• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಕತಾ ಸಮಾವೇಶಕ್ಕೂ ಪಂಚಮಸಾಲಿಗಳಿಗೂ ಸಂಬಂಧವಿಲ್ಲ
ಪಂಚಮಸಾಲಿ ಪೀಠಗಳು, ಪಂಚಮಸಾಲಿ ಸಂಘ ಏನು ಹೇಳುತ್ತದೆಯೋ ಅದನ್ನು ಸಮಾಜದ ಜನ ಪಾಲಿಸಬೇಕು. ಸಮಾಜದ ಜನರು ಜಾತಿ ಗಣತಿ ವೇಳೆ ಧರ್ಮ ಕಾಲಂನಲ್ಲಿ ಹಿಂದೂ; ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದೇ ನಮೂದಿಸಬೇಕು.
ರಂಗಭೂಮಿಗೆ ಬಿ.ವಿ ಕಾರಂತರ ಕೊಡುಗೆ ಅಪಾರ: ಕೈವಲ್ಯಕುಮಾರ
ರಂಗಭೂಮಿಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮೂಲಕ ಹಲವಾರು ನಾಟಕಗಳನ್ನು ಹಾಗೂ ಕಲಾವಿದರಿಗೆ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದ್ದಾರೆ. ವಿಶೇಷವಾಗಿ ಸಂಗೀತವನ್ನು ಹೆಚ್ಚಾಗಿ ಬಳಸಿ ನಾಟಕಗಳನ್ನು ನೋಡುಗರಿಗೆ ತಲುಪಿಸುತ್ತಿದ್ದರು.
ಯೂಟ್ಯೂಬರ್‌ ನಂಬಿಕೆ ದ್ರೋಹ ಮಾಡಿದ್ದಾನೆ: ಯುವತಿ ತಾಯಿಯ ಆರೋಪ
ಮೊದ-ಮೊದಲು ರೀಲ್ಸ್‌ ಮಾಡಲು ಮಗಳನ್ನು ಕರೆದುಕೊಂಡು ಹೋಗುತ್ತಿದ್ದನು. ದುಡಿಯಲು ಹುಬ್ಬಳ್ಳಿಗೆ ಬಂದು ಜೀವನ ನಡೆಸುತ್ತಿದ್ದ ನಮಗೆ ಮಗಳು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದಾಳೆ ಎಂದುಕೊಂಡಿದ್ದೆವು. ಆದರೆ, ಮಗಳನ್ನು ನಂಬಿಸಿ ನಮಗೂ ಮೋಸ ಮಾಡಿ ಆತ ಮಗಳನ್ನು ಕರೆದುಕೊಂಡು ಹೋಗಿದ್ದಾನೆ.
ಈ ಬಾರಿ ಕಟ್ಟಿಮಠದಲ್ಲಿ ಶಕ್ತಿ ಕಲ್ಪನೆಯಲ್ಲಿ ದೇವಿಯ ಆರಾಧನೆ
ಕಿತ್ತೂರು ಸಂಸ್ಥಾನ ಮಠದೊಂದಿಗೆ ಸಂಪರ್ಕ ಹೊಂದಿದ್ದ ಕಟ್ಟಿಮಠ ಮನೆತನಕ್ಕೆ ಪುರಾತನ ಇತಿಹಾಸವಿವೆ. ಈ ಕುಟುಂಬದ ಕಾರ್ತಿಕ್‌ ಎಂಬುವರು ಕಳೆದ 16 ವರ್ಷಗಳಿಂದ ತಮ್ಮ ಮನೆತನದ ಸಂಪ್ರದಾಯ ಮುಂದುವರೆಸಿಕೊಂಡು ಬಂದಿದ್ದಾರೆ.
ಎರಡನೆ ಹಂತದಲ್ಲಿ ಕಲಘಟಗಿಯ 107 ಕೆರೆಗಳಿಗೆ ಬೇಡ್ತಿ ನೀರಿನ ಭಾಗ್ಯ
ಕಲಘಟಗಿ ತಾಲೂಕಿನ 75 ಗ್ರಾಮಗಳ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ತುಂಬಿಸುವ 02ನೇ ಹಂತದ ಕಾಮಗಾರಿಗೆ ಸಚಿವ ಸಂಪುಟವು ಇತ್ತೀಚೆಗೆ ಅನುಮೋದನೆ ನೀಡಿದ್ದು, ಕಲಘಟಗಿ ತಾಲೂಕಿನ ಈ ಗ್ರಾಮಗಳ ಜನರಿಗೂ ಸಂತಸ ತಂದಿದೆ.
ಕೃಷಿಯಲ್ಲಿ ಯಾಂತ್ರಿಕರಣ ಅಳವಡಿಸಿಕೊಳ್ಳಿ: ಡಾ. ದೇಸಾಯಿ
ಎಂಜಿನೀಯರಿಂಗ್ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರದಲ್ಲಿ ಬೆಳೆಯುವ ಸಾಮರ್ಥ್ಯ ಹೊಂದಿದ್ದಾರೆ. ಕೃಷಿಯಲ್ಲಿ ಯಾಂತ್ರೀಕರಣ ಅಳವಡಿಸಿಕೊಂಡಲ್ಲಿ ಉತ್ಪಾದಕತೆಯಲ್ಲಿ ಹೆಚ್ಚಳವಾಗಲಿದೆ. ಪೂರಕವಾಗಿ ನವೀಕರಿಸಬಹುದಾದ ಇಂಧನಗಳ ಬಳಕೆಯ ಅಗತ್ಯವೂ ಇದೆ.
ವೀರಶೈವ ಲಿಂಗಾಯತರ ಒಗ್ಗಟ್ಟು ಪ್ರದರ್ಶನ

  ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ವೀರಶೈವ-ಲಿಂಗಾಯತ ಏಕತಾ ಸಮಾವೇಶ’ದಲ್ಲಿ ಪಂಚಪೀಠಾಧಿಶ್ವರರ ಆದಿಯಾಗಿ ಸಾವಿರಾರು ಗುರು-ವಿರಕ್ತ ಸ್ವಾಮೀಜಿಗಳು ಪಾಲ್ಗೊಂಡು ನಾವೇಲ್ಲರೂ ಒಂದು ಎಂದು ಒಗ್ಗಟ್ಟು ಪ್ರದರ್ಶಿಸಿದರು.

ಬೇಡ್ತಿ ಏತ ನೀರಾವರಿಯಿಂದ ರೈತರ ಆರ್ಥಿಕತೆ ಏರುಗತಿ!
ಕಲಘಟಗಿ ತಾಲೂಕಿನಾದ್ಯಂತ ಅತ್ಯಧಿಕ ನೀರು ಬೇಡುವ ಕಬ್ಬು, ಭತ್ತವನ್ನೇ ಹೆಚ್ಚಾಗಿ ಬೆಳೆಯುತ್ತಾರೆ. ಇತ್ತೀಚೆಗೆ ಗೋವಿನ ಜೋಳ ಹಾಗೂ ಇತರೆ ಬೆಳೆಗಳೂ ಇವೆ
ಗೊಂದಲಕ್ಕೆ ಕಾರಣವಾದ ಅಮಿತ್‌ ಶಾ ಧರ್ಮ ಪ್ರಸ್ತಾಪ

ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೆಸರು ಮತ್ತು ಅವರ ಧರ್ಮ ಪ್ರಸ್ತಾಪಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ ಗರಂ ಆದ ಪ್ರಸಂಗ ನಡೆಯಿತು

ಪಂಚಪೀಠಗಳಿಂದ ಸಮಾಜಕ್ಕೆ ಏಕತಾ ಸಂದೇಶ- ಮೂಜಗಂ
ಧರ್ಮದ ಕಾಲಂನಲ್ಲಿ ಅವರವರ ವಿವೇಚನೆಗೆ ಬಿಟ್ಟಂತೆ ನಮೂದಿಸಿ. ಆದರೆ ಎಲ್ಲರೂ ಒಂದೇ ಎಂಬುದನ್ನು ಮರೆಯಬೇಡಿ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved