• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಯಾ ಗೇಟ್‌ ಮುಂದೆ ಉಗ್ರರ ಎನ್‌ಕೌಂಟರ್‌ ಮಾಡಲಿ
ಕುರಾನ್‌ ಯಾರನ್ನೂ ಹತ್ಯೆ ಮಾಡಬಾರದು, ನಿಂದನೆ ಮಾಡಬಾರದು ಎಂದು ಹೇಳುತ್ತದೆ. ಆದರೆ, ಈ ಉಗ್ರರಿಗೂ ನಮ್ಮ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ. ಕಾಶ್ಮೀರ ದಾಳಿ ಸಂದರ್ಭದಲ್ಲಿ ಅನೇಕ ಮುಸ್ಲಿಂ ಸಮುದಾಯದ ಜನರು ಅಪಾಯದಲ್ಲಿರುವ ಜನರನ್ನು ರಕ್ಷಣೆ ಮಾಡಿದ್ದಾರೆ. ಇದೀಗ ಕೆಲವರು ಈ ಘಟನೆಯನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಂಡು ಧರ್ಮವನ್ನು ತಂದು ಹಿಂದೂ- ಮುಸ್ಲಿಂ ಮಾಡುತ್ತಿದ್ದಾರೆ. ಇದು ಖಂಡನೀಯ.
ತನಿಖೆ ಬಳಿಕ ಎನ್‌ಕೌಂಟರ್‌ ಕುರಿತಂತೆ ಸರ್ಕಾರಕ್ಕೆ ವರದಿ
ಪೊಲೀಸರು ಎನ್‌ಕೌಂಟರ್‌ ಮಾಡಿರುವುದು ಸರಿಯೋ, ಇಲ್ಲವೋ ಎನ್ನುವುದನ್ನು ತನಿಖೆ ಮಾಡುತ್ತೇವೆ. ಇನ್ಸ್‌ಪೆಕ್ಟರ್‌ ಅವರನ್ನು ಈ ಕುರಿತಂತೆ ವಿಚಾರಣೆ ನಡೆಸಲಾಗಿದೆ. ಗುಂಡುಹಾರಿಸಿದ ಪಿಎಸ್‌ಐ ಅನ್ನಪೂರ್ಣಾ ಅನಾರೋಗ್ಯದಿಂದ ರಜೆ ಮೇಲಿದ್ದಾರೆ. ಪೊಲೀಸರ ತನಿಖೆ ಮುಗಿದ ನಂತರ ನಾವು ಈ ಕುರಿತು ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಮತ್ತು ಶಿಫಾರಸು ಮಾಡುತ್ತೇವೆ.
ವೈದ್ಯಕೀಯ ವೃತ್ತಿ ಜವಾಬ್ದಾರಿ ಅರಿತುಕೊಳ್ಳಿ
ವೈದ್ಯಕೀಯ ವೃತ್ತಿಯಲ್ಲಿನ ಶ್ರೇಷ್ಠತೆ ಮತ್ತು ಹೆಚ್ಚಿನ ಬದ್ಧತೆಯ ಸಂಕೇತ ಬಿಳಿ ಕೋಟು. ವೈದ್ಯರಾದವರು ಈ ಶ್ರೇಷ್ಠ, ಬದ್ಧತೆಯನ್ನು ಉಳಿಸಿಕೊಂಡು ಹೋಗಬೇಕು. ಹಾಗೆ ಮಾಡಬೇಕೆಂದರೆ ರೋಗಿಗಳ ಸೇವೆಯನ್ನು ನಿಸ್ವಾರ್ಥದಿಂದ ಮಾಡಬೇಕು.
ಪ್ರಥಮ ಯತ್ನದಲ್ಲೇ 206ನೇ ರ‍್ಯಾಂಕ್‌ ಪಡೆದ ಇಶಿಕಾ
ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯ ನಂ. 1ರಲ್ಲಿ 2015ರಲ್ಲಿ ಎಸ್ಸೆಸ್ಸೆಲ್ಸಿ ಪಾಸಾಗಿರುವ ಇಶಿಕಾ ಸಿಂಗ್‌, ಇಲ್ಲಿನ ಗ್ಲೋಬಲ್‌ ಪಿಯು ಕಾಲೇಜ್‌ನಲ್ಲಿ ಪಿಯುಸಿ ಸೈನ್ಸ್‌, ಕೆಎಂಸಿಆರ್‌ಐನಲ್ಲಿ ಎಂಬಿಬಿಎಸ್‌ ಪಾಸಾಗಿದ್ದಾರೆ.
ಆರೋಪಿ ಶವ ಸಂಸ್ಕಾರಕ್ಕೆ ಕೊನೆಗೂ ಸಿಕ್ತು ಪರವಾನಗಿ!
ಏ. 13ರಂದು ರಿತೇಶಕುಮಾರ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ. ಸಾರ್ವಜನಿಕರು ರೊಚ್ಚಿಗೆದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇಡೀ ಊರೆಲ್ಲ ಪ್ರತಿಭಟನೆಗಳು ನಡೆದಿದ್ದವು.
ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ

ಮೇ 19 ರಿಂದ 21ರ ವರೆಗೆ 2ನೇ ಹಂತದಲ್ಲಿ ಸಮೀಕ್ಷೆಯಲ್ಲಿ ಉಳಿದವರಿಗಾಗಿ ಮತಗಟ್ಟೆ ಮಟ್ಟದಲ್ಲಿ ಸಮೀಕ್ಷೆದಾರರು ವಿಶೇಷ ಶಿಬಿರ ಆಯೋಜಿಸಿ ಮಾಹಿತಿ ಸಂಗ್ರಹಿಸಿ, ದಾಖಲಿಸುತ್ತಾರೆ.  

ಪಾಲಿಕೆ ಸಭೆ: ಸೆಸ್, ಶುಲ್ಕ ಕಡಿತ ಚರ್ಚೆಯಾಗುತ್ತಾ?
ಪಾಲಿಕೆಯ ಸಾಮಾನ್ಯಸಭೆ ಏ. 29ರಂದು ನಡೆಯಲಿದೆ. ಅಲ್ಲಿ ಸೆಸ್‌ ಮತ್ತು ಶುಲ್ಕ ಇಳಿಕೆ ಕುರಿತಂತೆ ಚರ್ಚಿಸಿ ಸರ್ಕಾರಕ್ಕೆ ಠರಾವು ಪಾಸ್‌ ಮಾಡಿ ಕಳುಹಿಸುತ್ತದೆಯೇ? ಅಥವಾ ಬಿಸೋ ದೊಣ್ಣೆಯಿಂದ ತಪ್ಪಿಸಿಕೊಂಡರಾಯ್ತು ಎಂಬಂತೆ ಮೇಯರ್‌ ಹಾಗೆ ಹೇಳಿದ್ದಾರೆಯೇ? ಎಂಬುದು ಇಂದಿನ ಸಾಮಾನ್ಯ ಸಭೆಯಲ್ಲಿ ಗೊತ್ತಾಗಲಿದೆ.
ಕಾಂಗ್ರೆಸ್ ಹುಟ್ಟಿದ್ದೇ ಮುಸ್ಲಿಮರಿಗೋಸ್ಕರ್‌, ಸಿದ್ದು ಪಾಕ್‌ ಪ್ರಧಾನಿಯಾಗಲಿ: ಯತ್ನಾಳ್

ಕಾಂಗ್ರೆಸ್ ಪಾಕಿಸ್ತಾನದ ಪಕ್ಷ. ಆ ಪಕ್ಷ ಹುಟ್ಟಿದ್ದೇ ಮುಸ್ಲಿಮರಿಗೋಸ್ಕರ, ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ್ ಏಜೆಂಟ್‌ ಇದ್ದಂತೆ  - ಸಿದ್ದರಾಮಯ್ಯ

60ರ ಬಳಿಕವೂ ಮರಳಿ ಅರಳುವ ಅಮರ ಮಧುರ ಪ್ರೇಮ!
ವಯೋವೃದ್ಧರ ವಿವಾಹ ಪ್ರಸಂಗದ, ಸಮೃದ್ಧ ಸಂಭಾಷಣೆಯ, ಸುಂದರ ಹಾಸ್ಯ ನಾಟಕ ಇದು. ಕನ್ನಡ ಟೆಲಿವಿಷನ್ ಲೋಕದ ಜನಪ್ರಿಯ ಜೋಡಿ ವೀಣಾ ಮತ್ತು ಸುಂದರ ಅವರು ರಂಗದ ಮೇಲೆ ಮನೋಜ್ಞವಾಗಿ ಅಭಿನಯಿಸಿದರು.
ಸ್ಮಾರ್ಟ್‌ಸಿಟಿ ಕಾಮಗಾರಿಗಳ ರಕ್ಷಣೆಗೆ ವಾಚ್‌ಮನ್‌!
ಸ್ಮಾರ್ಟ್‌ಸಿಟಿ ಕಾಮಗಾರಿಗಳ ರಕ್ಷಣೆಗೆ ವಾಚ್‌ಮನ್‌ಗಳ ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ. 64 ವಾಚ್‌ಮನ್‌ಗಳ ನೇಮಕ ಮಾಡಿಕೊಳ್ಳಲಾಗುತ್ತಿದೆ. ಎಲ್ಲರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿರುವ ಪಾಲಿಕೆಯು ಪ್ರತಿಯೊಬ್ಬ ವಾಚ್‌ಮನ್‌ಗೂ ತಿಂಗಳಿಗೆ ₹22991.8 ವೇತನ ನೀಡಲಿದೆ.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 574
  • next >
Top Stories
ಹ್ಯಾಂಡ್‌ಶೇಕ್ ಮಾಡದಿರುವುದೂ ಒಂದು ಅಸ್ತ್ರ! ಹ್ಯಾಂಡ್‌ಶೇಕ್ ಶುರುವಾಗಿದ್ದು ಹೇಗೆ? ಏಕೆ?
ಋತು ರಜೆ ಕೊಡದಿದ್ದರೆ ಕ್ರಮ : ಲಾಡ್‌
ಕೇರಳದಲ್ಲಿ ಮಲಯಾಳಂ ಕಡ್ಡಾಯ ; ಕನ್ನಡಕ್ಕೆ ಕಷ್ಟ
ಇಂದು ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ - ಮುಂದಿನ 3-4 ದಿನ ಹಲವೆಡೆ ಉತ್ತಮ ಮಳೆ
ಫುಡ್‌ ಸ್ಟೋರೀಸ್‌ : ಮುದುಕ ಮತ್ತು ಲೇಡಿ ಸಪ್ಲೈಯರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved