• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗರಿಕ ವೇದಿಕೆಯಿಂದ ಬೃಹತ್‌ ತಿರಂಗಾ ಯಾತ್ರೆ
ದೇಶದ ರಕ್ಷಣೆಗೋಸ್ಕರ ಸೈನಿಕರು ಗಡಿಯಲ್ಲಿ ಹಗಲು- ರಾತ್ರಿ ಶ್ರಮಿಸುತ್ತಿದ್ದಾರೆ. ಆದ್ದರಿಂದ ಗಡಿಯೊಳಗಿನ ನಾವು ಅವರ ಕಾರ್ಯಕ್ಕೆ ಬೆಂಬಲ ನೀಡುವುದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಮಾಡಿರುವ ತಿರಂಗಾ ಯಾತ್ರೆ ಯಶಸ್ವಿಯಾಗಿದೆ ಎಂದು ಮಾಜಿ ಸೈನಿಕರು ಹೇಳಿದರು.
ಶಿವಳ್ಳಿ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ತಡೆಯಾಜ್ಞೆ
ಹಾಲು ಉತ್ಪಾದಕರ ಸಂಘಕ್ಕೆ ಮೇ 16ರಿಂದ ಚುನಾವಣೆ ಪ್ರಕ್ರಿಯೆ ಶುರುವಾಗಿತ್ತು. 31ರಂದು ಮತದಾನಕ್ಕೆ ನಿರ್ಧರಿಸಲಾಗಿತ್ತು. ಆದರೆ, ಸಹಕಾರ ಸಂಘಗಳ ಕಾಯ್ದೆ ವಿರುದ್ಧವಾಗಿ ಈ ಚುನಾವಣೆ ನಡೆಯುತ್ತಿದೆ ಎಂದು ಸಂಘದ ಸದಸ್ಯರು ಸಲ್ಲಿಸಿದ ಅರ್ಜಿ ಆಧಾರದ ಮೇಲೆ ಸಂಯುಕ್ತ ನಿಬಂಧಕರು ಚುನಾವಣೆಗೆ ತಡೆಯಾಜ್ಞೆ ನೀಡಿದ್ದಾರೆ.
ಪ್ರಾದೇಶಿಕ ಅಸಮತೋಲನ ಬಗ್ಗೆ ಅಕ್ಟೋಬರ್‌ನಲ್ಲಿ ವರದಿ ಸಲ್ಲಿಕೆ: ಪ್ರೊ. ಗೋವಿಂದರಾವ್‌
ಪ್ರಾದೇಶಿಕ ಅಸಮತೋಲನ ಹಿನ್ನೆಲೆಯಲ್ಲಿ ನಂಜುಂಡಪ್ಪ ಅವರು ನೀಡಿದ ವರದಿ ಅನ್ವಯ ರಾಜ್ಯದ 114 ತಾಲೂಕುಗಳಲ್ಲಿ 22 ವರ್ಷಗಳಲ್ಲಿ ರಾಜ್ಯ ಸರ್ಕಾರ ₹31 ಸಾವಿರ ಕೋಟಿ ವೆಚ್ಚ ಮಾಡಿದೆ. ಈ ಅವಧಿಯಲ್ಲಿ ಯಾವ ತಾಲೂಕು ಅಭಿವೃದ್ಧಿಗೊಂಡಿದೆ, ಯಾವ ತಾಲೂಕು ಇನ್ನೂ ಹಿಂದುಳಿದಿದೆ ಎಂಬುದನ್ನು ಅರಿಯಲು ಸರ್ಕಾರ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ.
ಚಂದ್ರಕಾಂತ ಬೆಲ್ಲದ ಬಣಕ್ಕೆ ಸೋಲುಣಿಸಲು ಲಿಂಬಿಕಾಯಿ ವಿಫಲ!
ಮಾಜಿ ಪ್ರಧಾನ ಕಾರ್ಯದರ್ಶಿ ಪ್ರಕಾಶ ಉಡಿಕೇರಿ ನೇತೃತ್ವದಲ್ಲಿ ಲಿಂಬಿಕಾಯಿ ಕಟ್ಟಿದ್ದ ಬಣದ ಯಾವ ಒಬ್ಬ ಸದಸ್ಯರೂ ಗೆಲ್ಲದೇ ಸೋಲಿನ ಕಹಿ ಅನುಭವಿಸಿದರು. ಲಿಂಬಿಕಾಯಿ ಬಣದ ಅಭ್ಯರ್ಥಿಗಳು ಹಾಲಿ ತಂಡಕ್ಕೆ ತುಂಬ ಸ್ಪರ್ಧೆ ನೀಡಿತು. ಆದರೆ, ಬಹುತೇಕ ಮತದಾರರು ಲಿಂಬಿಕಾಯಿ ಬಣವನ್ನು ಸಂಘಕ್ಕೆ ಸ್ವೀಕರಿಸಲಿಲ್ಲ.
ವಿದ್ಯಾವರ್ಧಕ ಸಂಘದ ಚುನಾವಣೆ: ಹಾಲಿ ಆಡಳಿತ ಮಂಡಳಿಯೇ ಪುನಾರಾಯ್ಕೆ
ವಿದ್ಯಾವರ್ಧಕ ಸಂಘದಲ್ಲಿ 9104 ಮತದಾರರಿದ್ದು ಈ ಪೈಕಿ ಕಳೆದ ಭಾನುವಾರ ನಡೆದ ಚುನಾವಣೆಯಲ್ಲಿ ಶೇ. 50ರಷ್ಟು ಮತದಾರರು ಮತದಾನ ಮಾಡಿದ್ದರು. ಎರಡೂ ಬಣಗಳ ಮಧ್ಯೆ ತೀವ್ರ ಪೈಪೋಟಿ ನಡೆದು, ಚುನಾವಣೆಯಲ್ಲಿ ಹಾಲಿ ಆಡಳಿತದ ಮಂಡಳಿಯ ಎಲ್ಲ ಅಭ್ಯರ್ಥಿಗಳು ಗೆಲವು ಸಾಧಿಸಿ ಇತಿಹಾಸ ಬರೆದರು.
ಸಂಖ್ಯಾಶಾಸ್ತ್ರದ ತಂತ್ರ ಅರ್ಥಮಾಡಿಕೊಳ್ಳಿ
ಭಾರತೀಯ ಆರ್ಥಿಕತೆ ಇತ್ತೀಚಿನ ವರ್ಷಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಅಭಿವೃದ್ಧಿಶೀಲ ರಾಷ್ಟ್ರಗಳ ಪೈಕಿ ಭಾರತ ತನ್ನ ವೇಗದ ಆರ್ಥಿಕ ಬೆಳವಣಿಗೆಯಿಂದ ವಿಶ್ವದ ಗಮನ ಸೆಳೆದಿದೆ
ಬಾಡಿಗೆ ಕಟ್ಟಡದಲ್ಲಿ ಸರ್ಕಾರಿ ಕಾಲೇಜು, ಕಚೇರಿಗಳು!
ನಗರ ನೀರು ನೈರ್ಮಲ್ಯ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಸಿಡಿಪಿಒ ಕಚೇರಿ, ಕಾರ್ಮಿಕ ಇಲಾಖೆ, ಐಟಿಐ ಕಾಲೇಜು, ಸಹಕಾರಿ ಸಂಘಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಬಾಡಿಗೆ ಕಟ್ಟಡದಲ್ಲಿದ್ದು.
ರಾಜ್ಯದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲೂ ಮುಂಜಾಗ್ರತೆ
ರಾಜ್ಯ ಸರ್ಕಾರ ಉಸಿರಾಟದ ತೊಂದರೆ ಮತ್ತು ಸಾರಿ ಕೇಸ್‌ಗಳು ಬಂದರೆ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ತಪಾಸಣೆಗೆ ಮಾಡುವಂತೆ ಸೂಚನೆಯನ್ನು ಈಗಾಗಲೇ ನೀಡಿದ್ದು ಇದೆ.
ಕೊನೆಗೂ ಕಮರಿಪೇಟೆ ಪೊಲೀಸ್‌ ಠಾಣೆಗೆ ಸ್ಥ‍ಳಾಂತರ ಭಾಗ್ಯ
ಈ ಠಾಣೆಯನ್ನು ಸಂಪೂರ್ಣವಾಗಿ ಮುಖ್ಯ ನಾಲೆಯ ಮೇಲೆಯೇ ನಿರ್ಮಿಸಲಾಗಿದೆ. ನಾಲೆಯಲ್ಲಿ ಹೂಳು ತುಂಬಿದೆ. ಇದನ್ನು ತೆರವು ಮಾಡಲು ಠಾಣೆ ನೆಲಸಮಗೊಳಿಸಬೇಕಿದೆ.
ಪಟ್ಟಣ ವ್ಯಾಪಾರ ಸಮಿತಿಗೂ ಚುನಾವಣೆ ನಡೆಯುತ್ತಿಲ್ಲ!
ಪ್ರತಿ 5 ವರ್ಷಕ್ಕೊಮ್ಮೆ ಈ ಸಮಿತಿಗೆ ಚುನಾವಣೆ ನಡೆಸಬೇಕು. ಬರೋಬ್ಬರಿ 25 ಜನ ಸದಸ್ಯರಿರುತ್ತಾರೆ. 25ರಲ್ಲಿ 10 ಜನರನ್ನು ಮತದಾರರೇ ಚುನಾವಣೆ ಮೂಲಕ ಆಯ್ಕೆ ಮಾಡಿದರೆ, ಐವರನ್ನು ಸರ್ಕಾರ ನಾಮನಿರ್ದೇಶನ ಮಾಡುತ್ತದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved