್ಕು ತಪ್ಪಿಸುವ ಕಾರ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಬಿಜೆಪಿಯವರು ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ 4 ದಿನ ಮೀಸಲು: ವಿಧಾನಪರಿಷತ್‌ ಸಭಾಪತಿ ಹೊರಟ್ಟಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಒಟ್ಟು ನಾಲ್ಕು ದಿನ ಮೀಸಲಿಡಲಾಗಿದೆ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ನಿಯಂತ್ರಣ ತಪ್ಪಿ ಮದ್ಯದಂಗಡಿಗೆ ಡಿಕ್ಕಿ ಹೊಡೆದ ಚಿಗರಿ: ಹಲವರಿಗೆ ಗಾಯ
ಬಿಆರ್‌ಟಿಎಸ್ ಚಿಗರಿ ಬಸ್ ನಿಯಂತ್ರಣ ತಪ್ಪಿ ಮದ್ಯದಂಗಡಿಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಇಲ್ಲಿನ ಭೈರಿದೇವರಕೊಪ್ಪ ಬಳಿ ನಡೆದಿದೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 460
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved